Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಪತ್ರಿಕೋದ್ಯಮದ ಮೌಲ್ಯಗಳನ್ನು...

‘ಪತ್ರಿಕೋದ್ಯಮದ ಮೌಲ್ಯಗಳನ್ನು ಹತ್ಯೆಗೈಯುತ್ತಿರುವ ರಿಪಬ್ಲಿಕ್ ಟಿವಿ’: ಚಾನೆಲ್ ತೊರೆದ ಪತ್ರಕರ್ತ ತೇಜಿಂದರ್

ವಾರ್ತಾಭಾರತಿವಾರ್ತಾಭಾರತಿ27 Aug 2020 9:05 PM IST
share
‘ಪತ್ರಿಕೋದ್ಯಮದ ಮೌಲ್ಯಗಳನ್ನು ಹತ್ಯೆಗೈಯುತ್ತಿರುವ ರಿಪಬ್ಲಿಕ್ ಟಿವಿ’: ಚಾನೆಲ್ ತೊರೆದ ಪತ್ರಕರ್ತ ತೇಜಿಂದರ್

 ಹೊಸದಿಲ್ಲಿ,ಆ.27: ಪ್ರಮುಖ ಪತ್ರಕರ್ತ ತೇಜಿಂದರ್ ಸಿಂಗ್ ಸೋಧಿ ರಿಪಬ್ಲಿಕ್ ಟಿವಿ ವಾಹಿನಿಗೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ರಿಪಬ್ಲಿಕ್ ಟಿವಿ ವಾಹಿನಿಯು ಪತ್ರಿಕೋದ್ಯಮದ ಮೌಲ್ಯಗಳನ್ನು ಹತ್ಯೆಗೈಯುತ್ತಿದೆಯೆಂದು ಅವರು ಕಟುವಾಗಿ ಟೀಕಿಸಿದ್ದಾರೆ.

 ಪತ್ರಿಕೋದ್ಯಮದ ಆತ್ಮವನ್ನು ಮೂರುವರೆ ವರ್ಷಗಳಿಂದ ಕೊಲ್ಲುತ್ತಿದ್ದುದಕ್ಕಾಗಿ ತಾನು ಪತ್ರಿಕೋದ್ಯಮದಿಂದ ಕ್ಷಮೆ ಕೇಳುತ್ತಿದ್ದೇನೆ. ಸದ್ಯದಲ್ಲೇ ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲಿರುವುದಾಗಿ ಅವರು ಟ್ವೀಟಿಸಿದ್ದಾರೆ.

  ರಿಪಬ್ಲಿಕ್ ಟಿವಿ ತನಗೆ ಸೂಕ್ತವಾದುದಲ್ಲವೆಂದು ಅರಿಯಲು ಮೂರು ವರ್ಷಗಳೇ ಯಾಕೆ ಬೇಕಾಯಿತೆಂಬ ಟ್ವಿಟ್ಟರಿಗರೊಬ್ಬರ ಪ್ರಶ್ನೆಗೆ ತೇಜಿಂದರ್ ಅವರು, ‘‘ ಅರ್ನಬ್‌ಗೆ ಟಿವಿ ವಾಹಿನಿ ಆರಂಭಿಸಲು ನೆರವಾಗಿದ್ದ ಪ್ರತಿಯೊಬ್ಬ ವ್ಯಕ್ತಿ ಕೂಡಾ ಸುದ್ದಿವಾಹಿನಿಯನ್ನು ಹಾಗೂ ಅವರ ಸಂಸ್ಥೆಯನ್ನು ತೊರೆದಿದ್ದಾರೆ. ಈಗ ಯಾರದರೊಬ್ಬರು ಮಾತನಾಡಬೇಕಾಗಿ ಬಂದಿದೆ.

ಮೌನವಹಿಸುವುದರಿಂದ ಇಂತಹವರಿಗೆ ಯುವಜರನ್ನು ಶೋಷಿಸಲು ಉತ್ತೇಜಿಸಿದಂತಾಗುತ್ತದೆ. ಶೀಘ್ರದಲ್ಲೇ ವಿವರಗಳನ್ನು ನೀಡುವೆ’’ ಎಂದವರು ಉತ್ತರಿಸಿದ್ದರು.

ಅರ್ನಬ್ ಗೋಸ್ವಾಮಿ ಅವರು 2017ರಲ್ಲಿ ಬಿಜೆಪಿಯ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್‌ ಅವರ ನೆರವಿನೊಂದಿಗೆ ರಿಪಬ್ಲಿಕ್ ಟಿವಿಯನ್ನು ಆರಂಭಿಸಿದ್ದರು. ಒಂದು ವರ್ಷದ ಬಳಿಕ ಅವರು ರಿಪಬ್ಲಿಕ್ ಭಾರತ್ ಸುದ್ದಿ ವಾಹಿನಿಯನ್ನು ಆರಂಭಿಸಿದ್ದರು.

ರಿಪಬ್ಲಿಕ್ ಟಿವಿಯಲ್ಲಿ ಕೋಮುದ್ವೇಷವನ್ನು ಉತ್ತೇಜಿಸುವ ವರದಿಗಳನ್ನು ಪ್ರಕಟಿಸಿದ್ದಕ್ಕಾಗಿ ಅರ್ನಬ್ ಅವರು ಎರಡು ಬಾರಿ ಮುಂಬೈ ಪೊಲೀಸರಿಂದ ವಿಚಾರಣೆಗೊಳಗಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X