Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್ ಗಾಂಧಿ ನಮ್ಮನ್ನು ಯಮುನಾ...

ರಾಹುಲ್ ಗಾಂಧಿ ನಮ್ಮನ್ನು ಯಮುನಾ ನದಿಗೆಸೆಯಲು ಬಯಸುತ್ತಾರೆ: ಕಾಂಗ್ರೆಸ್ ಭಿನ್ನಮತೀಯ ನಾಯಕ

ವಾರ್ತಾಭಾರತಿವಾರ್ತಾಭಾರತಿ27 Aug 2020 5:12 PM IST
share
ರಾಹುಲ್ ಗಾಂಧಿ ನಮ್ಮನ್ನು ಯಮುನಾ ನದಿಗೆಸೆಯಲು ಬಯಸುತ್ತಾರೆ: ಕಾಂಗ್ರೆಸ್ ಭಿನ್ನಮತೀಯ ನಾಯಕ

ಹೊಸದಿಲ್ಲಿ: ಇತ್ತೀಚೆಗೆ ಕಾಂಗ್ರೆಸ್ ಪಾಳಯದಲ್ಲಿ ಭಾರೀ ಬಿರುಗಾಳಿಯೆಬ್ಬಿಸಿದ 23 ಭಿನ್ನಮತೀಯರು ಹೈಕಮಾಂಡ್‍ಗೆ ಬರೆದ ಪತ್ರ ಹಲವು ತಿಂಗಳುಗಳ ಚರ್ಚೆಯ ಫಲವಾಗಿತ್ತು ಎಂದು ಪತ್ರಕ್ಕೆ ಸಹಿ ಹಾಕಿದ ನಾಯಕರೊಬ್ಬರು ಹೇಳಿದ್ದಾರೆ.

ಪಕ್ಷದಲ್ಲಿ ಅಮೂಲಾಗ್ರ ಸುಧಾರಣೆ, ಸಾಮೂಹಿಕ ನಿರ್ಧಾರ ಕೈಗೊಳ್ಳುವಿಕೆ ಹಾಗೂ ಪೂರ್ಣಕಾಲಿಕ ನಾಯಕತ್ವಕ್ಕಾಗಿ ಆಗ್ರಹಿಸಿರುವ  ಈ ಪತ್ರಕ್ಕೆ ಸಹಿ ಹಾಕಿದ ಹೆಚ್ಚಿನ ಹಾಗೂ ಈಗ `ಭಿನ್ನಮತೀಯರು' ಕರೆಯುಲ್ಪಡುವ ನಾಯಕರ ಪ್ರಮುಖ ದೂರು ರಾಹುಲ್ ಗಾಂಧಿ ವಿರುದ್ಧವಾಗಿತ್ತು. “ಅವರು ಪಕ್ಷದ ಹಿರಿಯ ನಾಯಕರ ಕುರಿತು ಸಂಪೂರ್ಣ ತಾತ್ಸಾರ ಹೊಂದಿದ್ದರು, ನಮ್ಮನ್ನು ಯಮುನಾ ನದಿಗೆಸೆಯಬೇಕೆಂದು ಅವರು ಬಯಸುತ್ತಾರೆ'' ಎಂದು ಹಿರಿಯ ನಾಯಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಪಕ್ಷದ ಸ್ಥಿತಿಗತಿಗಳ ಕುರಿತು ಬಹಳಷ್ಟು ಚಿಂತಿತವಾಗಿದ್ದ ಹಲವು ನಾಯಕರು ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಗೆ ಅವಕಾಶ ಕೋರಿದ್ದರೂ ಅದು ಅವರಿಗೆ  ದೊರೆಯದೇ ಇದ್ದಾಗ ಪತ್ರ ಬರೆಯುವ ನಿರ್ಧಾರ ಕೈಗೊಳ್ಳಲಾಗಿತ್ತು.

ಸೋನಿಯಾ ಗಾಂಧಿ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿ ಮರಳಿ ಮನೆಗೆ ವಾಪಸಾಗಿ ಒಂದು ವಾರದ ನಂತರ ಪತ್ರ ಅವರಿಗೆ ಕಳುಹಿಸಲಾಗಿತ್ತು. ವಾರದ ನಂತರ ಇನ್ನೊಂದು ನೆನಪಿನೋಲೆ ಹೋಗಿತ್ತು. ಗುಲಾಮ್ ನಬಿ ಆಝಾದ್ ಮತ್ತು ಪತ್ರಕ್ಕೆ ಸಹಿ ಹಾಕಿದ್ದ ಇತರ ಮೂವರು ನಾಯಕರ ವಿರುದ್ಧ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ವ್ಯವಸ್ಥಿತ ವಾಗ್ದಾಳಿ ನಡೆದಿತ್ತಲ್ಲದೆ ಆನ್ಲೈನ್ ಸಭೆ ಆರಂಭಗೊಂಡ ಸ್ಲಲ್ಪ ಹೊತ್ತಿನಲ್ಲಿ ಮಧ್ಯ ಪ್ರವೇಶಿಸಿದ ರಾಹುಲ್ ತಾಯಿಗೆ  ಆತಂಕವುಂಟಾಗಬಹುದೆಂದು ಪತ್ರ ಓದುವುದನ್ನು ತಡೆದಿದ್ದೆ ಎಂದಿದ್ದರು.

ಪತ್ರದಲ್ಲಿ ಉಲ್ಲೇಖಿಸಲಾದ ವಿಚಾರಗಳ ಕುರಿತಂತೆ  ಪರಿಶೀಲಿಸಲು ಸಮಿತಿಯೊಂದನ್ನೂ  ರಚಿಸಲು ಕಾಂಗ್ರೆಸ್ ಈಗ ನಿರ್ಧರಿಸಿದೆ. ಮುಂದಿನ ಆರು ತಿಂಗಳೊಳಗೆ ಎಐಸಿಸಿ ಸಭೆ ನಡೆಯೂ ನಡೆದು ಹೊಸ ಅಧ್ಯಕ್ಷರ ಆಯ್ಕೆಯಾಗಲಿದೆ ಎಂಬ ವಿಚಾರವೂ ಭಿನ್ನಮತೀಯರಿಗೆ ಸಮಾಧಾನ ತಂದಿದೆಯೆನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X