Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನ್ಯಾಯಾಲಯಗಳ ಮಾದರಿಯಲ್ಲೇ...

ನ್ಯಾಯಾಲಯಗಳ ಮಾದರಿಯಲ್ಲೇ ಮ್ಯಾಜಿಸ್ಟ್ರೇಟ್ ತನಿಖೆ: ಬೆಂಗಳೂರು ನಗರ ಡಿಸಿ ಜಿ.ಎನ್. ಶಿವಮೂರ್ತಿ

ಬೆಂಗಳೂರು ಹಿಂಸಾಚಾರ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ27 Aug 2020 9:20 PM IST
share
ನ್ಯಾಯಾಲಯಗಳ ಮಾದರಿಯಲ್ಲೇ ಮ್ಯಾಜಿಸ್ಟ್ರೇಟ್ ತನಿಖೆ: ಬೆಂಗಳೂರು ನಗರ ಡಿಸಿ ಜಿ.ಎನ್. ಶಿವಮೂರ್ತಿ

ಬೆಂಗಳೂರು, ಆ. 27: ದೇವರಜೀವನಹಳ್ಳಿ ಹಾಗೂ ಕಾಡುಗೊಂಡನಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಯನ್ನು ನ್ಯಾಯಾಲಯಗಳ ಮಾದರಿಯಲ್ಲೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದ್ದಾರೆ.

ಗುರುವಾರ ನಗರದ ದೇವರಜೀವನಹಹಳ್ಳಿ, ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಆ.11ರಂದು ನಡೆದ ಗಲಭೆ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದರು. ಅಲ್ಲದೆ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಾರ್ಗಸೂಚಿಯಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭ ಮಾಡುತ್ತೇನೆ, ಸೆಪ್ಟೆಂಬರ್ 2ರಿಂದ ಈ ಪ್ರಕರಣದ ಸಂಪೂರ್ಣ ವಿಚಾರಣೆ ಪ್ರಾರಂಭವಾಗುತ್ತದೆ. ಮ್ಯಾಜಿಸ್ಟ್ರೇಟ್ ತನಿಖೆಯ ವರದಿ ನೀಡಲು ಸರಕಾರ ಮೂರು ತಿಂಗಳು ಗಡುವು ನೀಡಿದೆ ಎಂದು ಹೇಳಿದರು.

ಗಲಭೆ ಪ್ರಕರಣ ಸಂಬಂಧ ಈವರೆಗೆ ಒಟ್ಟು 388 ವ್ಯಕ್ತಿಗಳನ್ನು ಬಂಧಿsಸಲಾಗಿದೆ. ಡಿ.ಜೆ.ಹಳ್ಳಿಯಲ್ಲಿ 55 ಹಾಗೂ ಕೆ.ಜಿ.ಹಳ್ಳಿ ಠಾಣೆಯಲ್ಲಿ 16 ಪ್ರಕರಣಗಳನ್ನು ದಾಖಲು ಮಾಡಿದ್ದಾರೆ. ಸಾಮಾನ್ಯ ಜನರು ಸೇರಿದಂತೆ 53 ಪೊಲೀಸ್, 15 ಕೆಎಸ್‍ಆರ್‍ಪಿ ಸಿಬ್ಬಂದಿ ಸೇರಿ ಒಟ್ಟು 70 ಮಂದಿಗೆ ಗಾಯಗಳಾಗಿವೆ ಮತ್ತು ಪ್ರಕರಣದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಗಲಭೆಯಲ್ಲಿ 126 ವಾಹನಗಳು, ಕಟ್ಟಡಗಳು ಬೆಂಕಿಯಿಂದ ಸುಟ್ಟು ಹೋಗಿವೆ. ಸುಟ್ಟ ವಾಹನಗಳ ನಷ್ಟದ ಒಟ್ಟು ಮೊತ್ತ ಸಾರಿಗೆ ಅಧಿಕಾರಿಗಳು ಅಂದಾಜಿಸಿ ಮಾಹಿತಿ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

ಗೋಲಿಬಾರ್ ಮತ್ತು ಗಲಭೆಯ ಸಂಪೂರ್ಣ ವಿಚಾರಣೆಯ ಬಳಿಕ ವರದಿ ನೀಡುತ್ತೇನೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು, ಹೇಳಿಕೆಗಳು, ಸಾಕ್ಷಿಗಳನ್ನು ಜಿಲ್ಲಾಧಿಕಾರಿ ಕಚೇರಿಗೆ ನೀಡಬಹುದು. ನೀಡಿದ ಮಾಹಿತಿಯನ್ನು ನಾವು ಗೌಪ್ಯವಾಗಿಡಲಾಗುವುದು ಎಂದು ಭರವಸೆ ನೀಡಿದರು. ಇದೇ ಸಮಯದಲ್ಲಿ ಪೂರ್ವ ವಲಯದ ಪೊಲೀಸ್ ಉಪ ಆಯುಕ್ತ ಡಾ.ಶರಣಪ್ಪ ಎಸ್.ಢಗೆ, ಎಸಿಪಿ, ಸಿಸಿಬಿ ಅಧಿಕಾರಿಗಳು ಮತ್ತು ಬೆಂಗಳೂರು ಉತ್ತರ ವಿಭಾಗದ ತಹಶಿಲ್ದಾರರು ಉಪಸ್ಥಿತರಿದ್ದರು.

ಹಾನಿ ವಾಹನಗಳ ವರದಿ ಸಿದ್ಧ

ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಠಾಣೆ ಹಾಗೂ ಇನ್ನಿತರೆ ವಾಹನಗಳಿಗೆ ಹಾನಿಯಾಗಿದ್ದು, ಈ ಸಂಬಂಧ ಆರ್‍ಟಿಒ ಅಧಿಕಾರಿಗಳು ವಾಹನಗಳ ದಾಖಲಾತಿ ಪರಿಶೀಲನೆ ನಡೆಸಿ ನಷ್ಟದ ಅಂದಾಜು ಮೌಲ್ಯದ ಬಗ್ಗೆ ವರದಿ ಸಿದ್ಧಪಡಿಸಿದ್ದಾರೆ.

ಇಲ್ಲಿನ ಕಸ್ತೂರಿನಗರ ಹಾಗೂ ಯಶವಂತಪುರದ ಕಚೇರಿಯಲ್ಲಿ ತಲಾ 33 ವಾಹನಗಳನ್ನು ನೀಡಲಾಗಿದ್ದು, ಹಾನಿಯಾಗಿರುವ ವಾಹನಗಳ ಈಗಿನ ಬೆಲೆ ಒಟ್ಟು 46 ಲಕ್ಷ ರೂ. ಎನ್ನಲಾಗಿದೆ. ಗಲಭೆ ನಡೆಯುವಾಗ ಕಿಡಿಗೇಡಿಗಳು ಕಲ್ಲಿನಿಂದ ಜಜ್ಜಿಯೂ ಕೆಲ ವಾಹನಗಳನ್ನು ಹಾನಿ ಮಾಡಿದ್ದಾರೆ. ಒಟ್ಟು 33 ವಾಹನಗಳನ್ನು ಯಶವಂತಪುರ ಠಾಣೆಗೆ ಕೊಟ್ಟಿದ್ದರು. ಈ ಪೈಕಿ ಪೊಲೀಸರ ಒಂದು ವಾಹನವನ್ನೂ ಆರ್‍ಟಿಒ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಆದರೆ ಇದುವರೆಗೂ ಕೆಲ ವಾಹನಗಳಿಗೆ ದಾಖಲೆ ಇಲ್ಲ. ಇನ್ನೂ, ಕೆಲ ವಾಹನಗಳ ದಾಖಲೆ ಇಲ್ಲದ ಕಾರಣ ಅದರ ಅಂದಾಜು ಮೌಲ್ಯವನ್ನು ಈಗಿನ ಬೆಲೆಯಲ್ಲಿ ಕಡಿಮೆ ಮಾಡಿ ಹಾಕಲಾಗಿದೆ ಎಂದು ಇನ್ಸ್ ಪೆಕ್ಟರ್ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X