Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ನಗರದಲ್ಲಿ 1,918 ಮಂದಿಗೆ...

ಬೆಂಗಳೂರು ನಗರದಲ್ಲಿ 1,918 ಮಂದಿಗೆ ಕೊರೋನ ದೃಢ; 26 ಮಂದಿ ಸಾವು

ವಾರ್ತಾಭಾರತಿವಾರ್ತಾಭಾರತಿ24 Aug 2020 11:19 PM IST
share
ಬೆಂಗಳೂರು ನಗರದಲ್ಲಿ 1,918 ಮಂದಿಗೆ ಕೊರೋನ ದೃಢ; 26 ಮಂದಿ ಸಾವು

ಬೆಂಗಳೂರು, ಆ.24: ನಗರದಲ್ಲಿ ಸೋಮವಾರ ಒಂದೆ ದಿನ 1,918 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 26 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 1,09,793 ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 1,694 ಜನರು ಸೋಂಕಿಗೆ ಬಲಿಯಾಗಿದ್ದಾರೆ. 73,363 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನು ಸೋಮವಾರ 2,034 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 34,735 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ 31 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 1,43,973 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ರವಿವಾರದ ಬಿಬಿಎಂಪಿ ಕೋವಿಡ್ ವರದಿಯಲ್ಲಿ ನಗರದಲ್ಲಿ ಒಟ್ಟು ಸಕ್ರಿಯ 15,229 ಕಂಟೈನ್ಮೆಂಟ್ ಝೋನ್‍ಗಳಿವೆ. ಇದುವರೆಗೂ 38,123 ಕಂಟೈನ್ಮೆಂಟ್ ಝೋನ್‍ಗಳನ್ನು ಗುರುತಿಸಲಾಗಿದೆ.

ಸಿಎಂ ಗೃಹ ಕಚೇರಿ ಕೃಷ್ಣಾ ಪುನರ್‍ ಆರಂಭ

ಮುಖ್ಯಮಂತ್ರಿ ಬಿ.ಎಸ್‍ಯಡಿಯೂರಪ್ಪ ಸೇರಿದಂತೆ ಅನೇಕ ನೌಕರರಿಗೆ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆ ಆ.25ರಂದು ಸಿಎಂ ಗೃಹ ಕಚೇರಿ ಕೃಷ್ಣಾ ಸೀಲ್‍ಡೌನ್ ಆಗಿತ್ತು. ಇದೀಗ ಮೂರು ವಾರದ ಬಳಿಕ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರದಿಂದ ಚಟುವಟಿಕೆಗಳು ಪುನರಾರಂಭಗೊಂಡಿವೆ.

ಪಾಸಿಟಿವ್ ಇಲ್ಲದಿದ್ದರೂ ಚಿಕಿತ್ಸೆ; ಆರೋಪ

ಸಾರ್ವಜನಿಕರಿಗೆ ಕೊರೋನ ಪಾಸಿಟಿವ್ ಇಲ್ಲದಿದ್ದರೂ ಕೋವಿಡ್ ಸೆಂಟರ್ ಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಜ್ವರ ಚಿಕಿತ್ಸಾಲಯಗಳಿಗೆ ತೆರಳಿ ಸಾಮಾನ್ಯ ಜ್ವರಕ್ಕೆ ಚಿಕಿತ್ಸೆ ಪಡೆಯಲು ಹೋದರೆ ಕೊರೋನ ಸೋಂಕು ದೃಢಪಡದಿದ್ದರೂ ನಮ್ಮನ್ನು ಬಲವಂತವಾಗಿ ಕೋವಿಡ್ ಸೆಂಟರ್ ಅಥವಾ ಆಕ್ಸ್ ಫರ್ಡ್ ಮೆಡಿಕಲ್ ಕಾಲೇಜ್‍ನಲ್ಲಿ ಸುಮ್ಮನೆ ಕೂಡಿಹಾಕಿದ್ದಾರೆ ಎಂದು ಕೆಲವರು ಆರೋಪ ಮಾಡಿದ್ದಾರೆ.

ಅಧಿಕಾರಿಗಳು ದುಡ್ಡು ಹೊಡೆಯಲು ನಮ್ಮನ್ನ ತೋರಿಸುತ್ತಿದ್ದಾರೆ. ನಮಗೆ ಪಾಸಿಟಿವ್ ಇದೆಯಾ ಅಥವಾ ಇಲ್ಲವಾ ಅನ್ನುವುದರ ಬಗ್ಗೆ ಕೇಳಿದರೆ ವರದಿ ಸಹ ಕೊಡುತ್ತಿಲ್ಲ ಎಂದು ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ವಿರುದ್ಧ ಸಾರ್ವಜನಿಕರು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X