Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಗರಿಕ ಸೇವೆಯಲ್ಲಿರುವ ಮುಸ್ಲಿಂ...

ನಾಗರಿಕ ಸೇವೆಯಲ್ಲಿರುವ ಮುಸ್ಲಿಂ ಅಭ್ಯರ್ಥಿಗಳ ವಿರುದ್ಧ ದ್ವೇಷ ಹರಡಿದ ‘ಸುದರ್ಶನ್ ನ್ಯೂಸ್’: IPS ಅಸೋಸಿಯೇಶನ್ ಖಂಡನೆ

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ, ‘ಸುದರ್ಶನ್ ನ್ಯೂಸ್’ ವಿರುದ್ಧ ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ27 Aug 2020 5:38 PM IST
share
ನಾಗರಿಕ ಸೇವೆಯಲ್ಲಿರುವ ಮುಸ್ಲಿಂ ಅಭ್ಯರ್ಥಿಗಳ ವಿರುದ್ಧ ದ್ವೇಷ ಹರಡಿದ ‘ಸುದರ್ಶನ್ ನ್ಯೂಸ್’: IPS ಅಸೋಸಿಯೇಶನ್ ಖಂಡನೆ

ಹೊಸದಿಲ್ಲಿ: ನಾಗರಿಕ ಸೇವೆಗೆ ಸೇರ್ಪಡೆಯಾಗುವ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳನ್ನು ಗುರಿಯಾಗಿಸಿದ ವಿಡಿಯೋವೊಂದನ್ನು 'ಸುದರ್ಶನ್ ನ್ಯೂಸ್' ನ ಸುದ್ದಿ ಸಂಪಾದಕ ಸುರೇಶ್ ಚಾವಂಕೆ ಪೋಸ್ಟ್ ಮಾಡಿದ್ದು, ಐಪಿಎಸ್ ಅಸೋಸಿಯೇಶನ್ ಈ ಕೃತ್ಯವನ್ನು ಖಂಡಿಸಿದೆ.

ಈ ಹಿಂದೆಯೂ 'ಸುದರ್ಶನ್ ನ್ಯೂಸ್' ಮತ್ತು ಚಾವಂಕೆ ಇಸ್ಲಾಮೋಫೋಬಿಕ್ ಮತ್ತು ಕೋಮು ಸಾಮರಸ್ಯ ಕೆಡಿಸುವ ಸುಳ್ಳು ಸುದ್ದಿಗಳನ್ನು ಬಿತ್ತರಿಸಿದ ಉದಾಹರಣೆಗಳಿವೆ.

ಯುಪಿಎಸ್ ಸಿಯಲ್ಲಿ ಉತ್ತೀರ್ಣರಾದ, ನಾಗರಿಕ ಸೇವೆ ಸೇರಬಯಸುವ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳನ್ನು ಗುರಿಯಾಗಿಸಲಾದ ಈ ವಿಡಿಯೋ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ಟ್ವೀಟ್ ಮಾಡಿರುವ ಐಪಿಎಸ್ ಅಸೋಸಿಯೇಶನ್. “ಸುದರ್ಶನ್ ಟಿವಿ ಧರ್ಮದ ಆಧಾರದಲ್ಲಿ ನಾಗರಿಕ ಸೇವೆಯ ಅಭ್ಯರ್ಥಿಗಳನ್ನು ಗುರಿ ಮಾಡುತ್ತಿದೆ. ನಾವು ಕೋಮುವಾದಿ ಮತ್ತು ಬೇಜವಾಬ್ದಾರಿಯ ಪತ್ರಿಕೋದ್ಯಮವನ್ನು ಖಂಡಿಸುತ್ತೇವೆ” ಎಂದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಇಂಡಿಯನ್ ಪೊಲೀಸ್ ಫೌಂಡೇಶನ್, “ಐಎಎಸ್/ಐಪಿಎಸ್ ಗೆ ಸೇರ್ಪಡೆಯಾಗುವ ಅಲ್ಪಸಂಖ್ಯಾತ ಅಭ್ಯರ್ಥಿಗಳ ವಿರುದ್ಧ ನೋಯ್ಡಾ ಚಾನೆಲ್ ದ್ವೇಷದ ಸುದ್ದಿ ಪ್ರಕಟಿಸುತ್ತಿದೆ. ಅದು ಸಂಪೂರ್ಣ ವಿಷಯುಕ್ತವಾಗಿರುವ ಕಾರಣ ನಾವು ಅದನ್ನು ರಿಟ್ವೀಟ್ ಮಾಡುತ್ತಿಲ್ಲ. ನ್ಯೂಸ್ ಬ್ರಾಡ್ ಕಾಸ್ಟಿಂಗ್ ಸ್ಟ್ಯಾಂಡರ್ಸ್ ಅಥಾರಿಟಿ, ಪೊಲೀಸರು ಮತ್ತು ಸರಕಾರ ಕ್ರಮ ಕೈಗೊಳ್ಳುತ್ತವೆ ಎಂಬ ನಂಬಿಕೆ ಇದೆ” ಎಂದಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ಮತ್ತು ಫೇಸ್ ಬುಕ್ ನಲ್ಲೂ ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಸುದರ್ಶನ್ ಟಿವಿ ಮತ್ತು ಸುರೇಶ್ ಚಾವಂಕೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ಕೇಳಿಬಂದಿದೆ.

ಚಾವಂಕೆ ಅವರು ವಿವಾದಿತ ವಿಡಿಯೋದಲ್ಲಿ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಯಶಸ್ವಿಗಳಾಗುತ್ತಿರುವ ಮುಸ್ಲಿಂ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದು , ‘ಯುಪಿಎಸ್‌ಸಿ ಜಿಹಾದ್’ನ ಭಾಗವಾಗಿದೆ ಎಂದು ಆರೋಪಿಸಿದ್ದಾರೆ. ತಾನು ಬಿಜೆಪಿಯ ರಾಜ್ಯಸಭಾ ಸದಸ್ಯ ಹರನಾಥ್ ಸಿಂಗ್ ಯಾದವ್ ಅವರನ್ನು ಭೇಟಿ ಮಾಡಿ, ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುತ್ತಿರುವ ಮುಸ್ಲಿಂ ಅಭ್ಯರ್ಥಿಗಳ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದನ್ನು ಸಂಸತ್‌ನಲ್ಲಿ ಪ್ರಸ್ತಾಪಿಸುವ ಸಾಧ್ಯತೆಗಳ ಬಗ್ಗೆ ಅವರೊಂದಿಗೆ ಚರ್ಚಿಸಿರುವುದಾಗಿ ಚಾವಂಕೆ ಹೇಳಿದ್ದಾರೆ.

ಚಾವಂಕೆ ದ್ವೇಷಭಾಷಣದ ವಿರುದ್ಧ ದೂರು ದಾಖಲು

ಈ ಮಧ್ಯೆ ಸುರೇಶ್ ಚಾವಂಕೆಯ ದ್ವೇಷಭಾಷಣದ ವಿರುದ್ಧ ಸಾಮಾಜಿಕ ಹೋರಾಟಗಾರರು, ಮಾನವಹಕ್ಕು ಕಾರ್ಯಕರ್ತರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪತ್ರಕರ್ತ ಸಾಕೇತ್ ಗೋಖಲೆ ಅವರು ಮಹಾರಾಷ್ಟ್ರದ ಅಹ್ಮದ್‌ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಚಾವಂಕೆ ಒಡೆತನದ ‘ಸುದರ್ಶನ ಟಿವಿ’, ಮಹಾರಾಷ್ಟ್ರದ ಶಿರ್ಡಿಯಲ್ಲಿ ನೋಂದಣಿಯಾಗಿದೆ. ಚಾವಂಕೆ ವಿರುದ್ಧ ಜನರು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸುವಂತೆಯೂ ಗೋಖಲೆ ಮನವಿ ಮಾಡಿದ್ದಾರೆ. ಚಾವಂಕೆ ಅವರು ಈ ಹಿಂದೆಯೂ ದ್ವೇಷ ಭಾಷಣದಿಂದ ವಿವಾದ ಸೃಷ್ಟಿಸಿದ್ದರು. 2017ರಲ್ಲಿ ಅಮರನಾಥ ಯಾತ್ರಿಕ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಹಜ್ ಯಾತ್ರಿಕರ ಮೇಲೆ ದಾಳಿ ನಡೆಸುವಂತೆಯೂ ಅವರು ಕರೆ ನೀಡಿರುವುದು ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿತ್ತು.

ಅತ್ಯಾಚಾರ ಆರೋಪಿ

  2016ರಲ್ಲಿ ಸುದರ್ಶನ ಟಿವಿಯ ಮಾಜಿ ಮಹಿಳಾ ಉದ್ಯೋಗಿಯೊಬ್ಬರು ಚಾವಂಕೆ ತನ್ನ ಮೇಲೆ ಅತ್ಯಾಚಾರ ಮತ್ತು ಕಿರುಕುಳ ನೀಡಿದ್ದರು ಹಾಗೂ ಕ್ರಿಮಿನಲ್ ಬೆದರಿಕೆಯೊಡ್ಡಿದ್ದರೆಂದು ಆಪಾದಿಸಿ, ಪೊಲೀಸರಿಗೆ ದೂರು ನೀಡಿದ್ದರು. ರಾಜ್ಯದಲ್ಲಿ ಕೋಮು ಉದ್ವಿಗ್ನತೆಗೆ ಪ್ರಚೋದನೆ ನೀಡಿದ ಆರೋಪದಲ್ಲಿಯೂ ಉತ್ತರಪ್ರದೇಶ ಪೊಲೀಸರು ಆತನನ್ನು ಬಂಧಿಸಿದ್ದರು.

#सावधान
लोकतंत्र के सबसे महत्वपूर्ण स्तंभ कार्यपालिका के सबसे बड़े पदों पर मुस्लिम घुसपैठ का पर्दाफ़ाश.

#UPSC_Jihad #नौकरशाही_जिहाद

देश को झकझोर देने वाली इस सीरीज़ का लगातार प्रसारण प्रतिदिन. शुक्रवार 28 अगस्त रात 8 बजे से सिर्फ सुदर्शन न्यूज़ पर.@narendramodi @RSSorg pic.twitter.com/B103VYjlmt

— Suresh Chavhanke “Sudarshan News” (@SureshChavhanke) August 25, 2020

A news story targeting candidates in civil services on the basis of religion is being promoted by Sudarshan TV.

We condemn the communal and irresponsible piece of journalism.

— IPS Association (@IPS_Association) August 27, 2020

The hate story carried on a Noida TV channel against minority candidates joining IAS /IPS is dangerous bigotry. We refrain from retweeting it because it is pure venom. We hope #NewsBroadcastingStandardsAuthority, #UPPolice and concerned government authorities take strict action.

— Indian Police Foundation (@IPF_ORG) August 27, 2020

Disgusting. Condemnable. This must be stopped. https://t.co/ZFxbfNDgVZ

— RK Vij, IPS (@ipsvijrk) August 27, 2020

Hello @TwitterSafety, This verified account has a history of sharing hateful tweets. Isn't this tweet considered as hate tweet aimed at a community? What's @TwitterSupport Policy for such hateful tweets by blue tick handles? @TwitterSupport @misskaul @vijaya @TwitterIndia https://t.co/A4mTsw65qr

— Mohammed Zubair (@zoo_bear) August 26, 2020

This is not free speech. This is sheer poison and against the fabric of our constitutional institutions. I request @TwitterIndia @TwitterSafety @Twitter to take action against this account. https://t.co/IBkP4EskD5

— Rahul Kumar (@rahulias6) August 27, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X