Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜಿಆರ್‌ಟಿಗೆ ಸಿಐಐ ರಾಷ್ಟ್ರೀಯ...

ಬಿಜಿಆರ್‌ಟಿಗೆ ಸಿಐಐ ರಾಷ್ಟ್ರೀಯ ಪುರಸ್ಕಾರ

ಬ್ಯಾರೀಸ್ ಗ್ರೂಪ್ ಗೆ ಇನ್ನೊಂದು ಪ್ರತಿಷ್ಠಿತ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ31 Aug 2020 12:36 PM IST
share
ಬಿಜಿಆರ್‌ಟಿಗೆ ಸಿಐಐ ರಾಷ್ಟ್ರೀಯ ಪುರಸ್ಕಾರ

ಬೆಂಗಳೂರು, ಆ.31: ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆ ಬ್ಯಾರೀಸ್ ಗ್ರೂಪ್ ನ ವಿಶಿಷ್ಟ ಯೋಜನೆ ಬೆಂಗಳೂರಿನ ‘ಬ್ಯಾರೀಸ್ ಗ್ಲೋಬಲ್ ರಿಸರ್ಚ್ ಟ್ರಯಾಂಗಲ್’ (ಬಿಜಿಆರ್‌ಟಿ) ಕಾನ್ಫಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ(ಸಿಐಐ) ನೀಡುವ ಪ್ರತಿಷ್ಠಿತ ‘ರಾಷ್ಟ್ರೀಯ ಅತ್ಯುತ್ತಮ ಇಂಧನ ದಕ್ಷ ನಿರ್ಮಾಣ ಪ್ರಶಸ್ತಿ’ (ನ್ಯಾಶನಲ್ ಎಕ್ಸಲೆಂಟ್ ಎನರ್ಜಿ ಎಫೀಸಿಯಂಟ್ ಬಿಲ್ಡಿಂಗ್ ಅವಾರ್ಡ್) ಗೆ ಪಾತ್ರವಾಗಿದೆ.

ಇತ್ತೀಚೆಗೆ ನಡೆದ ಇಂಧನ ನಿರ್ವಹಣೆ ಸಮ್ಮೇಳನ-2020ರಲ್ಲಿ ಸಿಐಐ ಈ ಪ್ರಶಸ್ತಿಯನ್ನು ಬಿಜಿಆರ್‌ಟಿಗೆ ಪ್ರದಾನ ಮಾಡಿದೆ.

 ಬಿಜಿಆರ್‌ಟಿ ಪರಿಸರ ಸ್ನೇಹಿ ನಿರ್ಮಾಣ ಕ್ಷೇತ್ರದಲ್ಲಿ ದೇಶದಲ್ಲೇ ಅತ್ಯಂತ ಅಸಾಮಾನ್ಯ ಯೋಜನೆಗಳಲ್ಲಿ ಒಂದೆಂದು ಈಗಾಗಲೇ ಹಲವು ಪ್ರಶಸ್ತಿ, ಗೌರವಗಳಿಗೆ ಪಾತ್ರವಾಗಿದೆ. ತಡೆರಹಿತ ಸಂಪರ್ಕ, ಸೃಜನಶೀಲ ಕಾರ್ಯಸ್ಥಳ ಮತ್ತು ಸಮಕಾಲೀನ ವ್ಯವಹಾರ ಜೀವನಶೈಲಿಯನ್ನು ನೀಡುವ ಯೋಜನೆ ಎಂಬ ಮನ್ನಣೆಗೆ ಅದು ಪಾತ್ರವಾಗಿದೆ. ಅತ್ಯುತ್ತಮ ವಿನ್ಯಾಸ, ಸ್ಥಳಾವಕಾಶದ ಅತ್ಯುತ್ತಮ ಬಳಕೆ, ಸಂಪನ್ಮೂಲದ ರಕ್ಷಣೆ, ಅತ್ಯಾಧುನಿಕ ತಂತ್ರಜ್ಞಾನದ ಸೂಕ್ತ ಬಳಕೆ ಹಾಗೂ ಉತ್ಕೃಷ್ಟ ಆರ್ಕಿಟೆಕ್ಚರ್ ಗಾಗಿ ಬಿಜಿಆರ್‌ಟಿಯನ್ನು ಉದ್ಯಮ ಮತ್ತು ನಿರ್ಮಾಣ ಕ್ಷೇತ್ರದ ಶೈಕ್ಷಣಿಕ ವಲಯ ಗುರುತಿಸಿ ಶ್ಲಾಘಿಸಿದೆ.

“ಈ ಗೌರವವನ್ನು ನಮ್ಮ ಶ್ರೇಷ್ಠ ನಾಯಕ, ಐಜಿಬಿಸಿಯ ಮಾಜಿ ಅಧ್ಯಕ್ಷ ದಿವಂಗತ ಡಾ.ಪ್ರೇಮ್ ಸಿ. ಜೈನ್‌ರಿಗೆ ಸಮರ್ಪಿಸುತ್ತಿದ್ದೇವೆ. ನಮ್ಮ ಸಾಧನೆಗೆ ಅವರು ನೀಡಿದ ಸಲಹೆ, ಮಾರ್ಗದರ್ಶನ ಮತ್ತು ನೆರವು ಕಾರಣವಾಗಿದ್ದು, ಇದೇ ಉತ್ಕೃಷ್ಟತೆಯನ್ನು ಕಾಯ್ದುಕೊಂಡು ಮತ್ತಷ್ಟು ಹೆಚ್ಚಿನ ಸಾಧನೆಯತ್ತ, ಭಾರತದ ಪರಿಸರ ಸ್ನೇಹಿ ನಿರ್ಮಾಣ (ಗ್ರೀನ್ ಬಿಲ್ಡಿಂಗ್) ಅಭಿಯಾನದ ಮುಂಚೂಣಿ ಸಂಸ್ಥೆಯಾಗಿ ನಮ್ಮ ಸೇವೆಯನ್ನು ಮುಂದುವರಿಸಿಕೊಂಡು ಹೋಗುತ್ತೇವೆ” ಎಂದು ಬ್ಯಾರೀಸ್ ಗ್ರೂಪ್ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X