Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು: ಬುಧವಾರ 88 ಮಂದಿಗೆ ಕೊರೋನ...

ಕಾಸರಗೋಡು: ಬುಧವಾರ 88 ಮಂದಿಗೆ ಕೊರೋನ ಸೋಂಕು ದೃಢ

ವಾರ್ತಾಭಾರತಿವಾರ್ತಾಭಾರತಿ2 Sept 2020 7:16 PM IST
share

ಕಾಸರಗೋಡು,ಸೆ.2: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 88 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 86 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗುಲಿದೆ. ಒಬ್ಬರು ವಿದೇಶದಿಂದ, ಒಬ್ಬರು ಇತರ ರಾಜ್ಯದಿಂದ ಬಂದವರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ.

ಕುಂಬಳೆ ಪಂಚಾಯತ್ 2, ಚೆಮ್ನಾಡ್ ಪಂಚಾಯತ್ 5, ವರ್ಕಾಡಿ ಪಂಚಾಯತ್ 1, ಎಣ್ಮಕಜೆ ಪಂಚಾಯತ್ 1. ಮೊಗ್ರಾಲ್ ಪುತ್ತೂರು ಪಂಚಾಯತ್ 1, ಮಂಜೇಶ್ವರ ಪಂಚಾಯತ್ 1, ಮಂಗಲ್ಪಾಡಿ ಪಂಚಾಯತ್ 4, ಚೆಂಗಳ ಪಂಚಾಯತ್ 12, ಕುತ್ತಿಕೋಲು ಪಂಚಾಯತ್ 1, ಕಾಞಂಗಾಡ್ ನಗರಸಭೆ 6, ಅಜಾನೂರು ಪಂಚಾಯತ್ 21, ಪಳ್ಳಿಕ್ಕರೆ ಪಂಚಾಯತ್ 14, ಪಡನ್ನ ಪಂಚಾಯತ್ 2, ಉದುಮಾ ಪಂಚಾಯತ್ 1, ಮಡಿಕೈ ಪಂಚಾಯತ್ 3, ಪಿಲಿಕೋಡ್ ಪಂಚಾಯತ್ 1, ನೀಲೇಶ್ವರ ನಗರಸಭೆ 1, ತ್ರಿಕರಿಪುರ ಪಂಚಾಯತ್ 1, ಪುಲ್ಲೂರು-ಪೆರಿಯ ಪಂಚಾಯತ್ 1, ಕೋಡೋಂ-ಬೇಳೂರು ಪಂಚಾಯತ್ 4, ಕಿನಾನೂರು-ಕರಿಂದಳಂ ಪಂಚಾಯತ್ 3 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ.

ವಿದೇಶದಿಂದ ಬಂದಿದ್ದ ಪಳ್ಳಿಕ್ಕರೆ ಪಂಚಾಯತ್ ನ 32 ವರ್ಷದ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಆಗಿದೆ. ಕರ್ನಾಟಕದಿಂದ ಆಗಮಿಸಿದ್ದ  ಕಾಞಂಗಾಡ್ ನಗರಸಭೆಯ 23 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ.  

158 ಮಂದಿಗೆ ನೆಗೆಟಿವ್: ಬುಧವಾರ ಜಿಲ್ಲೆಯಲ್ಲಿ 158 ಮಂದಿಗೆ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ .
   
ಕಾಸರಗೋಡು ನಗರಸಭೆ 26, ಮಧೂರು ಪಂಚಾಯತ್ 6, ಕಾರಡ್ಕ ಪಂಚಾಯತ್ 1, ಮೊಗ್ರಾಲ್ ಪುತ್ತೂರು ಪಂಚಾಯತ್ 2, ಚೆಮ್ನಾಡ್ ಪಂಚಾಯತ್ 18, ಬೇಡಡ್ಕ ಪಂಚಾಯತ್ 18, ಮಂಗಲ್ಪಾಡಿ ಪಂಚಾಯತ್ 8, ಬದಿಯಡ್ಕ ಪಂಚಾಯತ್ 3, ಕುಂಬಳೆ ಪಂಚಾಯತ್ 6, ದೇಲಂಪಾಡಿ ಪಂಚಾಯತ್ 1, ಎಣ್ಮಕಜೆ ಪಂಚಾಯತ್ 1, ಬೆಳ್ಳೂರು ಪಂಚಾಯತ್ 2, ಮಂಜೇಶ್ವರ ಪಂಚಾಯತ್ 1, ಚೆಂಗಳ ಪಂಚಾಯತ್ 5, ಕಾಞಂಗಾಡ್ ನಗರಸಭೆ 8, ಬಳಾಲ್ ಪಂಚಾಯತ್ 1, ಉದುಮಾ ಪಂಚಾಯತ್ 11, ಪಳ್ಳಿಕ್ಕರೆ ಪಂಚಾಯತ್ 7, ಮಡಿಕೈ ಪಂಚಾಯತ್ 2, ಅಜಾನೂರು ಪಂಚಾಯತ್ 11, ನೀಲೇಶ್ವರ ನಗರಸಭೆ 8, ಚೆರುವತ್ತೂರು ಪಂಚಾಯತ್ 4, ವಲಿಯಪರಂಬ ಪಂಚಾಯತ್ 7, ತ್ರಿಕರಿಪುರ ಪಂಚಾಯತ್ 3, ಕೋಡೋಂ-ಬೇಳೂರು ಪಂಚಾಯತ್ 2, ಪುಲ್ಲೂರು-ಪೆರಿಯ ಪಂಚಾಯತ್ 5, ಕಯ್ಯೂರು-ಚೀಮೇನಿ ಪಂಚಾಯತ್ ಓರ್ವರಿಗೆ ಕೋವಿಡ್ ನೆಗೆಟಿವ್ ಆಗಿದೆ.  

6388 ಮಂದಿ ನಿಗಾದಲ್ಲಿ: ಕಾಸರಗೋಡು ಜಿಲ್ಲೆಯಲ್ಲಿ 6388 ಮಂದಿ ನಿಗಾದಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ. 5392 ಮಂದಿ ಮನೆಗಳಲ್ಲಿ, 996 ಮಂದಿ ಸಾಂಸ್ಥಿಕವಾಗಿ ನಿಗಾದಲ್ಲಿದ್ದಾರೆ. ನೂತನವಾಗಿ 324 ಮಂದಿ ನಿಗಾ ಪ್ರವೇಶಿಸಿದ್ದಾರೆ. 322 ಮಂದಿ ಬುಧವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X