Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಕಲಚೇತನರ ಮೀಸಲಾತಿ ಏರಿಕೆಗೆ ಸಿಎಂಗೆ...

ವಿಕಲಚೇತನರ ಮೀಸಲಾತಿ ಏರಿಕೆಗೆ ಸಿಎಂಗೆ ಮನವಿ: ಸಚಿವ ಕೋಟ

ವಾರ್ತಾಭಾರತಿವಾರ್ತಾಭಾರತಿ24 Aug 2020 8:24 PM IST
share
ವಿಕಲಚೇತನರ ಮೀಸಲಾತಿ ಏರಿಕೆಗೆ ಸಿಎಂಗೆ ಮನವಿ: ಸಚಿವ ಕೋಟ

ಮಂಗಳೂರು, ಆ.24: ವಿಕಲಚೇತರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ತರಲು ಸರಕಾರದಿಂದ ಅನೇಕ ಯೋಜನೆಗಳಲ್ಲಿ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅದರ ಜೊತೆ ವಿವಿಧ ಇಲಾಖೆಯಲ್ಲಿ ಸರಕಾರಿ ಹುದ್ದೆಗೆ ಅವಕಾಶ ನೀಡಲಾಗಿದೆ. ಇದರಿಂದ ಅವರು ಸ್ವಾವಲಂಬನೆ ಜೀವನ ಸಾಗಿಸಲು ಸಾಧ್ಯವಾಗಿದೆ. ವಿಕಲಚೇತನರ ಮೀಸಲಾತಿ ಏರಿಕೆಗೆ ಸಿಎಂಗೆ ಮನವಿ ಮಾಡಲಾಗುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ದ.ಕ.ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿ., ಕೃತಕ ಅಂಗಾಂಗ ತಯಾರಿಕಾ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಂಕೋ), ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಘಟಕದ ಸಹಯೋಗದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿಕಲಚೇತನರಿಗೆ ಸಲಕರಣೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೈದ್ಯಾಧಿಕಾರಿಗಳು ಅಂಗವಿಕಲ ಪ್ರಮಾಣ ಪತ್ರವನ್ನು ನೀಡುವ ಸಂದರ್ಭ ಕೇವಲ ಅಂಕಗಳನ್ನು ಆಧರಿಸದೆ ವಿಕಲತೆಯನ್ನು ಮನಗೊಂಡು ಅವರಿಗೆ ಪ್ರಮಾಣ ಪತ್ರ ನೀಡಬೇಕು. ಅಂಗವಿಕಲರಿಗೆ ದೊರಕುವ ಎಲ್ಲಾ ಸೌಲಭ್ಯಗಳನ್ನು ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ನೀಡಬೇಕು. ಸೌಲಭ್ಯದಿಂದ ಯಾರು ಕೂಡ ವಂಚಿತರಾಗಬಾರದು. ಎಲ್ಲಾ ವಿಕಲಚೇತನರಿಗೆ ಸರಕಾರದ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಅಧಿಕಾರಿಗಳು ಸರ್ವೇ ನಡೆಸಿ ವರದಿಯನ್ನು ಸಿದ್ಧಪಡಿಸಬೇಕು ಎಂದು ಸಚಿವ ಕೋಟ ಸೂಚಿಸಿದರು.

ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಎಂಆರ್‌ಪಿಎಲ್ ಡಿಜಿಎಂ ವೀಣಾ ಮಾತನಾಡಿ ಕಳೆದ 16 ವರ್ಷದಿಂದ ಎಂಆರ್‌ಪಿಎಲ್ ಸಂಸ್ಥೆಯು ವಿಕಲಚೇತನರಿಗೆ 2.5 ಕೋ.ರೂ. ಮೊತ್ತದ ಸಲಕರಣೆಯನ್ನು ನೀಡಿದೆ ಎಂದರು.

ದ.ಕ.ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಉಸ್ಮಾನ್, ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಡಿ. ಯಮುನಾ ಉಪಸ್ಥಿತರಿದ್ದರು.

ಈ ಸಂದರ್ಭ 2018-19 ಮತ್ತು 2019-20 ನೇ ಸಾಲಿನ 12 ದ್ವಿಚಕ್ರ ವಾಹನ, ಟಾಕಿಂಗ್ ಲ್ಯಾಪ್‌ಟಾಪ್ ಯೋಜನೆಯಡಿ 10 ಲ್ಯಾಪ್‌ಟಾಪ್, ಎಂಆರ್‌ಪಿಎಲ್ ವತಿಯಿಂದ 45 ಲಕ್ಷ ರೂ. ಮೌಲ್ಯದ ವಿವಿಧ ಸಾಧನ ಸಲಕರಣೆಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X