Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲಾ ಮಟ್ಟದ ‘ಶಿಕ್ಷಕ ಪ್ರಶಸ್ತಿ’...

ದ.ಕ.ಜಿಲ್ಲಾ ಮಟ್ಟದ ‘ಶಿಕ್ಷಕ ಪ್ರಶಸ್ತಿ’ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ3 Sept 2020 8:19 PM IST
share

ಮಂಗಳೂರು, ಸೆ.3: ಭಾರತದ ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣ ನ್ ಅವರ ಜನ್ಮದಿನವನ್ನು (ಸೆ.5)ಶಿಕ್ಷಕರ ದಿನವನ್ನಾಗಿ ಆಚರಿಸುವ ಕಾರ್ಯಕ್ರಮದಲ್ಲಿ ವಿತರಿಸಲಾಗುವ ದ.ಕ.ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿಯನ್ನು ದ.ಕ.ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಪ್ರಕಟಿಸಿದ್ದಾರೆ.

1.ಪ್ರಾಥಮಿಕ (ಕಿರಿಯ ವಿಭಾಗ) ಶಾಲೆ: ಬಂಟ್ವಾಳ ಶಿಕ್ಷಣ ವಲಯದ ಅಳಕೆ ಮಜಲು ಶಾಲೆಯ ಕೆ.ಇಸ್ಮಾಲಿ, ಬೆಳ್ತಂಗಡಿ ವಲಯದ ರಕ್ತೇಶ್ವರಿ ಪದವು ಶಾಲೆಯ ಚೈತ್ರಪ್ರಭಾ ಶ್ರೀಶಾಂ, ಮಂಗಳೂರು ಉತ್ತರ ವಲಯದ ತಣ್ಣೀರುವಾವಿ ಶಾಲೆಯ ಹರಿಣಾಕ್ಷಿ, ಮಂಗಳೂರು ದಕ್ಷಿಣ ವಲಯದ ಮಲಾರ್ ರಾಧಾಕೃಷ್ಣ ರಾವ್ ಟಿಡಿ, ಮೂಡುಬಿದಿರೆ ವಲಯದ ಕಡಂದಲೆ ಶಾಲೆಯ ಅನಂತ ಪದ್ಮನಾಭ ಚೆನ್ನಿ, ಪುತ್ತೂರು ವಲಯದ ಕುಂಡಾಜೆ ಶಾಲೆಯ ಪಿ.ಎಸ್. ನಾರಾಯಣ, ಸುಳ್ಯ ವಲಯದ ಬಾನಡ್ಕ ಶಾಲೆಯ ಜಾನಕಿ ಕೆ. ಆಯ್ಕೆಯಾಗಿದ್ದಾರೆ.

2. ಪ್ರಾಥಮಿಕ (ಹಿರಿಯ ವಿಭಾಗ) ಶಾಲೆ: ಬಂಟ್ವಾಳ ಶಿಕ್ಷಣ ವಲಯದ ಮಜಿ ಶಾಲೆಯ ಸಂಗೀತಾ ಶರ್ಮ, ಬೆಳ್ತಂಗಡಿ ವಲಯದ ಕುಂಜತ್ತೋಡಿ ಶಾಲೆಯ ಸಬೀನಾ, ಮಂಗಳೂರು ಉತ್ತರ ವಲಯದ ಗಾಂಧಿನಗರ ಶಾಲೆಯ ಇಂದ್ರಾವತಿ ಎನ್., ಮಂಗಳೂರು ದಕ್ಷಿಣ ವಲಯದ ಕೋಟೆಪುರ ಟಿಪ್ಪುಸುಲ್ತಾನ ಶಾಲೆಯ ಎಂ.ಎಚ್.ಮಲಾರ್, ಮೂಡುಬಿದಿರೆ ವಲಯದ ಮಾಂಪಾಡಿ ಶಾಲೆಯ ಜಾನೆಟ್ ಪಿಂಟೋ, ಪುತ್ತೂರು ವಲಯದ ಹಾರಾಡಿ ಶಾಲೆಯ ಪ್ರಶಾಂತ್ ಪಿಎಲ್, ಸುಳ್ಯ ವಲಯದ ಇಡ್ಯಡ್ಕ ಶಾಲೆಯ ರೇಖಾ ಸರ್ವೋತ್ತಮ ಆಯ್ಕೆಯಾಗಿದ್ದಾರೆ.

3. ಪ್ರೌಡಶಾಲಾ ವಿಭಾಗ : ಬಂಟ್ವಾಳ ಶಿಕ್ಷಣ ವಲಯದ ಪಾಣೆಮಂಗಳೂರು ಶಾರದಾ ಪ್ರೌಢಶಾಲೆಯ ರಾಧಾಕೃಷ್ಣ ಬಾಳಿಗಾ, ಬೆಳ್ತಂಗಡಿ ವಲಯದ ಕೊಕ್ರಾಡಿ ಪ್ರೌಢಶಾಲೆಯ ಅಕ್ಕಮ್ಮ, ಮಂಗಳೂರು ಉತ್ತರ ವಲಯದ ಬಡಗ ಎಕ್ಕಾರು ಪ್ರೌಢಶಾಲೆಯ ಉಸ್ಮಾನ್ ಜಿ., ಮಂಗಳೂರು ದಕ್ಷಿಣ ವಲಯದ ಕಿನ್ನಿಕಂಬಳ ಪ್ರೌಢಶಾಲೆಯ ಜಯಶ್ರೀ, ಮೂಡುಬಿದಿರೆ ವಲಯದ ಅಳಿಯೂರು ಪ್ರೌಢಶಾಲೆಯ ವೆಂಕಟೇಶ್ ದಾಮ್ಲೆ, ಪುತ್ತೂರು ವಲಯದ ರಾಮಕುಂಜ ಪ್ರೌಢಶಾಲೆಯ ವೆಂಕಟೇಶ್ ದಾಮ್ಲೆ, ಸುಳ್ಯ ವಲಯದ ಪಂಜ ಶಾಲೆಯ ಟೈಟಸ್ ವರ್ಗೀಸ್ ಆಯ್ಕೆಯಾಗಿದ್ದಾರೆ.

ವಿಶೇಷ ಪ್ರಶಸ್ತಿ: ವಾಮಂಜೂರು ಮಂಗಳಜ್ಯೋತಿ ಶಾಲೆಯ ಯೋಗ ಮತ್ತು ದೈಹಿಕ ಶಿಕ್ಷಕ ಶೇಖರ ನಾಯ್ಕ ಕಡ್ತಲ ಅವರಿಗೆ ವಿಶೇಷ ಪ್ರಶಸ್ತಿ ಘೋಷಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X