Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಶಾಂತ್ ಭೂಷಣ್ ಪ್ರತಿಕ್ರಿಯೆ ಇನ್ನೂ...

ಪ್ರಶಾಂತ್ ಭೂಷಣ್ ಪ್ರತಿಕ್ರಿಯೆ ಇನ್ನೂ ನಿಂದನಾತ್ಮಕವಾಗಿತ್ತು ಎಂದ ಸುಪ್ರೀಂ ಕೋರ್ಟ್

ಹೇಳಿಕೆ ಹಿಂಪಡೆಯಲು 30 ನಿಮಿಷಗಳ ಕಾಲಾವಕಾಶ

ವಾರ್ತಾಭಾರತಿವಾರ್ತಾಭಾರತಿ25 Aug 2020 2:33 PM IST
share
ಪ್ರಶಾಂತ್ ಭೂಷಣ್ ಪ್ರತಿಕ್ರಿಯೆ ಇನ್ನೂ ನಿಂದನಾತ್ಮಕವಾಗಿತ್ತು ಎಂದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೊಬ್ಡೆ ಹಾಗೂ ಸುಪ್ರೀಂ ಕೋರ್ಟ್ ಕುರಿತಂತೆ ತಾವು ಮಾಡಿರುವ ಎರಡು ಟ್ವೀಟ್ ‍ಗಳಿಗೆ ಕ್ಷಮೆಯಾಚಿಸಲು ನಿರಾಕರಿಸಿರುವ ಹಿರಿಯ ವಕೀಲ ಹಾಗೂ ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ಎಚ್ಚರಿಕೆ ನೀಡಿ ಕ್ಷಮಿಸಬೇಕು ಎಂದು ಅಟಾರ್ನಿ ಜನರಲ್  ಕೆ ಕೆ ವೇಣುಗೋಪಾಲ್ ಇಂದು  ಸುಪ್ರೀಂ ಕೋರ್ಟ್ ಮುಂದೆ ಹೇಳಿದ್ದಾರೆ.

“ಭವಿಷ್ಯದಲ್ಲಿ ಇದನ್ನು ದಯವಿಟ್ಟು ಪುನರಾವರ್ತಿಸಬೇಡಿ ಎಂಬ ಎಚ್ಚರಿಕೆಯೊಂದಿಗೆ ಅವರನ್ನು ಬಿಟ್ಟುಬಿಡಿ ಹಾಗೂ ಈ ಮೂಲಕ ನ್ಯಾಯಾಂಗ ನಿಂದನೆ ತಪ್ಪಿಗೆ  ಶಿಕ್ಷೆ ನೀಡುವ ಅಧಿಕಾರ ಬಳಸದೆ ನಿಮ್ಮ ಮುತ್ಸದ್ದಿತನವನ್ನು ಪ್ರದರ್ಶಿಸಿ” ಎಂದು ವೇಣುಗೋಪಾಲ್ ಹೇಳಿದರು.

“ಅವರು ತಾವೇನೂ ತಪ್ಪು ಮಾಡಿಲ್ಲವೆಂದು ನಂಬಿರುವಾಗ ಎಚ್ಚರಿಕೆ ನೀಡಿ ಫಲವೇನು?, ಅವರು ನೀಡಿದ ಪ್ರತಿಕ್ರಿಯೆಯನ್ನು ನಾವು ಪರಿಗಣಿಸಿಲ್ಲ ಎಂದು ಎಲ್ಲರೂ ಟೀಕಿಸುತ್ತಿದ್ದಾರೆ. ಆದರೆ ಅವರ ಪ್ರತಿಕ್ರಿಯೆ ಇನ್ನೂ ಹೆಚ್ಚು ನಿಂದನಾತ್ಮಕವಾಗಿದೆ. ಅದನ್ನು ತೆಗೆದು ಹಾಕಿದರೆ ನಾವು ನಾವಾಗಿಯೇ ಅದನ್ನು ತೆಗೆದು ಹಾಕಿದೆವು ಎಂಬ ದೂಷಣೆಯನ್ನೂ ಎದುರಿಸಬೇಕಾಗುತ್ತದೆ” ಎಂದು ಜಸ್ಟಿಸ್ ಅರುಣ್ ಮಿಶ್ರಾ ಹೇಳಿದರು.

ಸೋಮವಾರ ತಾವು ನ್ಯಾಯಾಲಯಕ್ಕೆ ಸಲ್ಲಿಸಿದ್ದ 100 ಪುಟಗಳ ಹೇಳಿಕೆಯನ್ನು ವಾಪಸ್ ಪಡೆಯುವ ನಿಟ್ಟಿನಲ್ಲಿ ಚಿಂತಿಸಲು  ಪ್ರಶಾಂತ್ ಭೂಷಣ್ ಅವರಿಗೆ ಕಾಲಾವಕಾಶ ನೀಡುವ ಸಲುವಾಗಿ ಸುಪ್ರೀಂ ಕೋರ್ಟ್ ಇಂದು ಕಲಾಪಕ್ಕೆ 30 ನಿಮಿಷಗಳ ವಿರಾಮ ನೀಡಿತು. ಹೇಳಿಕೆ ಹಿಂಪಡೆಯಲು 30 ನಿಮಿಷಗಳ ಕಾಲಾವಕಾಶವನ್ನೂ ಅವರಿಗೆ ನೀಡಲಾಯಿತು.

“ನಾವು ಬೇರೆ ಹೇಳಿಕೆ ನಿರೀಕ್ಷಿಸಿದ್ದೆವು. ಏನು ಮಾಡಬೇಕೆಂದು ಹೇಳಿ'' ಎಂದು ಸುಪ್ರೀಂ ಕೋರ್ಟ್ ಅಟಾರ್ನಿ ಜನರಲ್ ಅವರನ್ನು ಕೇಳಿದೆ. ಅದಕ್ಕೆ ಪ್ರತಿಕ್ರಿಯಿಸಿದ ಅವರು, “ಹಿಂದೆ ಕೂಡ ಹಲವು ಹಾಲಿ ಮತ್ತು ನಿವೃತ್ತ ನ್ಯಾಯಾಧೀಶರುಗಳು ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಕುರಿತು ಮಾತನಾಡಿದ್ದಾರೆ. ಇದನ್ನು ಗಮನಿಸಿ ಸುಧಾರಣೆ ತರಬೇಕೆಂದು ಈ ಹೇಳಿಕೆಗಳು ನ್ಯಾಯಾಲಯಕ್ಕೆ ತಿಳಿಸುತ್ತಿವೆ'' ಎಂದು ವೇಣುಗೋಪಾಲ್ ಪ್ರತಿಕ್ರಿಯಿಸಿದರು.

                                         

share
ವಾರ್ತಾಭಾರತಿ
ವಾರ್ತಾಭಾರತಿ
Next Story
X