Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫ್ರಾನ್ಸ್: ಸಂಸದೆಯನ್ನು ‘ಗುಲಾಮ’ ಎಂಬಂತೆ...

ಫ್ರಾನ್ಸ್: ಸಂಸದೆಯನ್ನು ‘ಗುಲಾಮ’ ಎಂಬಂತೆ ಚಿತ್ರಿಸಿದ ಬಲಪಂಥೀಯ ಪತ್ರಿಕೆ

ದೇಶಾದ್ಯಂತ ಭಾರೀ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ30 Aug 2020 9:58 PM IST
share
ಫ್ರಾನ್ಸ್: ಸಂಸದೆಯನ್ನು ‘ಗುಲಾಮ’ ಎಂಬಂತೆ ಚಿತ್ರಿಸಿದ ಬಲಪಂಥೀಯ ಪತ್ರಿಕೆ

ಪ್ಯಾರಿಸ್ (ಫ್ರಾನ್ಸ್), ಆ. 30: ಫ್ರಾನ್ಸ್‌ನ ಓರ್ವ ಸಂಸತ್ ಸದಸ್ಯೆಯನ್ನು ದೇಶದ ಕಡು ಬಲಪಂಥೀಯ ಪತ್ರಿಕೆಯೊಂದು ಗುಲಾಮ ವ್ಯಕ್ತಿಯೆಂಬಂತೆ ಚಿತ್ರಿಸಿದ ಬಳಿಕ, ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ನಿಂದನೆಗೆ ಗುರಿಯಾಗಿರುವ ಸಂಸದೆ ಡೇನಿಯಲ್ ಒಬೊನೊ ಎಡಪಂಥೀಯ ಪಕ್ಷ ‘ಫ್ರಾನ್ಸ್ ಅನ್‌ಬೋವ್ಡ್’ನ ಸದಸ್ಯೆಯಾಗಿದ್ದಾರೆ.

ದೇಶದ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸಂಸದೆಗೆ ಫೋನ್ ಕರೆ ಮಾಡಿ ಮಾತನಾಡಿದ್ದಾರೆ ಹಾಗೂ ಯಾವುದೇ ರೀತಿಯ ಜನಾಂಗೀಯ ತಾರತಮ್ಯವನ್ನು ಸ್ಪಷ್ಟ ಮಾತುಗಳಲ್ಲಿ ಖಂಡಿಸಿದ್ದಾರೆ.

ಬಲಪಂಥೀಯ ಮತ್ತು ಕಡು ಬಲಪಂಥೀಯರಿಗಾಗಿ ಪ್ರಕಟವಾಗುತ್ತಿರುವ ಪತ್ರಿಕೆ ‘ವ್ಯಾಲರ್ಸ್ ಆ್ಯಕ್ಚುವಲ್ಸ್’, ಒಬೊನೊ ಬಗ್ಗೆ ಏಳು ಪುಟಗಳ ಕಲ್ಪನಾತ್ಮಕ ಲೇಖನವೊಂದನ್ನು ಪ್ರಕಟಿಸಿದೆ. ಲೇಖನದಲ್ಲಿ ಸಂಸದೆಯನ್ನು ಸಂಕಲೆಯಲ್ಲಿ ಬಂಧಿಸಿಟ್ಟಿರುವಂತೆ ಹಾಗೂ ಕುತ್ತಿಗೆಗೆ ಕಬ್ಬಿಣದ ಕಾಲರ್ ಹಾಕಿರುವಂತೆ ತೋರಿಸಿದೆ.

‘‘ಇದೊಂದು ಆಕ್ರೋಶಕಾರಕ ಲೇಖನವಾಗಿದೆ ಹಾಗೂ ಅದನ್ನು ಸ್ಪಷ್ಟ ಮಾತುಗಳಲ್ಲಿ ಖಂಡಿಸಬೇಕಾಗಿದೆ’’ ಎಂದು ಪ್ರಧಾನಿ ಜೀನ್ ಕ್ಯಾಸ್ಟೆಕ್ಸ್ ಹೇಳಿದರು.

ತನ್ನ ಮೇಲಿನ ಲೇಖನಕ್ಕೆ ಒಬೊನೊ ಹೀಗೆ ಟ್ವೀಟ್ ಮಾಡಿದ್ದಾರೆ: ‘‘ಕಡು ಬಲಪಂಥ- ಅಸಹ್ಯ, ಮೂರ್ಖ ಮತ್ತು ಕ್ರೂರಿ. ಸಂಕ್ಷಿಪ್ತವಾಗಿ ಹೇಳುವುದಾದರೆ, ಸ್ವತಃ ಅದರಂತೆಯೇ’’.

ಆಫ್ರಿಕ ಮತ್ತು ಅರಬ್ ಮೂಲದ ರಾಜಕಾರಣಿಗಳ ವಿರುದ್ಧ ಹೆಚ್ಚುತ್ತಿರುವ ದ್ವೇಷ ಭಾಷಣಗಳ ಬಗ್ಗೆ ಜನಾಂಗೀಯ ತಾರತಮ್ಯ ವಿರೋಧಿ ಸಂಘಟನೆ ‘ಎಸ್‌ಒಎಸ್ ರೇಸಿಸಮ್’ ಕಳವಳ ವ್ಯಕ್ತಪಡಿಸಿದೆ ಹಾಗೂ ಇದನ್ನು ಎದುರಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವ ಇಂಗಿತವನ್ನು ಅದು ವ್ಯಕ್ತಪಡಿಸಿದೆ.

ಆದರೆ, ತನ್ನ ಲೇಖನವನ್ನು ಸಮರ್ಥಿಸಿಕೊಂಡಿರುವ ಪತ್ರಿಕೆಯು, ಸಂಸದೆ ಒಬೊನೊಗೆ ಸಂಬಂಧಿಸಿದ ಲೇಖನವು ಕಲ್ಪನೆಯಾಗಿದೆ ಹಾಗೂ ಅದು ಕೆಟ್ಟದಾಗಿಯೇನೂ ಇಲ್ಲ ಎಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X