ಅಮಾಸೆಬೈಲು, ಆ.31: ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದ ಚಂದ್ರಶೇಖರ ಶೆಟ್ಟಿ ಎಂಬವರು ಆ.28ರಂದು ಮಧ್ಯಾಹ್ನ ವೇಳೆ ಮನೆ ಸಮೀಪದ ಅತ್ತಿಕೊಡ್ಲು ಸರಕಾರಿ ಅರಣ್ಯದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.