Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನ ಸೂರಜ್ ಅಮೆರಿಕಾದ ಪ್ರತಿಷ್ಠಿತ...

ಕೊಡಗಿನ ಸೂರಜ್ ಅಮೆರಿಕಾದ ಪ್ರತಿಷ್ಠಿತ ನೌಕಾಯುದ್ಧ ಕಾಲೇಜಿಗೆ ಭಾರತದ ಪ್ರತಿನಿಧಿ

ವಾರ್ತಾಭಾರತಿವಾರ್ತಾಭಾರತಿ26 Aug 2020 11:09 PM IST
share
ಕೊಡಗಿನ ಸೂರಜ್ ಅಮೆರಿಕಾದ ಪ್ರತಿಷ್ಠಿತ ನೌಕಾಯುದ್ಧ ಕಾಲೇಜಿಗೆ ಭಾರತದ ಪ್ರತಿನಿಧಿ

ಮಡಿಕೇರಿ, ಆ.26: ಕೊಡಗಿನ ಲೆಫ್ಟಿನೆಂಟ್ ಕಮಾಂಡರ್ ಮುಕ್ಕಾಟಿರ ಸೂರಜ್ ಅಯ್ಯಪ್ಪ ಅಮೆರಿಕದ ಪ್ರತಿಷ್ಠಿತ ನೌಕಾಯುದ್ಧ ಕಾಲೇಜಿಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. 

ಮೂಲತಃ ಗೋಣಿಕೊಪ್ಪ ಅರ್ವತೋಕ್ಲು ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಎಂ.ಎ.ಕಾರ್ಯಪ್ಪ ಹಾಗೂ ಸರಸ್ವತಿ ಕಾರ್ಯಪ್ಪ (ತವರುಮನೆ ಅಣ್ಣಳಮಡ)ರ ಪುತ್ರರಾಗಿದ್ದು, ಡೆಹರಾಡೂನ್‌ನ ರಾಷ್ಟ್ರೀಯ ಮಿಲಿಟರಿ ಕಾಲೇಜು (ಆರ್ ಐಎಂಸಿ)ಯಲ್ಲಿ ಶಾಲಾ ಶಿಕ್ಷಣ ಪೂರ್ಣಗೊಳಿಸಿ ನಂತರ ನೇವಲ್ ಅಕಾಡಮಿಯಿಂದ ಅಕಾಡಮಿ ಕೆಡೆಟ್ ಕ್ಯಾಪ್ಟನ್ ಆಗಿ ಗುರುತಿಸಿಕೊಳ್ಳುವುದರೊಂದಿಗೆ ಪದವಿ ಪಡೆದಿರುತ್ತಾರೆ. 2010ರಲ್ಲಿ ಭಾರತೀಯ ನೌಕಾದಳದ ಅಧಿಕಾರಿಯಾಗಿ ಇವರ ಎಲ್ಲಾ ಚಟುವಟಿಕೆಗಳಲ್ಲಿ ಮೊದಲಿಗರಿದ್ದು, ‘ಸ್ವಾರ್ಡ್ ಆಫ್ ಹಾನರ್’ ಹಾಗೂ ‘ಚೀಫ್ ಆಫ್ ನೇವಲ್ ಸ್ಟಾಪ್’ ಬಂಗಾರದ ಪದಕಕ್ಕೂ ಭಾಜನರಾಗುವುದರೊಂದಿಗೆ 2010ರಲ್ಲಿ ನೌಕಾ ಪಡೆಯ ಉತ್ಕೃಷ್ಠ ಕಾರ್ಯ ನಿವಾಹಕ ಪಡೆಯ ಅಧಿಕಾರಿಯಾಗಿ ಸೇರ್ಪಡೆಗೊಂಡಿರುತ್ತಾರೆ.

ಸೂರಜ್ ಅವರ ಕಾರ್ಯಾವಧಿಯಲ್ಲಿ ಹಲವಾರು ಸ್ಥಾನಗಳನ್ನು ಅಲಂಕರಿಸಿದ್ದು, ಕಮಾಂಡಿಂಗ್ ಆಫೀಸರ್, ನೇವಲ್ ಅಕಾಡಮಿಯ ಬೋಧಕ ಸೇರಿದಂತೆ ನೌಕಾಪಡೆಯ ಕಾರ್ಯಾಚರಣೆಯ ಮುಂಚೂಣಿ ಸ್ಥಾನದಲ್ಲಿದ್ದರು. 2 0 1 6   ವಿಶಾಖಪಟ್ಟಣದಲ್ಲಿ ರಾಷ್ಟ್ರಪತಿಗಳಿಂದ ‘ಗಾರ್ಡ್ ಆಫ್ ಹಾನರ್’ ನ ಗೌರವಕ್ಕೆ ಪಾತ್ರರಾಗಿದ್ದರು. ಈ ವರ್ಷ ಅಮೇರಿಕದಲ್ಲಿ ನಡೆಯುವ ಸಿಬ್ಬಂದಿ ತರಬೇತಿಯಲ್ಲಿ 52 ದೇಶಗಳ ಅಧಿಕಾರಿಗಳ ಪೈಕಿ ಇವರು ಒಬ್ಬರಾಗಿದ್ದಾರೆ.

ಸೂರಜ್ ಅವರ ಪತ್ನಿ ಡಾ.ಯಮುನಾ ದಂತ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸೂರಜ್ ಅವರು ಹೇಳುವಂತೆ ಅವರ ತಾಯಿ ಸರಸ್ವತಿ ಕಾರ್ಯಪ್ಪ ತಮ್ಮ ಜೀವನದುದ್ದಕ್ಕೂ ಸ್ಫೂರ್ತಿಯಾಗಿದ್ದರು. ತಮಗೆ ಸಂದಿರುವ ಗೌರವವನ್ನು ಅವರ ತಾಯಿಗೆ ಸಮರ್ಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X