Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಇಟಿ-2020: ಮೂಲ ದಾಖಲೆಗಳನ್ನು...

ಸಿಇಟಿ-2020: ಮೂಲ ದಾಖಲೆಗಳನ್ನು ಅಪ್‍ಲೋಡ್ ಮಾಡಲು ವೇಳಾಪಟ್ಟಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ24 Aug 2020 11:20 PM IST
share

ಬೆಂಗಳೂರು, ಆ.24: 2020ನೆ ಸಾಲಿನ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಸೀಟು ಹಂಚಿಕೆಯ ಅರ್ಹ ಅಭ್ಯರ್ಥಿಗಳು ಅಪ್‍ಲೋಡ್ ಮಾಡುವ ದಾಖಲಾತಿಗಳು, ಪ್ರಮಾಣ ಪತ್ರಗಳನ್ನು ಅವಲಂಬಿಸಿರುತ್ತದೆ. ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಮೂಲ ದಾಖಲಾತಿಗಳ ಪರಿಶೀಲನೆಗಾಗಿ ಸಹಾಯಕ ಕೇಂದ್ರಗಳಿಗೆ ಖುದ್ದಾಗಿ ಹಾಜರಾಗಲು ಅಭ್ಯರ್ಥಿಗಳು ಮತ್ತು ಪೋಷಕರಿಗೆ ಅನಾನುಕೂಲವುಂಟಾಗುತ್ತದೆ. ಈ ಕಾರಣಗಳಿಂದಾಗಿ ಸರಕಾರವು ದಾಖಲಾತಿ ಪರಿಶೀಲನೆಯನ್ನು ಆನ್‍ಲೈನ್ ಮೂಲಕ ನಡೆಸಲು ನಿರ್ಧರಿಸಿದೆ.

ಅರ್ಹ ಅಭ್ಯರ್ಥಿಗಳು, ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಅರ್ಹತೆ ಪಡೆಯಲು, ನಿಗದಿಪಡಿಸಿರುವ ವೇಳಾಪಟ್ಟಿಗೆ ಅನುಸಾರವಾಗಿ ಅವರ ಅರ್ಹತೆಗೆ ಅನುಗುಣವಾಗಿ ದಾಖಲೆಗಳನ್ನು ಪಿಡಿಎಫ್ ರೂಪದಲ್ಲಿ ರಾಜ್ಯ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟಿನಲ್ಲಿ ನಿಗದಿತ ಲಿಂಕ್ ಅನ್ನು ಸೆಲೆಕ್ಟ್ ಮಾಡಿ ಪ್ರತಿಯೊಂದು ದಾಖಲೆಗಳನ್ನು ಅಪ್‍ಲೋಡ್ ಮಾಡಬೇಕಾಗುತ್ತದೆ.

ಅಭ್ಯರ್ಥಿಗಳು ದಾಖಲಾತಿ ಪರಿಶೀಲನೆಗಾಗಿ ಯಾವುದೇ ಸಹಾಯಕ ಕೇಂದ್ರಗಳಿಗೆ ಬರುವಂತಹ ಅಗತ್ಯತೆ ಇರುವುದಿಲ್ಲ. ದಾಖಲೆಗಳನ್ನು ಅಪ್‍ಲೋಡ್ ಮಾಡುವ ವಿಧಾನವನ್ನು ಪ್ರಾಧಿಕಾರದ ವೆಬ್‍ಸೈಟಿನಲ್ಲಿ ಸದ್ಯದಲ್ಲಿಯೆ ಪ್ರಕಟಿಸಲಾಗುವುದು. ಆಯಾ ರ‍್ಯಾಂಕುಗಳಿಗೆ ನಿಗದಿಪಡಿಸಿರುವ ದಿನಾಂಕಗಳಲ್ಲಿ ಮಾತ್ರ ಅಭ್ಯರ್ಥಿಗಳು ಸಂಬಂಧಿಸಿದ ದಾಖಲೆಗಳನ್ನು ಈ ಕೆಳಗಿನ ವೇಳಾಪಟ್ಟಿಯಂತೆ ಅಪ್‍ಲೋಡ್ ಮಾಡಲು ಸೂಚಿಸಿದೆ.

ಸೆ.2 ಹಾಗೂ 3ರಂದು ರ‍್ಯಾಂಕ್ 1 ರಿಂದ 2000, ಸೆ.4 ರಿಂದ 6ರವರೆಗೆ 2001ನೆ ರ‍್ಯಾಂಕಿನಿಂದ 7000, ಸೆ.7 ರಿಂದ 9ರವರೆಗೆ 7001ನೆ ರ‍್ಯಾಂಕಿನಿಂದ 15000, ಸೆ.10 ರಿಂದ 12ರವರೆಗೆ 15001ನೆ ರ‍್ಯಾಂಕಿನಿಂದ 25000, ಸೆ.13 ರಿಂದ 15ರವರೆಗೆ 25001ನೆ ರ‍್ಯಾಂಕಿನಿಂದ 40000, ಸೆ.16ರಿಂದ 19ರವರೆಗೆ 40001ನೆ ರ‍್ಯಾಂಕಿನಿಂದ 70000, ಸೆ.20 ರಿಂದ 23ರವರೆಗೆ 70001ನೆ ರ‍್ಯಾಂಕಿನಿಂದ 100000, ಸೆ.24ರಿಂದ 27ರವರೆಗೆ 100001 ರಿಂದ ಕೊನೆಯ ರ‍್ಯಾಂಕ್‍ವರೆಗಿನ ಅಭ್ಯರ್ಥಿಗಳು ಮೂಲ ದಾಖಲೆಗಳನ್ನು ಅಪ್‍ಲೋಡ್ ಮಾಡಬೇಕು.

ಅಭ್ಯರ್ಥಿಗಳು ಸಿದ್ಧವಿಟ್ಟುಕೊಳ್ಳಬೇಕಾದ ದಾಖಲೆಗಳ ವಿವರಗಳನ್ನು, ಪ್ರಮಾಣಪತ್ರಗಳ ನಮೂನೆಗಳನ್ನು ಹಾಗೂ ಸೂಚನೆಗಳನ್ನು ಪ್ರಾಧಿಕಾರದ ವೆಬ್‍ಸೈಟಿನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X