Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೂರು ಮೀಟರ್ ವ್ಯಾಪ್ತಿಯಲ್ಲಿ ಮೂರಕ್ಕಿಂತ...

ನೂರು ಮೀಟರ್ ವ್ಯಾಪ್ತಿಯಲ್ಲಿ ಮೂರಕ್ಕಿಂತ ಹೆಚ್ಚಿನ ಸೋಂಕಿತರಿದ್ದರೆ ಮಾತ್ರ ಕಂಟೈನ್ಮೆಂಟ್: ಮಂಜುನಾಥ್ ಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ31 Aug 2020 11:26 PM IST
share
ನೂರು ಮೀಟರ್ ವ್ಯಾಪ್ತಿಯಲ್ಲಿ ಮೂರಕ್ಕಿಂತ ಹೆಚ್ಚಿನ ಸೋಂಕಿತರಿದ್ದರೆ ಮಾತ್ರ ಕಂಟೈನ್ಮೆಂಟ್: ಮಂಜುನಾಥ್ ಪ್ರಸಾದ್

ಬೆಂಗಳೂರು, ಆ.31: ಮೂರು ಅಥವಾ ಮೂರಕ್ಕಿಂತ ಹೆಚ್ಚು ಪ್ರಕರಣ ನೂರು ಮೀಟರ್ ವ್ಯಾಪ್ತಿಯೊಳಗೆ ಕಂಡುಬಂದರೆ ಮಾತ್ರ ಆ ಜಾಗವನ್ನು ಕಂಟೈನ್‍ಮೆಂಟ್ ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರು ಮೀಟರ್ ವ್ಯಾಪ್ತಿಯಲ್ಲಿ ಒಂದು ಅಥವಾ ಎರಡು ಕೊರೋನ ಪ್ರಕರಣ ಕಂಡುಬಂದರೆ ಬ್ಯಾರಿಕೇಡಿಂಗ್ ಮಾಡುವ ಅಗತ್ಯ ಇಲ್ಲ ಎಂದು ತಿಳಿಸಿದರು.

ಪ್ರಾಥಮಿಕ, ದ್ವಿತೀಯ ಸಂಪರ್ಕ, ಕಂಟೈನ್‍ಮೆಂಟ್ ವಲಯ, ಕ್ಲಿನಿಕ್, ಆಸ್ಪತ್ರೆಗಳಲ್ಲಿ ಸೋಂಕಿನ ಲಕ್ಷಣ ಇರುವವರಿಗೆ ಕೊರೋನ ಸೋಂಕು ಪರೀಕ್ಷೆ ಮುಂದುವರಿಸಲಾಗುವುದು. ಪ್ರತಿದಿನ 25 ಸಾವಿರ ಜನರಿಗೆ ಟೆಸ್ಟ್ ಮಾಡಲಾಗುತ್ತಿದೆ. ಹೆಚ್ಚು ಟೆಸ್ಟ್ ಮಾಡಿದಾಗ ಆರಂಭದಲ್ಲಿ ಹೆಚ್ಚು ಪ್ರಕರಣ ಬರಲಿದೆ. ಆದರೆ ಎಲ್ಲರನ್ನೂ ಐಸೋಲೇಟ್ ಮಾಡಿದರೆ ಸೋಂಕು ಹರಡುವುದು ಕಡಿಮೆಯಾಗಲಿದೆ ಎಂದರು.

ಹೋಂ ಐಸೋಲೇಷನ್‍ನಲ್ಲಿ ಇರುವವರ ಮನೆಗೆ ಬಿಬಿಎಂಪಿ ತಂಡ ಭೇಟಿ ನೀಡುತ್ತದೆ. ಕುಶಲ ಎಂಬ ಆ್ಯಪ್ ಮೂಲಕ ಸ್ವಸ್ಥ್ ಅನ್ನುವ ಸಂಸ್ಥೆ ಜೊತೆಗೆ ಸಂಪರ್ಕ ಮಾಡಿ, ಆ ಆ್ಯಪ್‍ನಿಂದ ವೈದ್ಯರು ಪ್ರತಿದಿನ ಮೂರು ಬಾರಿ ಫೋನ್ ಮಾಡಿ ರೋಗಿಗಳ ಆರೋಗ್ಯ ವಿಚಾರಿಸಿಕೊಳ್ಳುತ್ತಾರೆ. ತೊಂದರೆಗಳಿದ್ದರೆ ಕೂಡಲೇ ಆಸ್ಪತ್ರೆಗೆ ದಾಖಲಿಸಲು ನಮಗೆ ಸೂಚನೆ ಬರುತ್ತದೆ. ಇದರಿಂದ ಸಾವಿನ ಪ್ರಮಾಣವೂ ಕಡಿಮೆಯಾಗಲಿದೆ. ಮನೆಮನೆಗೆ ಆಕ್ಸಿಮೀಟರ್, ಮೆಡಿಸಿನ್ ಹಂಚುತ್ತೇವೆ ಎಂದರು.

ಖಾಸಗಿ ಆಸ್ಪತ್ರೆಗಳಲ್ಲಿ ಪಾಲಿಕೆ ವತಿಯಿಂದ ದಾಖಲು ಮಾಡಿಸಿದರೆ, ಅವರ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ. ಪಾಲಿಕೆಯ ವತಿಯಿಂದ ರೋಗಿಗಳಿಂದ ಹಣ ಕೇಳಿರುವ ಆರೋಪ ಬಂದರೆ ಕ್ರಮ ಕೈಗೊಳ್ಳುತ್ತೇವೆ. ಬಿಬಿಎಂಪಿ ವತಿಯಿಂದ ಟೆಸ್ಟ್ ಮಾಡಲು, ಸಿಸಿಸಿ ಕೇಂದ್ರಕ್ಕೆ ಸೇರಲು ಹಾಗೂ ಆಸ್ಪತ್ರೆ ಸೇರಲು ಜನರಿಗೆ ಯಾವುದೇ ಖರ್ಚಾಗುವುದಿಲ್ಲ ಎಂದು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X