ಸೆ.5: 'ಮುಚ್ಚಿಟ್ಟ ದಲಿತ ಚರಿತ್ರೆ' ಕೃತಿ ಬಿಡುಗಡೆ
ಉಡುಪಿ, ಸೆ.2: ಲೇಖಕ ರಾಕೇಶ್ ಶೆಟ್ಟಿ ಬರೆದ ‘ಮುಚ್ಚಿಟ್ಟ ದಲಿತ ಚರಿತ್ರೆ’ ಕೃತಿಯ ಸಾಂಕೇತಿಕ ಬಿಡುಗಡೆ ಮತ್ತು ಲೇಖಕರ ಜತೆ ಸಂವಾದ ಕಾರ್ಯಕ್ರಮ ಅಂಬಲಪಾಡಿಯ ಹೋಟೆಲ್ ಕಾರ್ತಿಕ್ ಎಸ್ಟೇಟ್ನಲ್ಲಿ ಸೆ.5ರಂದು ಸಂಜೆ 4 ಗಂಟೆಗೆ ನಡೆಯಲಿದೆ.
ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆ ವಹಿಸಲಿರುವರು. ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story





