Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಅಲ್ಲಿಂ ರಿಲೀಫ್ ಸೆಲ್ ವತಿಯಿಂದ 230...

ಮುಅಲ್ಲಿಂ ರಿಲೀಫ್ ಸೆಲ್ ವತಿಯಿಂದ 230 ಮುಅಲ್ಲಿಮರಿಗೆ ಧನ ಸಹಾಯ

ವಾರ್ತಾಭಾರತಿವಾರ್ತಾಭಾರತಿ28 Aug 2020 12:04 PM IST
share
ಮುಅಲ್ಲಿಂ ರಿಲೀಫ್ ಸೆಲ್ ವತಿಯಿಂದ 230 ಮುಅಲ್ಲಿಮರಿಗೆ ಧನ ಸಹಾಯ

ಮಂಗಳೂರು : ದ.ಕ. ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್, ಮದ್ರಸ ಮೇನೇಜ್ ಮೆಂಟ್ ಅಸೋಸಿಯೇಷನ್ ಹಾಗೂ ಮುಫತ್ತಿಶೀನ್ ಸಂಯುಕ್ತ ಆಶ್ರಯದಲ್ಲಿ ನಡೆಸಲ್ಪಡುವ ಮುಅಲ್ಲಿಂ ರಿಲೀಫ್ ಸೆಲ್ ವತಿಯಿಂದ ದ.ಕ.ಜಿಲ್ಲೆಯ ಸುಮಾರು 230 ಮುಅಲ್ಲಿಮರಿಗೆ ಧನ ಸಹಾಯ ವಿತರಿಸಲಾಗುತ್ತಿದೆ.

ಲಾಕ್ ಡೌನ್ ನಿಂದಾಗಿ ಹಲವು ಮುಅಲ್ಲಿಮರು ಉದ್ಯೋಗ ಕಳೆದುಕೊಂಡ ಸಂಕಷ್ಟದಲ್ಲಿದ್ದು ರೇಂಜ್ ಸಮಿತಿ ಮೂಲಕ ಮಾಹಿತಿ ಪಡೆದು ಅರ್ಹರಿಗೆ ಸಹಾಯ ಮಾಡಲಾಗುತ್ತಿದೆ. ಪ್ರಥಮ ಹಂತದಲ್ಲಿ 110 ಮುಅಲ್ಲಿಮರಿಗೆ  ಮಂಗಳೂರಿನ ಸಮಸ್ತ ಕಚೇರಿಯಲ್ಲಿ ಧನ ಸಹಾಯ ವಿತರಿಸಲಾಯಿತು.

ದ.ಕ.ಜಿಲ್ಲಾ ಖಾಝಿಗಳಾದ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮೇನೇಜ್ ಮೆಂಟ್ ಅಧ್ಯಕ್ಷರಾದ ಐ. ಮೊಯಿದಿನಬ್ಬ ಹಾಜಿಯವರಿಗೆ ಹಸ್ತಾಂತರಿಸುವ ಮೂಲಕ   ಚಾಲನೆ ನೀಡಿದರು.

ಉಳ್ಳಾಲ ಸಯ್ಯದ್ ಮದನಿ ಅರಬಿಕ್ ಕಾಲೇಜಿನ ಪ್ರಾಂಶುಪಾಲರಾದ ಉಸ್ಮಾನುಲ್ ಫೈಝಿ ಕಾರ್ಯಕ್ರಮ ಉದ್ಘಾಟಿಸಿದರು. ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಅಬ್ದುಲ್ಲತೀಫ್ ದಾರಿಮಿ ರೆಂಜಾಡಿ, ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ, ಮೇನೇಜ್ ಮೆಂಟ್ ಕಾರ್ಯಾಧ್ಯಕ್ಷರಾದ ಎಸ್. ಅಬ್ದುಲ್ ಖಾದರ್ ಹಾಜಿ ಕಡಬ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಂಇಯ್ಯತುಲ್ ಮುಅಲ್ಲಿಮೀನ್ ಜಿಲ್ಲಾ ಪ್ರ. ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ  ಸ್ವಾಗತಿಸಿ ಮದ್ರಸ  ಮೇನೇಜ್ ಮೆಂಟ್ ಪ್ರ. ಕಾರ್ಯದರ್ಶಿಗಳಾದ ರಫೀಕ್ ಹಾಜಿ ಕೊಡಾಜೆ ವಂದಿಸಿದರು.

ಕಾರ್ಯಕ್ರಮದಲ್ಲಿ ಜಂಇಯ್ಯತುಲ್ ಮುಅಲ್ಲಿಮೀನ್ ಉಪಾಧ್ಯಕ್ಷರಾದ ಇಬ್ರಾಹಿಮ್ ದಾರಿಮಿ ಕಡಬ, ಮದ್ರಸ ಮೇನೇಜ್ ಮೆಂಟ್ ಕೋಶಾಧಿ ಕಾರಿ ಮೆಟ್ರೋ ಶಾಹುಲ್ ಹಮೀದ್ ಹಾಜಿ, ಹನೀಫ್ ಹಾಜಿ ಬಂದರ್, ಯೂಸುಫ್ ಹಾಜಿ ಕೋಳ್ತಮಜಲ್, ಅಬ್ದುಲ್ ಹಕೀಂ ಪರ್ತಿಪ್ಪಾಡಿ, ಸಿದ್ಧೀಕ್ ನೀರಾಜೆ, ಸಮದ್ ಹಾಜಿ  ಸಿ.ಎಚ್.ಇಬ್ರಾಹಿಮ್ ಮೌಲವಿ, ಗಫೂರ್ ಹನೀಫಿ, ಮುಹಮ್ಮದಲಿ ಫೈಝಿ, ಅಶ್ರಫ್ ಅಝ್ಹರಿ ಬೋರುಗುಡ್ಡೆ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X