Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈಶಾನ್ಯ ದಿಲ್ಲಿ ನಿವಾಸಿಗಳ ಫೋಟೊ,...

ಈಶಾನ್ಯ ದಿಲ್ಲಿ ನಿವಾಸಿಗಳ ಫೋಟೊ, ವಿಳಾಸಗಳನ್ನು ಪೊಲೀಸರಿಗೆ ನೀಡಿದ್ದ ಚುನಾವಣಾ ಆಯೋಗ

ಆರ್ ಟಿಐ ಕಾರ್ಯಕರ್ತನಿಂದ ಗಂಭೀರ ಆರೋಪ

ವಾರ್ತಾಭಾರತಿವಾರ್ತಾಭಾರತಿ24 Aug 2020 9:52 PM IST
share
ಈಶಾನ್ಯ ದಿಲ್ಲಿ ನಿವಾಸಿಗಳ ಫೋಟೊ, ವಿಳಾಸಗಳನ್ನು ಪೊಲೀಸರಿಗೆ ನೀಡಿದ್ದ ಚುನಾವಣಾ ಆಯೋಗ

ಹೊಸದಿಲ್ಲಿ,ಆ.24: ಚುನಾವಣಾ ಆಯೋಗವು ಫೆಬ್ರವರಿಯಲ್ಲಿ ಸಂಭವಿಸಿದ್ದ ಗಲಭೆಗಳಲ್ಲಿ ಭಾಗಿಯಾಗಿದ್ದವರನ್ನು ಗುರುತಿಸಲು ಈಶಾನ್ಯ ದಿಲ್ಲಿ ಲೋಕಸಭಾ ಕ್ಷೇತ್ರದ ಮತದಾರರ ಪಟ್ಟಿಗಳನ್ನು ಪರಿಶೀಲಿಸಲು ಮಾರ್ಚ್‌ನಲ್ಲಿ ಪೊಲೀಸರಿಗೆ ಅವಕಾಶ ನೀಡಿತ್ತು ಎಂದು ದಿಲ್ಲಿಯ ಮುಖ್ಯ ಚುನಾವಣಾಧಿಕಾರಿ (ಸಿಇಒ) ಸ್ವೀಕರಿಸಿದ್ದ ಪತ್ರವೊಂದು ಬಹಿರಂಗಗೊಳಿಸಿದೆ ಎಂದು ಆರ್ ಟಿಐ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ.

ಮಾ.12ರಂದು ಆಯೋಗವು ದಿಲ್ಲಿ ಸಿಇಒಗೆ ಬರೆದಿದ್ದ ಪತ್ರದ ಫೋಟೊವನ್ನು ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ ಅವರು ಸೋಮವಾರ ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ. ಚುನಾವಣಾ ಆಯೋಗವು ತನ್ನದೇ ನಿಯಮಗಳನ್ನು ಉಲ್ಲಂಘಿಸಿದೆ ಮತ್ತು 2020 ಫೆಬ್ರವರಿ ಗಲಭೆಗಳ ಬಳಿಕ ಈಶಾನ್ಯ ದಿಲ್ಲಿಯ ಎಲ್ಲ ನಿವಾಸಿಗಳ ಚಿತ್ರಗಳು ಮತ್ತು ವಿಳಾಸಗಳನ್ನು ದಿಲ್ಲಿ ಪೊಲೀಸರೊಂದಿಗೆ ಹಂಚಿಕೊಂಡಿದೆ ಎಂದು ಗೋಖಲೆ ಆರೋಪಿಸಿದ್ದಾರೆ.

 ಮಾ.6ರಂದು ಸಿಇಒ ಪತ್ರಕ್ಕೆ ನೀಡಿದ್ದ ಉತ್ತರದಲ್ಲಿ ಆಯೋಗವು, ಹಾಲಿ ನೀತಿ ಮತ್ತು ಪರಿಪಾಠದಂತೆ ಮತದಾರರ ಕುರಿತು ಮಾಹಿತಿಗಳನ್ನು ಪೊಲೀಸರೊಂದಿಗೆ ಹಂಚಿಕೊಳ್ಳುವಂತಿಲ್ಲ ಎಂದು ಸ್ಪಷ್ಟಪಡಿಸಿತ್ತು. ಆದರೆ ಸಿಸಿಟಿವಿ ಫೂಟೇಜ್‌ಗಳಲ್ಲಿ ಕಂಡುಬಂದಿದ್ದ ದುಷ್ಕರ್ಮಿಗಳ ಚಿತ್ರಗಳನ್ನು ತಾಳೆ ಹಾಕಲು ಈಶಾನ್ಯ ದಿಲ್ಲಿಯ ಫೋಟೋ ಸಹಿತ ಮತದಾರರ ಪಟ್ಟಿಗಳಿಗಾಗಿ ದಿಲ್ಲಿ ಪೊಲೀಸರ ಮನವಿಯನ್ನು ಗಮನಿಸಿ ಸಿಇಒ ತನ್ನ ಕಚೇರಿಯಲ್ಲಿ ತನಿಖಾಧಿಕಾರಿಗಳಿಗೆ ಮತದಾರರ ಪಟ್ಟಿಗಳನ್ನು ಪ್ರದರ್ಶಿಸಲು ಆಯೋಗವು ಅವಕಾಶ ನೀಡಿತ್ತು. ಮತದಾರರ ಪಟ್ಟಿಗಳನ್ನು ಸಿಇಒ ಕಚೇರಿಯಲ್ಲಿ ವೀಕ್ಷಿಸಲು ಪೊಲಿಸರಿಗೆ ಅವಕಾಶ ನೀಡಿದ್ದರಿಂದ ಈ ನಿರ್ಧಾರವು ಮತದಾರರ ಪಟ್ಟಿಗಳನ್ನು ಪೊಲೀಸರಿಗೆ ಹಸ್ತಾಂತರಿಸಬಾರದು ಎಂಬ ಆಯೋಗದ ನಿಯಮಕ್ಕೆ ಅನುಗುಣವಾಗಿತ್ತು ಎಂದು ಆಯೋಗದ ಹಿರಿಯ ಅಧಿಕಾರಿಯೋರ್ವರು ತಿಳಿಸಿದ್ದಾರೆ.

Big breaking:

Election Commission of India broke its own rules & shared photos & addresses of all residents of NE Delhi with the police after the February 2020 pogrom.

Entire voter lists with photos were handed over illegally to enable “identification” of people.

(1/3) pic.twitter.com/TBBrSXmSuK

— Saket Gokhale (@SaketGokhale) August 24, 2020

The @SpokespersonECI should clarify - why was this done against rules?

Scores of young Muslim innocent men were picked up by police arbitrarily.

Are voter lists with photos being shared in other places too for building a “facial recognition” database?

THIS IS SERIOUS!

(3/3)

— Saket Gokhale (@SaketGokhale) August 24, 2020

The 1st line of the order itself admits that voter lists shared with police CANNOT contain photos.

ECI broke these rules & made these full voter lists WITH PHOTOS available to police after the Delhi pogrom.

This is an easy way to identify minorities living in any area.

(2/3)

— Saket Gokhale (@SaketGokhale) August 24, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X