Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಯಣ್ಣ ಪ್ರತಿಮೆ ಸ್ಥಾಪಿಸಿದ ಕನ್ನಡಿಗರ...

ರಾಯಣ್ಣ ಪ್ರತಿಮೆ ಸ್ಥಾಪಿಸಿದ ಕನ್ನಡಿಗರ ಮೇಲೆ ಮೊಕದ್ದಮೆ ಖಂಡನೀಯ: ಕನ್ನಡ ಗೆಳೆಯರ ಬಳಗ

ವಾರ್ತಾಭಾರತಿವಾರ್ತಾಭಾರತಿ28 Aug 2020 11:14 PM IST
share

ಬೆಂಗಳೂರು, ಆ.28: ಬೆಳಗಾವಿಯ ಪೀರನವಾಡಿ ಗ್ರಾಮದ ಮುಖ್ಯವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸಿದ ಕನ್ನಡ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಕನ್ನಡ ಗೆಳೆಯರ ಬಳಗ ಖಂಡಿಸಿದೆ.

ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮನಾದ ಸಂಗೊಳ್ಳಿ ರಾಯಣ್ಣ ಪ್ರತಿಮೆಯ ಸ್ಥಾಪನೆಗೆ ರಾಜ್ಯ ಸರಕಾರ ಮೀನಾ ಮೇಷ ಎಣಿಸುತ್ತಿದೆ. ಇಂತಹ ಸಂದರ್ಭದಲ್ಲಿ ಕನ್ನಡ ಕಾರ್ಯಕರ್ತರು ಪ್ರತಿಮೆ ಸ್ವಯಂಪ್ರೇರಿತವಾಗಿ ಪ್ರತಿಮೆ ಸ್ಥಾಪಿಸಿದ್ದಾರೆ. ಇದಕ್ಕೆ ವಿರೋಧಿ ವ್ಯಕ್ತಪಡಿಸಿರುವ ಎಂಇಎಸ್ ಪುಂಡರು ದಾಂಧಲೆ ನಡೆಸಿದ್ದಾರೆ. ಹಾಗೂ ಪ್ರತಿಮೆ ಸ್ಥಾಪನೆಗೆ ಕಾರಣರಾದ 20 ಕನ್ನಡಿಗರ ಮೇಲೆ ಸರಕಾರ ಮೊಕದ್ದಮೆ ಹೂಡಿರುವುದು ಖಂಡನೀಯ.

ರಾಯಣ್ಣನ ಪ್ರತಿಮೆ ಸ್ಥಾಪನೆಯನ್ನು ವಿರೋಧಿಸಿ ಮಹಾರಾಷ್ಟ್ರ ಏಕಿಕರಣ ಸಮಿತಿಯ ಕಾರ್ಯಕರ್ತರು ಕನ್ನಡಿಗರ ಮೇಲೆ ಕಲ್ಲು ತೂರಿ, ಚಪ್ಪಲಿ ಎಸೆದು ಹಲ್ಲೆ ನಡೆಸಿದ್ದಾರೆ. ಗಲಭೆ ಮಾಡುವವರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದ್ದಾರೆ. ಈ ವೇಳೆ ಮಧ್ಯೆ ಪ್ರವೇಶಿಸಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಎಂಇಎಸ್‍ನವರ ಮೇಲೆ ಲಾಠಿ ಪ್ರಹಾರ ನಡೆಸದಂತೆ ಸೂಚಿಸಿದ್ದಾರೆ. ಇದು ಕನ್ನಡಿಗರಿಗೆ ಎಸೆದ ದ್ರೋಹವಾಗಿದೆ.

ಕನ್ನಡನಾಡಿನ ವೀರಪುತ್ರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕರ್ನಾಟಕದಲ್ಲಿ ಸ್ಥಾಪಿಸಲಾಗದಿದ್ದರೆ ಇನ್ನೆಲ್ಲಿ ಸ್ಥಾಪಿಸಲಾದೀತು ಎಂಬುದನ್ನು ನಮ್ಮ ನಾಯಕರು ಯೋಚಿಸಬೇಕು. ಬೆಳಗಾವಿ ಜಿಲ್ಲೆಯ ಶಾಸಕರು, ಸಂಸದರು ಮರಾಠಿಗರ ಮತಕ್ಕಾಗಿ ಕನ್ನಡದ ಹಿತ ಕಡೆಗಣಿಸುವುದನ್ನು ಸಹಿಸಲಾಗದು ಎಂದು ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ.ಚಂದ್ರಶೇಖರ್ ಪ್ರಕಟನೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಸರ್ಕಾರವೂ ಈ ವಿಚಾರದಲ್ಲಿ ಕಣ್ಣುಮುಚ್ಚಿ ಕೂತಿದೆಯೇ ಎಂಬ ಅನುಮಾನ ಬರುತ್ತದೆ. ಕನ್ನಡ ಸಂಘಟನೆಗಳು ಮರಾಠಿಗರ ಪುಂಡಾಟಿಕೆ ಸರಿಯಾದ ಉತ್ತರ ನೀಡಲು ಮುಂದಾಗಬೇಕು ಮತ್ತು ಮರಾಠಿಗರ ಪರವಾಗಿರುವ ಜನಪ್ರತಿನಿಧಿಗಳಿಗೆ ಸೂಕ್ತ ಪಾಠ ಕಲಿಸಬೇಕೆಂದು ಕನ್ನಡ ಗೆಳೆಯರ ಬಳಗವು ಮನವಿ ಮಾಡುತ್ತದೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X