Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕತರ್: ಇನ್ನು ವಲಸೆ ಕಾರ್ಮಿಕರು ಉದ್ಯೋಗ...

ಕತರ್: ಇನ್ನು ವಲಸೆ ಕಾರ್ಮಿಕರು ಉದ್ಯೋಗ ಬದಲಿಸಲು ಮಾಲಕರ ಒಪ್ಪಿಗೆ ಬೇಕಿಲ್ಲ

ಕಾರ್ಮಿಕರ ಕಾನೂನುಗಳಲ್ಲಿ ಹಲವು ಮಹತ್ತರ ಬದಲಾವಣೆಗಳು

ವಾರ್ತಾಭಾರತಿವಾರ್ತಾಭಾರತಿ31 Aug 2020 7:55 PM IST
share
ಕತರ್: ಇನ್ನು ವಲಸೆ ಕಾರ್ಮಿಕರು ಉದ್ಯೋಗ ಬದಲಿಸಲು ಮಾಲಕರ ಒಪ್ಪಿಗೆ ಬೇಕಿಲ್ಲ

ಜಿನೀವ (ಸ್ವಿಟ್ಸರ್‌ಲ್ಯಾಂಡ್), ಆ. 31: ಹಳೆಯ ಉದ್ಯೋಗ ವ್ಯವಸ್ಥೆಯೊಂದನ್ನು ರದ್ದುಪಡಿಸಿರುವುದಕ್ಕಾಗಿ ವಿಶ್ವಸಂಸ್ಥೆಯ ಕಾರ್ಮಿಕ ಘಟಕವು ರವಿವಾರ ಕತರ್ ದೇಶವನ್ನು ಶ್ಲಾಘಿಸಿದೆ.

ಆ ಉದ್ಯೋಗ ವ್ಯವಸ್ಥೆಯ ಪ್ರಕಾರ, ವಲಸಿಗ ಕಾರ್ಮಿಕರು ತಮ್ಮ ಕೆಲಸವನ್ನು ಬದಲಾಯಿಸಬೇಕಾದರೆ ತಮ್ಮ ಉದ್ಯೋಗದಾತರ ಅನುಮೋದನೆಯನ್ನು ಪಡೆದುಕೊಳ್ಳಬೇಕಾಗಿತ್ತು.

ಕತರ್ ತನ್ನ ಉದ್ಯೋಗ ಮಾರುಕಟ್ಟೆಗೆ ಪ್ರಮುಖ ಬದಲಾವಣೆಗಳನ್ನು ತಂದಿದ್ದು, ತಾರತಮ್ಯರಹಿತ ಕನಿಷ್ಠ ವೇತನವನ್ನು ಅಂಗೀಕರಿಸಿದ ಈ ವಲಯದ ಮೊದಲ ದೇಶವಾಗಿದೆ ಎಂದು ಅಂತರ್‌ರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್‌ಒ) ಹೇಳಿದೆ. ಇದರೊಂದಿಗೆ ವಲಸಿಗ ಕಾರ್ಮಿಕರು ತಮ್ಮ ಉದ್ಯೋಗವನ್ನು ಬದಲಾಯಿಸಬೇಕಾದರೆ ತಮ್ಮ ಧಣಿಗಳ ಒಪ್ಪಿಗೆಯನ್ನು ಪಡೆದುಕೊಳ್ಳಬೇಕೆಂಬ ನಿಯಮವೊಂದು ಕೊನೆಗೊಂಡಿದೆ ಎಂದು ಅದು ತಿಳಿಸಿದೆ.

‘‘ಈ ಮಹತ್ವದ ಬದಲಾವಣೆಗಳನ್ನು ಜಾರಿಗೆ ತರುವ ಮೂಲಕ, ಕತರ್ ತನ್ನ ಬದ್ಧತೆಯೊಂದನ್ನು ಪೂರೈಸಿದೆ. ಇದು ವಲಸೆ ಕಾರ್ಮಿಕರಿಗೆ ಹೆಚ್ಚಿನ ಸ್ವಾತಂತ್ರ್ಯ ಮತ್ತು ರಕ್ಷಣೆ ಹಾಗೂ ಉದ್ಯೋಗದಾತರಿಗೆ ಹೆಚ್ಚಿನ ಆಯ್ಕೆಗಳನ್ನು ಒದಗಿಸಿದೆ. ಎಲ್ಲರಿಗೂ ನ್ಯಾಯೋಚಿತ ಕೆಲಸದ ವಾತಾವರಣವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಸರಕಾರಗಳು, ಕಾರ್ಮಿಕರು ಮತ್ತು ಉದ್ಯೋಗದಾತರು ಅಂತರ್‌ರಾಷ್ಟ್ರೀಯ ಕಾರ್ಮಿಕ ಸಂಸ್ಥೆಯೊಂದಿಗೆ ಜೊತೆಯಾಗಿ ಕೆಲಸ ಮಾಡಿದರೆ ಏನೇನೆಲ್ಲವನ್ನು ಸಾಧಿಸಬಹುದು ಎನ್ನುವುದನ್ನು ನಾವೀಗ ನೋಡುತ್ತಿದ್ದೇವೆ’’ ಎಂದು ಸಂಸ್ಥೆಯ ಮಹಾನಿರ್ದೇಶಕ ಗಯ್ ರೈಡರ್ ಹೇಳಿದರು.

ತಾರತಮ್ಯರಹಿತ 1,000 ಕತರಿ ರಿಯಾಲ್ (ಸುಮಾರು 20,150 ರೂಪಾಯಿ)ನ ತಾರತಮ್ಯರಹಿತ ಕನಿಷ್ಠ ವೇತನವನ್ನು ಅಂಗೀಕರಿಸಿದ ಮೊದಲ ದೇಶವೂ ಕತರ್ ಆಗಿದೆ ಎಂದು ವಿಶ್ವ ಕಾರ್ಮಿಕ ಸಂಸ್ಥೆ ತಿಳಿಸಿದೆ.

ನೂತನ ಕಾನೂನು ಘೋಷಣೆಯಾದ ಆರು ತಿಂಗಳಲ್ಲಿ ಜಾರಿಗೆ ಬರಲಿದೆ.

 ‘ಕಫಾಲ’ ಸ್ಪಾನ್ಸರ್‌ಶಿಪ್ ವ್ಯವಸ್ಥೆಯಿಂದ ಮುಕ್ತಿ

ವಲಸೆ ಕಾರ್ಮಿಕರಿಗೆ ಸಂಬಂಧಿಸಿದ ಕಾನೂನಿಗೆ ಖತರ್ ಸರಕಾರ ತಿದ್ದುಪಡಿ ತಂದ ಬಳಿಕ, ‘ಕಫಾಲ’ ಸ್ಪಾನ್ಸರ್‌ಶಿಪ್ ವ್ಯವಸ್ಥೆ ಕೊನೆಗೊಂಡಿದೆ ಹಾಗೂ ಕತರ್ ಕಾರ್ಮಿಕ ಮಾರುಕಟ್ಟೆಯ ನೂತನ ಶಕೆಯೊಂದು ಆರಂಭಗೊಂಡಿದೆ ಎಂದು ವಿಶ್ವ ಕಾರ್ಮಿಕ ಸಂಸ್ಥೆ ತಿಳಿಸಿದೆ.

ಫುಟ್ಬಾಲ್ ವಿಶ್ವಕಪ್ ಕಾರಣ?

2022ರ ಫಿಫಾ ಫುಟ್ಬಾಲ್ ವಿಶ್ವಕಪ್ ಕತರ್‌ನಲ್ಲಿ ನಡೆಯಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಈ ಬೆಳವಣಿಗೆ ನಡೆದಿದೆ. ಕಾರ್ಮಿಕ ಸುಧಾರಣೆಗಳನ್ನು ತರುವ ಭರವಸೆಯನ್ನು ಕತರ್ ನೀಡಿದ ಬಳಿಕ, ಈ ವಿಶ್ವಕಪ್ ಆತಿಥ್ಯವನ್ನು ಅದಕ್ಕೆ ನೀಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X