Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. Breaking News: ‘ಪಬ್ ಜಿ ಮೊಬೈಲ್’...

Breaking News: ‘ಪಬ್ ಜಿ ಮೊಬೈಲ್’ ಸೇರಿದಂತೆ 118 ಚೀನಾ ಆ್ಯಪ್ ಗಳನ್ನು ನಿಷೇಧಿಸಿದ ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ2 Sept 2020 5:26 PM IST
share
Breaking News: ‘ಪಬ್ ಜಿ ಮೊಬೈಲ್’ ಸೇರಿದಂತೆ 118 ಚೀನಾ ಆ್ಯಪ್ ಗಳನ್ನು ನಿಷೇಧಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ, ಸೆ.2: ಜನಪ್ರಿಯ ಗೇಮ್ ಆ್ಯಪ್ ಪಬ್‌ಜಿ ಮೊಬೈಲ್ ಸೇರಿದಂತೆ ಚೀನಾದ 118 ಆ್ಯಪ್‌ಗಳನ್ನು ಕೇಂದ್ರ ಸರಕಾರ ಬುಧವಾರ ನಿಷೇಧಿಸಿದೆ. ಭಾರತದ ಸಾರ್ವಭೌಮತೆ, ಸಮಗ್ರತೆ, ರಕ್ಷಣಾ ಕ್ಷೇತ್ರ, ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆಗೆ ಹಾನಿಕಾರವಾದ ಚಟುವಟಿಕೆಗಳಲ್ಲಿ ತೊಡಗಿದ್ದರಿಂದ ಈ ಆ್ಯಪ್‌ಗಳನ್ನು ನಿಷೇಧಿಸಲಾಗಿದೆ ಎಂದು ಕೇಂದ್ರದ ಇಲೆಕ್ಟ್ರಾನಿಕ್ಸ್, ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಹೇಳಿದೆ.

 ಈ ಉಪಕ್ರಮವು ಭಾರತದ ಕೋಟ್ಯಾಂತರ ಮೊಬೈಲ್ ಮತ್ತು ಇಂಟರ್‌ನೆಟ್ ಬಳಕೆದಾರರ ಹಿತಾಸಕ್ತಿಯನ್ನು ರಕ್ಷಿಸುತ್ತದೆ. ಭಾರತದ ಸೈಬರ್‌ವಲಯದ ಸುರಕ್ಷತೆ, ಭದ್ರತೆ ಮತ್ತು ಸಮಗ್ರತೆಯನ್ನು ಖಾತರಿಪಡಿಸುವ ಉದ್ದೇಶದ ನಿರ್ಧಾರ ಇದಾಗಿದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

ಆ್ಯಂಡ್ರಾಯ್ಡ್ ಮತ್ತು ಐಒಎಸ್ ವ್ಯವಸ್ಥೆ ಹೊಂದಿರುವ ಮೊಬೈಲ್‌ಗಳಲ್ಲಿ ಲಭ್ಯವಿರುವ ಆ್ಯಪ್‌ಗಳ ಮೂಲಕ ಬಳಕೆದಾರರ ಮಾಹಿತಿ ಕದ್ದು ಭಾರತದಿಂದ ಹೊರಗಿರುವ ಸರ್ವರ್‌ಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಿ ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ಹಲವು ದೂರುಗಳು ಬಂದಿವೆ. ಭಾರತದ ಭದ್ರತೆ ಮತ್ತು ರಕ್ಷಣೆಗೆ ಪ್ರತಿಕೂಲವಾದ ಶಕ್ತಿಗಳಿಂದ ಈ ಮಾಹಿತಿಯ ಸಂಗ್ರಹಣೆ, ಪರಿಶೀಲನೆಯು ದೇಶದ ಸಮಗ್ರತೆ ಮತ್ತು ಸಾರ್ವಭೌಮತೆಯ ಮೇಲೆ ಪ್ರಭಾವ ಬೀರುತ್ತದೆ. ಇದು ಅತ್ಯಂತ ಆತಂಕಕಾರಿ ವಿಷಯವಾಗಿದ್ದು ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿಕೆ ತಿಳಿಸಿದೆ.

ಈ ದುರುದ್ದೇಶಪೂರಿತ ಆ್ಯಪ್‌ಗಳನ್ನು ನಿಷೇಧಿಸಬೇಕೆಂದು ಇಂಡಿಯನ್ ಸೈಬರ್ ಕ್ರೈಂ ಕೋಆರ್ಡಿನೇಷನ್ ಸೆಂಟರ್ ಸಮಗ್ರ ಶಿಫಾರಸು ಸಲ್ಲಿಸಿದೆ. ಅಲ್ಲದೆ, ದೇಶದ ಸಂಸತ್ತಿನಲ್ಲಿ ಮತ್ತೆ ಸಂಸತ್ತಿನ ಹೊರಗೆ ಜನಪ್ರತಿನಿಧಿಗಳು ಇದೇ ರೀತಿಯ ಆತಂಕ ವ್ಯಕ್ತಪಡಿಸಿದ್ದಾರೆ. ದೇಶದ ಸಮಗ್ರತೆ ಹಾಗೂ ಜನರ ಖಾಸಗಿತನಕ್ಕೆ ಧಕ್ಕೆ ತರುವ ಆ್ಯಪ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರೂ ಆಗ್ರಹಿಸಿದ್ದರು. ಈ ಎಲ್ಲಾ ಹಿನ್ನೆಲೆಯಲ್ಲಿ, ಮತ್ತು ಈ ಆ್ಯಪ್‌ಗಳು ಮಾಹಿತಿಯನ್ನು ಅಕ್ರಮವಾಗಿ ವರ್ಗಾಯಿಸುವ ವಗ್ಗೆ ವಿಶ್ವಾಸಾರ್ಹ ವರದಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಆ್ಯಪ್‌ಗಳ ನಿಷೇಧಕ್ಕೆ ನಿರ್ಧರಿಸಲಾಗಿದೆ ಎಂದು ಇಲಾಖೆ ಹೇಳಿದೆ.

Government blocks 118 mobile apps which are prejudicial to sovereignty and integrity of India, Defence of India, Security of State and Public Order: Govt of India

PUBG MOBILE Nordic Map: Livik, PUBG MOBILE LITE, WeChat Work & WeChat reading are among the banned mobile apps. pic.twitter.com/VWrg3WUnO8

— ANI (@ANI) September 2, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X