ಕಾರ್ಕಳ, ಆ.28: ಅನಾರೋಗ್ಯದಿಂದ ಬಳಲುತ್ತಿದ್ದ ಮುಂಡ್ಕೂರು ಜಾರಿಗೆ ಕಟ್ಟೆ ನಿವಾಸಿ ಜೋನ್ ಲಾರೆನ್ಸ್ ಎಂಬವರ ಪತ್ನಿ ಸಿಂತಿಯಾ ಕುಟಿನ್ಹೊ(52) ಎಂಬವರು ಆ.28ರಂದು ಬೆಳಗ್ಗೆ ಮನೆಯ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ, ಆ.28: ಅನಾರೋಗ್ಯದಿಂದ ಬಳಲುತ್ತಿದ್ದ ಮುಂಡ್ಕೂರು ಜಾರಿಗೆ ಕಟ್ಟೆ ನಿವಾಸಿ ಜೋನ್ ಲಾರೆನ್ಸ್ ಎಂಬವರ ಪತ್ನಿ ಸಿಂತಿಯಾ ಕುಟಿನ್ಹೊ(52) ಎಂಬವರು ಆ.28ರಂದು ಬೆಳಗ್ಗೆ ಮನೆಯ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.