Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ಥಿಕ ಸ್ಥಿತಿ ಸರಿಯಾಗಲು ಸಾಕಷ್ಟು ಸಮಯ...

ಆರ್ಥಿಕ ಸ್ಥಿತಿ ಸರಿಯಾಗಲು ಸಾಕಷ್ಟು ಸಮಯ ಬೇಕು, ಬಡವರಿಗೆ ತೀವ್ರ ಸಮಸ್ಯೆಯಾಗಲಿದೆ: ಆರ್ ಬಿ ಐ ವಾರ್ಷಿಕ ವರದಿ

ವಾರ್ತಾಭಾರತಿವಾರ್ತಾಭಾರತಿ26 Aug 2020 12:49 PM IST
share
ಆರ್ಥಿಕ ಸ್ಥಿತಿ ಸರಿಯಾಗಲು ಸಾಕಷ್ಟು ಸಮಯ ಬೇಕು, ಬಡವರಿಗೆ ತೀವ್ರ ಸಮಸ್ಯೆಯಾಗಲಿದೆ: ಆರ್ ಬಿ ಐ ವಾರ್ಷಿಕ ವರದಿ

ಹೊಸದಿಲ್ಲಿ : ಮೊದಲ ಬಾರಿಗೆ ಸಂಕುಚಿತಗೊಳ್ಳಲಿರುವ ಭಾರತದ ಆರ್ಥಿಕತೆ, ಕೋವಿಡ್-ಪೂರ್ವದಲ್ಲಿದ್ದ ಸುಸ್ಥಿತಿಗೆ ಮರಳಲು ಸಾಕಷ್ಟು ಸಮಯ ತೆಗೆದುಕೊಳ್ಳಲಿದೆ ಹಾಗೂ ಬಳಕೆ  ಕ್ಷೇತ್ರಕ್ಕೆ ಉಂಟಾಗಿರುವ ಆಘಾತ ತೀವ್ರವಾಗಿದ್ದು ಬಡವರು ಅತ್ಯಂತ ಹೆಚ್ಚು ಬಾಧಿತರಾದವರಾಗಿದ್ದಾರೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ತನ್ನ 2019-20 ವಾರ್ಷಿಕ ವರದಿಯಲ್ಲಿ ಹೇಳಿದೆ.

ರಾಜ್ಯಗಳೇ ಮುಂದಾಳತ್ವ ವಹಿಸಿ ತಮ್ಮ ಸ್ಥಳಗಳಲ್ಲಿ ಜೂನ್ ತಿಂಗಳ ನಂತರ ಲಾಕ್ ಡೌನ್ ಹೇರಲು ಆರಂಭಿಸಿದ್ದರಿಂದ ಆರ್ಥಿಕತೆ ಮತ್ತೆ ಸುಧಾರಿಸಿಕೊಳ್ಳುವ ವೇಗ ಇನ್ನಷ್ಟು ತಗ್ಗಿದೆ. ಮೇ ಮತ್ತು ಜೂನ್ ತಿಂಗಳಲ್ಲಿ ಹಲವೆಡೆ ಲಾಕ್ ಡೌನ್ ಸಡಿಲಿಕೆಯಿಂದ ಆರ್ಥಿಕತೆ ಅಲ್ಪ ಸುಧಾರಣೆ ಕಂಡಿದ್ದರೂ ಮತ್ತೆ ಜುಲೈ ಆಗಸ್ಟ್ ನಲ್ಲಿ ಕಠಿಣ ಲಾಕ್ ಡೌನ್ ಕೆಲವೆಡೆ ಹೇರಲ್ಪಟ್ಟಿದ್ದರಿಂದ ಎರಡನೇ ತ್ರೈಮಾಸಿಕದಲ್ಲೂ ಆರ್ಥಿಕ ಚಟುವಟಿಕೆಗಳ ಕುಸಿತ ಮುಂದುವರಿಯಬಹುದು ಎಂದು ರಿಸರ್ವ್ ಬ್ಯಾಂಕ್ ಹೇಳಿದೆ.

ಜನರು ಅನಿವಾರ್ಯವಾಗಿ ಖರ್ಚು ಮಾಡಬೇಕಾದ ಆಹಾರ, ಬಾಡಿಗೆ ಮುಂತಾದವುಗಳಿಗಾಗಿ ಮತ್ತೆ ಹೆಚ್ಚು ಹಣ ವಿನಿಯೋಗಿಸಲು ಆರಂಭಿಸಿದಾಗ ಮತ್ತೆ ಆರ್ಥಿಕ ಸುಧಾರಣೆಯಾಗುವುದು ಎಂದು ರಿಸರ್ವ್ ಬ್ಯಾಂಕ್ ಹೇಳಿದೆ.

ಜುಲೈ ತಿಂಗಳಲ್ಲಿ ರಿಸರ್ವ್ ಬ್ಯಾಂಕ್ ನಡೆಸಿದ ಸಮೀಕ್ಷೆ ಪ್ರಕಾರ ಗ್ರಾಹಕರಿಗೆ ಅರ್ಥವ್ಯವಸ್ಥೆಯ ಮೇಲಿದ್ದ ವಿಶ್ವಾಸ ಕಡಿಮೆಯಾಗಿದ್ದು ಉದ್ಯೋಗ, ಹಣದುಬ್ಬರ ಹಾಗೂ ಕಡಿಮೆ ಆದಾಯ ಇದಕ್ಕೆ ಕಾರಣವಾಗಿದೆ, ಆದರೆ ಮುಂದೆ ಪರಿಸ್ಥಿತಿ ಸುಧಾರಿಸಬಹುದೆಂಬ ನಿರೀಕ್ಷೆಯನ್ನು ಜನರು ವ್ಯಕ್ತಪಡಿಸಿದ್ದಾರೆ.

ಈ ಕೋವಿಡ್ ಸಾಂಕ್ರಾಮಿಕ ಹೊಸ ಅಸಮಾನತೆಗಳನ್ನೂ ಬಹಿರಂಗಗೊಳಿಸಿದೆ, ಬಿಳಿ ಕಾಲರ್ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವ ಸವಲತ್ತು ಪಡೆದರೆ, ಅಗತ್ಯ ವಸ್ತುಗಳ ಕ್ಷೇತ್ರಗಳಲ್ಲಿ ದುಡಿಯುವವರು ತಮ್ಮ ಕೆಲಸದ ಸ್ಥಳಗಳಿಗೇ ಹೋಗುವ ಅನಿವಾರ್ಯತೆಯಿರುವುದರಿಂದ ಸೋಂಕು ತಗಲುವ ಸಾಧ್ಯತೆಯೂ ಅವರಿಗೆ ಅಧಿಕವಾಗಿದೆ ಎಂದು ರಿಸರ್ವ್ ಬ್ಯಾಂಕ್ ವರದಿಯಲ್ಲಿ ಹೇಳಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X