Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಾಝಾದ ಮೇಲೆ ಇಸ್ರೇಲಿ ಬಾಂಬ್ ದಾಳಿ...

ಗಾಝಾದ ಮೇಲೆ ಇಸ್ರೇಲಿ ಬಾಂಬ್ ದಾಳಿ ತಡೆಯಲು ಅಂತಾರಾಷ್ಟ್ರೀಯ ಸಮುದಾಯ ಮಧ್ಯಪ್ರವೇಶಿಸಲಿ: ಪಿಎಫ್ಐ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 Aug 2020 11:22 AM IST
share

ಬೆಂಗಳೂರು, ಆ.23: ಗಾಝಾದ ಮೇಲೆ ನಡೆಯುತ್ತಿರುವ ಇಸ್ರೇಲಿ ಬಾಂಬ್ ದಾಳಿಯನ್ನು ತಡೆಯಲು  ಮಧ್ಯಪ್ರವೇಶಿಸುವಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಅಧ್ಯಕ್ಷ ಒ.ಎಂ.ಒ.ಸಲಾಮ್ ಅಂತಾರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಕಳೆದ ಏಳು ದಿನಗಳಿಂದ ಇಸ್ರೇಲಿ ಯುದ್ಧ ವಿಮಾನಗಳು ಗಾಝಾ ಪಟ್ಟಿಯ ವಿವಿಧ ಸ್ಥಳಗಳ ಮೇಲೆ ಬಾಂಬ್ ದಾಳಿ ನಡೆಸುತ್ತಿವೆ. ಇಸ್ರೇಲಿ ಯುದ್ಧಗಳಿಂದಾಗಿ ಗಾಝಾ ಪ್ರದೇಶದ ಎರಡು ದಶಲಕ್ಷಕ್ಕೂ ಹೆಚ್ಚು ಜನರು ನರಳುತ್ತಿದ್ದು, ಪಟ್ಟಿಯ ಮೇಲೆ ಹೇರಲಾಗಿರುವ ದಿಗ್ಭಂಧನದಿಂದಾಗಿ ಜನರು ಆಹಾರ, ಇಂಧನ ಮತ್ತು ಔಷಧಿ ಸೇರಿದಂತೆ ಪ್ರಮುಖ ಸರಕುಗಳಿಂದ ವಂಚಿತರಾಗಿದ್ದಾರೆ. ಅನೇಕ ಅಂತಾರಾಷ್ಟ್ರೀಯ ಮಾನವೀಯ ಕಾರ್ಯಕರ್ತರು ಗಾಝಾ ಪಟ್ಟಿಯನ್ನು ಬಯಲು ಬಂದೀಖಾನೆ ಎಂದು ಕರೆದಿದ್ದಾರೆ.

ಇಸ್ರೇಲ್ ಆಗಸ್ಟ್ 12ರಂದು ಗಾಝಾಗೆ ಇಂಧನ ಆಮದನ್ನು ನಿಷೇಧಿಸಿದ್ದು, ಇದರಿಂದಾಗಿ ಪಟ್ಟಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ಗಂಭೀರ ಬಿಕ್ಕಟ್ಟು ಸೃಷ್ಟಿಯಾಗಿದೆ. ಇದರ ಪರಿಣಾಮವು ಅಲ್ಲಿನ ಜನರ ದೈನಂದಿನ ಜೀವನಕ್ಕೆ ಸೀಮಿತವಾಗಿರದೆ, ಆರೋಗ್ಯ ರಕ್ಷಣೆಯಂತಹ ಪ್ರಮುಖ ಸೇವೆಗಳ ಮೇಲೂ ಬಹಳಷ್ಟು ಪರಿಣಾಮ ಬೀರಲಿದೆ. ಗಾಝಾ ತಟದಿಂದ ಮೀನುಗಾರಿಕೆಯ ನಿಷೇಧದಿಂದ ಬಡ ಜನರ ಮೇಲೂ ಪರಿಣಾಮ ಬೀರಲಿದೆ. ತಮ್ಮ ಕಣ್ಣ ಮುಂದೆಯೇ ಒಂದು ಸಮುದಾಯವನ್ನು  ವ್ಯವಸ್ಥಿತ ಮತ್ತು ಸಾಮೂಹಿಕ ಶಿಕ್ಷೆಗೆ ಗುರಿಪಡಿಸುತ್ತಿರುವಾಗ, ಅದರ ಕುರಿತು ಜಗತ್ತು ಕೇವಲ ಮೂಕಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ. ವಿಶ್ವಸಂಸ್ಥೆಯ ನಿರ್ಬಂಧಗಳು ಸೇರಿದಂತೆ ಕಠಿಣ ಕ್ರಮಗಳ ಮೂಲಕ ಮಾತ್ರವೇ ಇಸ್ರೇಲಿ ಬಾಂಬ್ ದಾಳಿ ಮತ್ತು ಗಾಝಾದ ಕತ್ತು ಹಿಸುಕುವಿಕೆಯನ್ನು ತಡೆಯಬಹುದಾಗಿದೆ ಎಂದು ಒ.ಎಂ.ಎ. ಸಲಾಂ ಪ್ರಕಟನೆಯಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X