Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ...

ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1458ಕ್ಕೆ ಏರಿಕೆ; 1178 ಮಂದಿ ಗುಣಮುಖ

ವಾರ್ತಾಭಾರತಿವಾರ್ತಾಭಾರತಿ31 Aug 2020 6:53 PM IST
share
ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1458ಕ್ಕೆ ಏರಿಕೆ; 1178 ಮಂದಿ ಗುಣಮುಖ

ಮಡಿಕೇರಿ, ಆ.31: ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1458 ಕ್ಕೆ ಏರಿಕೆಯಾಗಿದ್ದು, 1178 ಮಂದಿ ಗುಣಮುಖರಾಗಿದ್ದಾರೆ. 259 ಸಕ್ರಿಯ ಪ್ರಕರಣಗಳಿದ್ದು, 21 ಮಂದಿ ಮರಣ ಹೊಂದಿದ್ದಾರೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 245 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ 15 ಮತ್ತು ಮಧ್ಯಾಹ್ನ 2 ಗಂಟೆ ವೇಳೆಗೆ 16 ಸೇರಿದಂತೆ ಒಟ್ಟು 31 ಹೊಸ ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಸುಂಟಿಕೊಪ್ಪ ಶ್ರೀದೇವಿ ಲೇಔಟಿನ 27 ವರ್ಷದ ಮಹಿಳೆ, ಸೋಮವಾರಪೇಟೆ ಕುಸ್ಬೂರು ಗ್ರಾಮ ಮತ್ತು ಅಂಚೆಯ ಗಾಲ್ಫ್ ಮೈದಾನ ಸಮೀಪದ 70 ವರ್ಷದ ಪುರುಷ, ಸೋಮವಾರಪೇಟೆ ಕವಡಿಕಟ್ಟೆಯ 26 ವರ್ಷದ ಮಹಿಳೆ, ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಮೈಸೂರಿನ 58 ವರ್ಷದ ಮಹಿಳೆ, 61 ವರ್ಷದ ಪುರುಷ ಮತ್ತು 26 ವರ್ಷದ ಮಹಿಳೆ. 

ಸೋಮವಾರಪೇಟೆ ಬಸವೇಶ್ವರ ರಸ್ತೆಯ ಶ್ರೀಹರಿ ಸ್ಟೋರ್ಸ್ ಸಮೀಪದ 48 ವರ್ಷದ ಪುರುಷ. ಮಡಿಕೇರಿ ಮೈತ್ರಿ ಹಾಲ್ ಸಮೀಪದ ಪೊಲೀಸ್ ವಸತಿಗೃಹದ 29 ಮತ್ತು 28 ವರ್ಷದ ಇಬ್ಬರು ಪುರುಷರು. ಮಡಿಕೇರಿ ತ್ಯಾಗರಾಜ ನಗರದ ಅಂಗನವಾಡಿ ಬಳಿಯ 48 ವರ್ಷದ ಮಹಿಳೆ. ಮಡಿಕೇರಿ ಚೈನ್ ಗೇಟ್ ಸಮೀಪದ ಪೊಲೀಸ್ ವಸತಿಗೃಹದ 34 ವರ್ಷದ ಪುರುಷ. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ ಬಳಿಯ 55 ವರ್ಷದ ಪುರುಷ. ನಾಪೋಕ್ಲುವಿನ ಹಳೆತಾಲೂಕಿನ 42 ವರ್ಷದ ಪುರುಷ. ಮಡಿಕೇರಿ ಖಾಸಗಿ ಬಸ್ ನಿಲ್ದಾಣ ಬಳಿಯ 25 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ.

ನಗರದ ಗೌಳಿಬೀದಿಯ 43 ವರ್ಷದ ಪುರುಷ. ಸಿದ್ದಾಪುರದ ಮಟ್ಟ ಗ್ರಾಮದ ಮುತ್ತಪ್ಪ ದೇವಾಲಯ ಬಳಿಯ 15 ವರ್ಷದ ಮಹಿಳೆ. ಸೋಮವಾರಪೇಟೆ ವಾಲ್ನೂರು ಅಂಚೆಯ ತ್ಯಾಗತ್ತೂರು ಬಸ್ ನಿಲ್ದಾಣ ಬಳಿಯ 62 ವರ್ಷದ ಮಹಿಳೆ. ವಿರಾಜಪೇಟೆ ಮೀನುಪೇಟೆಯ ಮಲಬಾರ್ ರಸ್ತೆಯ ಹೊಸ ಅರ್ಜಿ ಸೇತುವೆ ಬಳಿಯ 40 ವರ್ಷದ ಪುರುಷ. ಗೋಣಿಕೊಪ್ಪದ ಅರವತ್ತೊಕ್ಲುವಿನ ಮೈಸೂರಮ್ಮ ನಗರದ 65 ವರ್ಷದ ಪುರುಷ. ವಿರಾಜಪೇಟೆ ಕಾಕೋಟುಪರಂಬು ಅಂಚೆಯ ನಾಲ್ಕೇರಿ ಗ್ರಾಮದ 33 ವರ್ಷದ ಮಹಿಳೆ. ಗುಡ್ಡೆಹೊಸೂರು ಮಾದಾಪಟ್ಟಣದ 31 ವರ್ಷದ ಪುರುಷ. ಸೋಮವಾರಪೇಟೆ ಅಬ್ಬೂರುಕಟ್ಟೆ ಬಳಿಯ 69 ವರ್ಷದ ಪುರುಷ.

ಶಿರಂಗಾಲ ತೊರೆನೂರಿನ ರೇಷ್ಮೆ ಹುಳು ಸಾಕಾಣಿಕೆ ಕೇಂದ್ರ ಬಳಿಯ 58 ವರ್ಷದ ಮಹಿಳೆ ಮತ್ತು 68 ವರ್ಷದ ಪುರುಷ. ಶಿರಂಗಾಲ ಕಾಡಬಸವೇಶ್ವರ ದೇವಾಲಯ ಬಳಿಯ 50 ಮತ್ತು 28 ವರ್ಷದ ಮಹಿಳೆಯರು. ಮಡಿಕೇರಿ ಬೊಯಿಕೇರಿಯ ಇಬ್ನಿವಳವಾಡಿಯ ಬಿ.ಎಸ್.ಎನ್.ಎಲ್ ಟವರ್ ಬಳಿಯ 46 ವರ್ಷದ ಮಹಿಳೆ. ಕುಶಾಲನಗರ ಹೆಬ್ಬಾಲೆ ಮುಖ್ಯ ರಸ್ತೆಯ ಕೆನರಾ ಬ್ಯಾಂಕ್ ಎದುರಿನ 93 ವರ್ಷದ ಪುರುಷ. ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಮೈಸೂರು ಬೈಲುಕೊಪ್ಪದ 58 ವರ್ಷದ ಮಹಿಳೆ. ಗೋಣಿಕೊಪ್ಪ ಟೆಲಿಫೋನ್ ಎಕ್ಸ್ ಚೇಂಜ್ ಬಳಿಯ 50 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X