Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಹಿಂಸಾಚಾರ ಪ್ರಕರಣ: ಪೊಲೀಸರು...

ಬೆಂಗಳೂರು ಹಿಂಸಾಚಾರ ಪ್ರಕರಣ: ಪೊಲೀಸರು ಗುಂಡು ಹಾರಿಸಿದ ಬಂದೂಕುಗಳು ಸಿಸಿಬಿ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ23 Aug 2020 9:54 PM IST
share
ಬೆಂಗಳೂರು ಹಿಂಸಾಚಾರ ಪ್ರಕರಣ: ಪೊಲೀಸರು ಗುಂಡು ಹಾರಿಸಿದ ಬಂದೂಕುಗಳು ಸಿಸಿಬಿ ವಶಕ್ಕೆ

ಬೆಂಗಳೂರು, ಆ.23: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಹಿಂಸಾಚಾರ ಪ್ರಕರಣ ಸಂಬಂಧ ಪೊಲೀಸರು ಗುಂಡು ಹಾರಿಸಿದ ಬಂದೂಕುಗಳನ್ನು ಸಿಸಿಬಿ ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಡಿ.ಜೆ.ಹಳ್ಳಿ ಠಾಣಾ ಪೊಲೀಸರು ಬಳಸಿದ್ದ 17 ಎಸ್‍ಎಲ್‍ಆರ್ ಬಂದೂಕುಗಳನ್ನು ಸಿಸಿಬಿ ವಶಕ್ಕೆ ಪಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಹಲವು ಪೊಲೀಸ್ ಇನ್‍ಸ್ಪೆಕ್ಟರ್ ಗಳ ಪಿಸ್ತೂಲ್‍ಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ಕೆಎಸ್‍ಆರ್‍ಪಿ, ಸಿಎಆರ್ ಮತ್ತು ಡಿ.ಜೆ.ಹಳ್ಳಿ ಪೊಲೀಸರು ಬಳಸಿದ್ದ ಬಂದೂಕುಗಳು ಸಿಸಿಬಿ ತಾಂತ್ರಿಕ ತಂಡ ಪರಿಶೀಲನೆ ನಡೆಸಿದೆ. ಪಿಸ್ತೂಲ್‍ಗಳನ್ನು ಎಫ್‍ಎಸ್‍ಎಲ್‍ಗೆ ರವಾನೆ ಮಾಡಲಾಗುತ್ತದೆ. ಒಂದು ಮಾಹಿತಿ ಪ್ರಕಾರ 117 ಗುಂಡುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಐವರಿಗೆ ಕೊರೋನ ಸೋಂಕು ದೃಢ

ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಸದ್ಯ ಪೊಲೀಸರು 80 ಮಂದಿಯನ್ನು ಬಳ್ಳಾರಿ ಜೈಲಿಗೆ, ಇನ್ನುಳಿದ 226 ಮಂದಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದು, ಈ ಪೈಕಿ ಐವರಿಗೆ ಕೊರೋನ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಪರಪ್ಪನ ಅಗ್ರಹಾರದ ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಜೈಲಿನ ನೂತನ ಕಟ್ಟಡದಲ್ಲಿ ಇರಿಸಿದ್ದಾರೆ. ಜೊತೆಗೆ ಆರೋಪಿಗಳನ್ನು ಯಾರೂ ಭೇಟಿಯಾಗುವಂತಿಲ್ಲ ಎಂದು ನಿಷೇಧ ವಿಧಿಸಿದ್ದಾರೆ.

ನವೀನ್‍ಗೆ ಪ್ರತ್ಯೇಕ ವ್ಯವಸ್ಥೆ: ಗಲಭೆಗೂ ಮುಂಚೆ ಪೊೀಸ್ಟ್ ಹಾಕಿದ ನವೀನ್‍ನನ್ನು ಸದ್ಯ ಪೊಲೀಸರು ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ಹಲ್ಲೆ ನಡೆಯುವ ಭೀತಿಯಿಂದಾಗಿ ಈತನಿಗೆ ಜೈಲಿನಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಠಾಣೆ ಸಂಪೂರ್ಣವಾಗಿ ಸ್ಯಾನಿಟೈಸೇಷನ್: ಘಟನೆ ಬೆಳಕಿಗೆ ಬಂದ ದಿನದಿಂದ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಠಾಣೆಗೆ ಹಲವಾರು ಭೇಟಿ ನೀಡಿರುವ ಹಿನ್ನೆಲೆ ಠಾಣೆ ಹಾಗೂ ಠಾಣೆಯ ಹೊರಭಾಗವನ್ನೂ ಸ್ಯಾನಿಟೈಸ್ ಮಾಡಲಾಗುತ್ತಿದೆ.

ಸಿಬ್ಬಂದಿಗೆ ಬಿಸಿ ಮುಟ್ಟಿಸಿದ ಡಿಸಿಪಿ: ಡಿ.ಜೆ.ಹಳ್ಳಿ ಠಾಣೆಯಲ್ಲಿ ತನಿಖೆ ಬಿರುಸಿನಿಂದ ಸಾಗುತ್ತಿದ್ದು, ಮುಂಜಾನೆಯೇ ಪೂರ್ವ ವಿಭಾಗ ಡಿಸಿಪಿ ಡಾ.ಶರಣಪ್ಪ, ಠಾಣೆಗೆ ಬಂದಿದ್ದು, ಈ ವೇಳೆ, ತಡವಾಗಿ ಆಗಮಿಸಿದ ಸಿಬ್ಬಂದಿಗೆ ಬಿಸಿ ಮುಟ್ಟಿಸಿದ್ದಾರೆ. ಸಮಯಕ್ಕೆ ಬಾರದೇ ತಡವಾಗಿ ಬರುತ್ತೀರಿ. ಕೆಲಸದ ವೇಳೆ ಮೊಬೈಲ್ ಬಳಸುವ ಹಾಗಿಲ್ಲ. ಹೀಗೆ, ಮುಂದುವರಿದರೆ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X