Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ: ಆಯುಷ್ಮಾನ್ ಭಾರತ್ ಆರೋಗ್ಯ...

ಕೊಣಾಜೆ: ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಉಚಿತ ವಿತರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ23 Aug 2020 9:37 PM IST
share
ಕೊಣಾಜೆ: ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಉಚಿತ ವಿತರಣೆ ಕಾರ್ಯಕ್ರಮ

ಕೊಣಾಜೆ:  ಮಂಗಳ ಗ್ರಾಮೀಣ ಯುವಕ ಸಂಘ ಕೊಣಾಜೆ, ಖಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಕೋಡಿಜಾಲ್ ಹಾಗೂ ವೈಎಫ್ ಸಿ ಕೊಣಾಜೆ ಇದರ ಜಂಟಿ  ಸಹಭಾಗಿತ್ವದಲ್ಲಿ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ  ಕಾರ್ಡ್ ಉಚಿತ ವಿತರಣಾ  ಕಾರ್ಯಕ್ರಮವು ರವಿವಾರ ಮಂಗಳ ಗ್ರಾಮೀಣ ಯುವಕ ಸಂಘದ ಕಚೇರಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಮಂಗಳೂರು ಶಾಸಕರಾದ ಯು.ಟಿ ಖಾದರ್ ಅವರು ಸಾಂಕೇತಿಕವಾಗಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡನ್ನು ಅಬ್ದುಲ್ ಖಾದರ್  ಅವರಿಗೆ ವಿತರಿಸುವ ಮೂಲಕ ಉದ್ಘಾಟಿಸಿ, ಮಾತನಾಡಿದ ಅವರು ಜಂಟಿ ಸಮಿತಿಯ ಕೆಲಸ ಕಾರ್ಯವನ್ನು  ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮೂಡ ಮಾಜಿ ಅಧ್ಯಕ್ಷ ಹಾಜಿ ಇಬ್ರಾಹಿಂ ಕೋಡಿಜಾಲ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಚ್ಚುತ ಗಟ್ಟಿ, ಶೌಕತ್ ಅಲಿ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಂಗಳ ಗ್ರಾಮೀಣ ಯುವಕ ಸಂಘದ ಮಾಜಿ ಅಧ್ಯಕ್ಷರಾದ ಅಬ್ದುನ್ನಾಸಿರ್ ಕೆ.ಕೆ., ಅಬ್ದುಲ್ ರಹಿಮಾನ್ ಕೆ.ಎಸ್, ಉದ್ಯಮಿ ತಾಜುದ್ದೀನ್ ಕೊಣಾಜೆ, ಖಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಅಧ್ಯಕ್ಷ

ಅಮೀರ್ ಕೋಡಿಜಾಲ್, ವೈಎಫ್ ಸಿ ಅಧ್ಯಕ್ಷ ರಿಯಾಝ್, ಸಮಾಜ ಸೇವಕ ಇಕ್ಬಾಲ್ ಕೊಣಾಜೆ, ಶರೀಫ್, ದಯಾನಂದ ಗಟ್ಟಿ , ಅಶ್ರಫ್, ಹಬೀಬ್, ಹಸೈನಾರ್, ಶಮೀಮ್, ಮೂಸ ಇಬ್ರಾಹಿಂ  ಮತ್ತಿತರು ಉಪಸ್ಥಿತರಿದ್ದರು.

ಸುಮಾರು 550 ಆಯುಷ್ಮಾನ್ ಕಾರ್ಡ್ ಪಡೆಯಲು ನೋಂದಣಿ ನಡೆದಿದ್ದು ಮುನ್ನೂರಷ್ಟು ಅಭ್ಯರ್ಥಿಗಳ  ಅರ್ಜಿಯನ್ನು ಆನ್ಲೈನ್ ನಲ್ಲಿ ಸಲ್ಲಿಸಲಾಗಿದೆ. ಇಂದು ನೋಂದಣಿ ಮಾಡಿ ಬಾಕಿ ಉಳಿದ ಅಭ್ಯರ್ಥಿಗಳ ಅರ್ಜಿಯನ್ನು ನಾಳೆಯೂ ಸ್ವೀಕರಿಸಲಾಗುವುದು ಹಾಗೂ ನೋಂದಣಿ ಮಾಡಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಉಚಿತವಾಗಿ ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಮಂಗಳ ಗ್ರಾಮೀಣ ಯುವಕ ಸಂಘದ ಅಧ್ಯಕ್ಷ  ಅಬ್ದುಲ್ ರಹ್ಮಾನ್ ಎ.ಕೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X