Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಕಾಡಂಚಿನ ಮಕ್ಕಳಿಗೆ ಗಗನ...

ಮೈಸೂರು: ಕಾಡಂಚಿನ ಮಕ್ಕಳಿಗೆ ಗಗನ ಕುಸುಮವಾದ ಆನ್‌ಲೈನ್ ಶಿಕ್ಷಣ

ಶಾಲೆ, ಪಠ್ಯ ಚಟುವಟಿಕೆ ಇಲ್ಲದೇ ಹಾಡಿಯಲ್ಲೆ ಬಾಕಿಯಾದ ವಿದ್ಯಾರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ29 Aug 2020 11:30 PM IST
share
ಮೈಸೂರು: ಕಾಡಂಚಿನ ಮಕ್ಕಳಿಗೆ ಗಗನ ಕುಸುಮವಾದ ಆನ್‌ಲೈನ್ ಶಿಕ್ಷಣ

ಮೈಸೂರು, ಆ.29: ಶಾಲಾ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ಪ್ರಾರಂಭವಾಗಿದ್ದರೂ ಕಾಡಂಚಿನಲ್ಲಿ ವಾಸ ಮಾಡುತ್ತಿರವ ಮಕ್ಕಳು ಮಾತ್ರ ಇದರಿಂದ ವಂಚಿತರಾಗಿದ್ದಾರೆ.

ಮೈಸೂರು ಜಿಲ್ಲಾ ಕೇಂದ್ರದಿಂದ 90 ಕಿ.ಮೀ. ದೂರದಲ್ಲಿರುವ ಎಚ್.ಡಿ. ಕೋಟೆ ತಾಲೂಕಿನ ಮಾಣಿಮೂಲೆ ಹಾಡಿ ಇದಕ್ಕೆ ಸ್ಪಷ್ಟ ಉದಾಹರಣೆ. 226ಕ್ಕೂ ಹೆಚ್ಚು ಹಾಡಿಗರು ವಾಸಿಸುವ ಈ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಶಾಲಾ-ಕಾಲೇಜು ವಿದ್ಯಾರ್ಥಿಗಳಿದ್ದಾರೆ. ಆದರೆ, ತಮ್ಮ ಹಾಡಿಯಲ್ಲಿ ಸೂಕ್ತ ವಿದ್ಯುತ್ ದೀಪ, ಸೌರಶಕ್ತಿ, ದೂರದರ್ಶನ ವೀಕ್ಷಿಸುವ ಸೌಲಭ್ಯವಿಲ್ಲದೇ ಆನ್‌ಲೈನ್ ಶಿಕ್ಷಣ, ವಿದ್ಯಾಗಮ ಹಾಗೂ ದೂರದರ್ಶನದ ಪಾಠ ಪ್ರವಚನಗಳು ಇಲ್ಲಿಯ ಮಕ್ಕಳಿಗೆ ಗಗನ ಕುಸುಮವಾಗಿದೆ.

ಎಚ್.ಡಿ.ಕೋಟೆ ತಾಲೂಕಿನ ಡಿ.ಬಿ.ಕುಪ್ಪೆ, ಎನ್. ಬೆಳತ್ತೂರು ಗ್ರಾಪಂ ನಲ್ಲಿ 15 ಹಾಡಿಗಳು ಕಾಡಿನೊಳಗಿದ್ದು, ಸಾರ್ವಜನಿಕ ಸಂಪರ್ಕದಿಂದ ದೂರ ಉಳಿದಿವೆ. ಕಾಡಿನಿಂದ ಆಚೆ ಇರುವ ಶಾಲೆಗಳಿಗೆ ತೆರಳುತ್ತಿದ್ದ ಇಲ್ಲಿನ ವಿದ್ಯಾರ್ಥಿಗಳು ಲಾಕ್‌ಡೌನ್ ಬಳಿಕ ಶಾಲೆ ಹಾಗೂ ಪಠ್ಯಚಟುವಿಕೆ ಇಲ್ಲದೇ ಹಾಡಿಯಲ್ಲೆ ಉಳಿದಿದ್ದಾರೆ.

ದೂರದರ್ಶನ ಸೌಲಭ್ಯವೂ ಇಲ್ಲ: ಎಚ್.ಡಿ.ಕೋಟೆ ತಾಲೂಕಿನ ಡಿ.ಬಿ.ಕುಪ್ಪೆ, ಎನ್.ಬೆಳತ್ತೂರು ಗ್ರಾಪಂ 15 ಹಾಡಿಗಳು ಕಾಡಿನೊಳಗಿದ್ದು, ಇಲ್ಲಿನ ಯಾವುದೇ ಮೂಲ ಸೌಲಭ್ಯವಿಲ್ಲದೆ ಪರದಾಡುತ್ತಿದ್ದಾರೆ. ದೂರದರ್ಶನದಲ್ಲಿ ಪಾಠ ಪ್ರವಚನ ಪ್ರಸಾರವಾಗುತ್ತಿದೆ. ಆದರೆ, ಅದನ್ನು ವೀಕ್ಷಿಸಲು ನಮ್ಮಲ್ಲಿ ಟಿವಿಗಳಿಲ್ಲ. ಟಿವಿ ತಂದರೂ ಅದಕ್ಕೆ ವಿದ್ಯುತ್, ಕೇಬಲ್ ಸಮಸ್ಯೆ ಎಂಬುದು ಹಾಡಿಗರ ಅಳಲು.

ಆನ್ಲೈನ್ ಶಿಕ್ಷಣ, ವಿದ್ಯಾಗಮ ಹಾಗೂ ದೂರದರ್ಶನ ಶಿಕ್ಷಣದಿಂದ ವಂಚಿತವಾಗಿರುವುದು ಕೇವಲ ಎಚ್.ಡಿ.ಕೋಟೆ ಹಾಡಿಗಳಿಗಷ್ಟೇ ಸೀಮಿತವಾಗಿಲ್ಲ. ಪಿರಿಯಾಪಟ್ಟಣ, ಹುಣಸೂರು ತಾಲೂಕಿನಲ್ಲಿರುವ ನೂರಕ್ಕೂ ಹೆಚ್ಚು ಹಾಡಿಗಳ ಚಿತ್ರಣವೂ ಹೆಚ್ಚುಕಡಿಮೆ ಇದೆ ಆಗಿದೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿ ಮತ್ತು ಶಿಕ್ಷಕರು ಹಾಡಿಗಳಲ್ಲಿನ ಮಕ್ಕಳ ಶಿಕ್ಷಣದ ಬಗ್ಗೆ ಗಮನ ಹರಿಸಬೇಕು ಎಂದು ಇಲ್ಲಿನ ಪೋಷಕರ ಒತ್ತಾಯಿಸಿದ್ದಾರೆ.

ವಿದ್ಯಾಗಮವೂ ಇಲ್ಲ
ಆನ್‌ಲೈನ್ ಶಿಕ್ಷಣ ತಲುಪದ ಭಾಗಗಳಿಗೆ ಶಿಕ್ಷಕರು ವಿದ್ಯಾರ್ಥಿಗಳ ಬಳಿಗೆ ತೆರಳಿ ಎಂಟತ್ತು ಮಕ್ಕಳಿಗೆ ಪಾಠ ಹೇಳಲು ವಿದ್ಯಾಗಮ ಪದ್ಧತಿಯನ್ನು ಸರಕಾರ ಆರಂಭಿಸಿದೆ. ಆದರೆ, ಈ ಪದ್ಧತಿ ಪಟ್ಟಣ ಮತ್ತು ಹೋಬಳಿ ಕೇಂದ್ರಗಳಿಷ್ಟೇ ಸೀಮಿತವಾಗಿದೆ. ಶಿಕ್ಷಕರು ಪಕ್ಕದೂರಿನ ಶಾಲೆಗೆ ಬರುತ್ತಾರೆ. ಆದರೆ, ಕಾಡಿನೊಳಗೆ ಇರುವ ನಮ್ಮ ಹಾಡಿಗಳಿಗೆ ಬರುತ್ತಿಲ್ಲ. ನಮ್ಮ ಮಕ್ಕಳು ಶಾಲೆ ಇಲ್ಲ ಎಂದು ಕಾಡಿನಿಂದ ಹೊರಗೆ ಹೋಗುತ್ತಿಲ್ಲ ಎಂದು ಹಾಡಿಗಳಲ್ಲಿನ ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

ನಿತ್ಯ ಕೂಲಿಯನ್ನೇ ಅವಲಂಭಿಸಿರುವ ನಾವು ಬೆಳಗ್ಗೆ ಎದ್ದು ಕೆಲಸಕ್ಕೆ ತೆರಳಿದರೆ ಬರುವುದು ಸಂಜೆಯಾಗುತ್ತದೆ. ಮಕ್ಕಳು ಹಾಡಿಯ್ಲಲೆ ಇರುತ್ತವೆ. ಇವರಿಗೆ ಓದಿಸಲು ನಮ್ಮಲ್ಲಿ ಯಾರೂ ಇಲ್ಲ. ರಾತ್ರಿ ವೇಳೆ ಕಲಿಸಲು ನಮಗೆ ಅಕ್ಷರ ಜ್ಞಾನವೂ ಇಲ್ಲ. ನಮ್ಮಲ್ಲಿ ದೊಡ್ಡ ಮೊಬೈಲ್ ಇಲ್ಲ. ಇದ್ದರೂ ನೆಟ್ವರ್ಕ್ ಸಮಸ್ಯೆ. ಶಾಲೆ ಆರಂಭವಾದಾಗ ಮಕ್ಕಳನ್ನು ಶಾಲೆಗೆ ಕಳಿಸುತ್ತೇವೆ

-ಮಾಣಿಮೂಲೆ ಹಾಡಿಯ ಮಂಜುಳಮ್ಮ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X