Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಸಕ ಹರೀಶ್ ಕುಮಾರ್‌ರ ಅನುದಾನ ಬಿಡುಗಡೆ

ಶಾಸಕ ಹರೀಶ್ ಕುಮಾರ್‌ರ ಅನುದಾನ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ27 Aug 2020 8:06 PM IST
share

ಮಂಗಳೂರು,ಆ.27: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಅವರ 2018-19 ನೇ ಸಾಲಿನ ಅನುದಾನದಲ್ಲಿ ಇರಾ ಬಹ್ಮಶ್ರೀ ನಾರಾಯಣ ಗುರು ಸೇವಾ ಬಿಲ್ಲವ ಸಂಘ (ರಿ)ದ ಸಮುದಾಯ ಭವನ ನಿರ್ಮಾಣಕ್ಕೆ 5 ಲ.ರೂ., ಬಜಾಲ್ ಗ್ರಾಮದ ಬದ್ರಿಯಾ ಶಾಲೆಗೆ ಹೈಮಾಸ್ಕ್ ದೀಪ ಅಳವಡಿಕೆಗೆ 1 ಲ.ರೂ., ಬಡಕಾರಂದೂರು ಗ್ರಾಮದ ಸುಲ್ಕೇರಿ ಮುಗುರು ಕ್ರಾಸ್ ಬಳಿ ರಿಕ್ಷಾ ಪಾರ್ಕಿಂಗ್‌ಗೆ 3 ಲ.ರೂ., ಕಣಿಯೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯ ನಿರ್ಮಾಣಕ್ಕೆ 3 ಲ.ರೂ., ಕಾಟಿಪಳ್ಳ ಗಣೇಶ್‌ಪುರ ಕಾಟಿಪಳ್ಳದ ಶ್ರೀ ನಿತ್ಯಾನಂದ ಭಜನಾ ಮಂದಿರ (ರಿ)ದ ಸಮುದಾಯ ಭವನ ನಿರ್ಮಾಣಕ್ಕೆ 3 ಲ.ರೂ., ಬೆಳ್ತಂಗಡಿ ತಾಲೂಕಿನ ಯುವಜನ ಇಲಾಖೆಯ ಕಬಡ್ಡಿ ಮ್ಯಾಟ್‌ಗೆ 3 ಲ.ರೂ.ಅನುದಾನ ಬಿಡುಗಡೆ ಮಾಡಲಾಗಿದೆ.

2019-20ನೇ ಸಾಲಿನ ಅನುದಾನದಲ್ಲಿ ಮುಂಡಾರಿನ ದ.ಕ. ಜಿ.ಪಂ.ಕಿ.ಪ್ರಾ.ಶಾಲೆಯ ಆಟದ ಮೈದಾನ ವಿಸ್ತರಣೆಗೆ 3 ಲ.ರೂ., ನೆರಿಯ ಗ್ರಾಮದ ಜಾರ್ಜ್ ಮುಂಡಾಡಿ ಚೊಂಡೆಲ್ ಅಂಗಡಿ ಬಳಿ ಮೋರಿ ರಚನೆಗೆ 1 ಲ.ರೂ., ಸುಳ್ಯದ ದ.ಕ. ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಭವನದ ಮೇಲ್ಛಾವಣಿ ನವೀಕರಣ ಹಾಗೂ ಕಟ್ಟಡ ದುರಸ್ತಿಗೆ 3 ಲ.ರೂ.,ಹೊಸಂಗಡಿ ಗ್ರಾಮದ ಪಡ್ಯೊಡಿ ಕೂಡಮಣಿ ರಸ್ತೆ ಅಭಿವೃದ್ಧಿಗೆ 5 ಲ.ರೂ, ಉಳ್ಳಾಲ್ತಿ ಅಮ್ಮನವರ ಕ್ಷೇತ್ರ ಬೊಳ್ಮ ಕೊಣಾಜೆ ಗ್ರಾಮ ಹತ್ತಿರ ಹೈಮಾಸ್ಕ್ ದೀಪ ಅಳವಡಿಕೆಗೆ ರೂ. 1 ಲಕ್ಷ, ಬೆಳ್ತಂಗಡಿ ತಾಲೂಕಿನ ಹಳೆ ಪೇಟೆ ಉಜಿರೆ ಸರಕಾರಿ ಪ್ರೌಢಶಾಲೆಯ ಸಭಾಂಗಣ ನಿರ್ಮಾಣಕ್ಕೆ 2 ಲ.ರೂ., ನಡಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ದುರಸ್ತಿಗೆ 2 ಲ.ರೂ.,ನೆರಿಯ ಗ್ರಾಮದ ಅಗಂಬಾಡಿ ನೆರಿಯ ಕಾಡುವಿನ ಮೋರಿ ವಿಸ್ತರಣೆಗೆ 1 ಲ.ರೂ., ಚಿಬಿದ್ರೆ ಗ್ರಾಮದ ಕಕ್ಕಿಂಜೆಯ ಕಾರುಣ್ಯ ಎಜುಕೇಶನ್ ಫೌಂಡೇಶನ್ ಆಂಗ್ಲ ಮಾಧ್ಯಮ ಶಾಲೆಯ ದುರಸ್ತಿ ಕಾಮಗಾರಿಗೆ 5 ಲ.ರೂ., ಲಾಯಿಲ ಗ್ರಾಮದ ಚಂದ್ಕೂರು ದೇವಸ್ಥಾನದ ಬಳಿ ರಸ್ತೆ ರಚನೆಗೆ 2 ಲ.ರೂ., ಕೊಣಾಜೆಯ ಬೊಳ್ಮ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಹತ್ತಿರ ಹೈಮಾಸ್ಕ್ ದೀಪ ಅಳವಡಿಕೆಗೆ 1 ಲ.ರೂ., ಮಲವಂತಿಗೆ ಗ್ರಾಮದ ಕಾಜೂರು ದರ್ಗಾ ಬಳಿ ಹೈಮಾಸ್ಕ್ ದೀಪ ಅಳವಡಿಕೆ ಕಾಮಗಾರಿಗೆ 1.50 ಲ.ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X