Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ 4.7 ಕೋಟಿಗೂ ಅಧಿಕ ಮಹಿಳೆಯರು,...

ಕೊರೋನ 4.7 ಕೋಟಿಗೂ ಅಧಿಕ ಮಹಿಳೆಯರು, ಹೆಣ್ಣುಮಕ್ಕಳನ್ನು ತೀವ್ರ ಬಡತನಕ್ಕೆ ತಳ್ಳಲಿದೆ: ವಿಶ್ವಸಂಸ್ಥೆ ವರದಿ

ವಾರ್ತಾಭಾರತಿವಾರ್ತಾಭಾರತಿ3 Sept 2020 8:46 PM IST
share
ಕೊರೋನ 4.7 ಕೋಟಿಗೂ ಅಧಿಕ ಮಹಿಳೆಯರು, ಹೆಣ್ಣುಮಕ್ಕಳನ್ನು ತೀವ್ರ ಬಡತನಕ್ಕೆ ತಳ್ಳಲಿದೆ: ವಿಶ್ವಸಂಸ್ಥೆ ವರದಿ

ಹೊಸದಿಲ್ಲಿ, ಸೆ. 3: ಕೊರೋನ ಸಾಂಕ್ರಾಮಿಕ ರೋಗ ಮಹಿಳೆ ಹಾಗೂ ಪುರುಷರ ನಡುವಿನ ಬಡತನದ ಅಂತರವನ್ನು ವ್ಯಾಪಕಗೊಳಿಸಿದೆ. ಅಲ್ಲದೆ, ಶೇ. 4.7 ಕೋಟಿ ಮಹಿಳೆಯರು ಹಾಗೂ ಹೆಣ್ಣು ಮಕ್ಕಳನ್ನು 2021ರ ಒಳಗೆ ತೀವ್ರ ಬಡತನಕ್ಕೆ ತಳ್ಳಲಿದೆ ಎಂದು ವಿಶ್ವಸಂಸ್ಥೆಯ ನೂತನ ವಿಶ್ಲೇಷಣೆ ಹೇಳಿದೆ.

ವಿಶ್ವಸಂಸ್ಥೆಯ ಮಹಿಳೆ ಮತ್ತು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ ಸಂಘಟಿಸಿದ ದತ್ತಾಂಶದ ಪ್ರಕಾರ, 2019 ಹಾಗೂ 2021ರ ನಡುವೆ ಮಹಿಳೆಯರ ಬಡತನದ ದರ ಶೇ. 2.7 ಇಳಿಕೆಯಾಗಲಿದೆ ಎಂದು ಈ ಹಿಂದೆ ಅಂದಾಜಿಸಲಾಗಿತ್ತು. ಆದರೆ, ಈಗ ಮಹಿಳೆಯರ ಬಡತನದ ದರ ಶೇ. 9.1 ಏರಿಕೆಯಾಗಲಿದೆ. ಕೊರೋನ ಸಾಂಕ್ರಾಮಿಕ ರೋಗ ಒಟ್ಟು 9.6 ಕೋಟಿ ಜನರನ್ನು ತೀವ್ರ ಬಡತನಕ್ಕೆ ತಳ್ಳಲಿದೆ. ಇವರಲ್ಲಿ 4.7 ಕೋಟಿ ಮಹಿಳೆಯರು ಹಾಗೂ ಹೆಣ್ಣು ಮಕ್ಕಳು ಸೇರಲಿದ್ದಾರೆ ಎಂದು ವಿಶ್ವಸಂಸ್ಥೆಯ ಏಜೆನ್ಸಿಗಳು ತಮ್ಮ ‘‘ಫ್ರಂ ಇನ್‌ಸೈಟ್ ಟು ಆ್ಯಕ್ಷನ್: ಜಂಡರ್ ಇಕ್ವಾಲಿಟಿ ಇನ್ ದಿ ವೇಕ್ ಆಫ್ ಕೋವಿಡ್-19’’ ಶೀರ್ಷಿಕೆಯ ವರದಿಯಲ್ಲಿ ಹೇಳಿದೆ.

25 ಹಾಗೂ 34 ವಯೋಮಾನದ ನಡುವಿನ ಪ್ರತಿ 100 ಪುರುಷರಿಗೆ ಪ್ರತಿಯಾಗಿ 118 ಮಹಿಳೆಯರು ತೀವ್ರ ಬಡತನದಲ್ಲಿ ಜೀವಿಸಲಿದ್ದಾರೆ. 2030ರ ಹೊತ್ತಿಗೆ ಪ್ರತಿ 100 ಪುರುಷರಿಗೆ ಪ್ರತಿಯಾಗಿ 121 ಮಹಿಳೆಯರು ಬಡತನದಲ್ಲಿ ಬದಕಲಿದ್ದಾರೆ ಎಂದು ವರದಿ ಅಂದಾಜಿಸಿದೆ. ‘‘ಮಹಿಳೆಯರ ತೀವ್ರ ಬಡತನ ಏರಿಕೆ ನಾವು ನಮ್ಮ ಸಮಾಜ ಹಾಗೂ ಆರ್ಥಿಕತೆಯನ್ನು ರೂಪಿಸಿದ ರೀತಿಯಲ್ಲಿ ಇರುವ ಆಳವಾದ ನ್ಯೂನತೆಯನ್ನು ತೋರಿಸುತ್ತದೆ’’ ಎಂದು ವಿಶ್ವಸಂಸ್ಥೆಯ ಮಹಿಳಾ ಕಾರ್ಯಕಾರಿ ನಿರ್ದೇಶಕಿ ಫುಮ್‌ಝೈಲೆ ಮ್ಲಾಂಬೊ-ನುಗುಕಾ ಹೇಳಿದ್ದಾರೆ.

ಕುಟುಂಬವನ್ನು ಪೋಷಿಸುವಲ್ಲಿ ಮಹಿಳೆಯರು ಹೆಚ್ಚು ಜವಾಬ್ದಾರಿ ತೆಗೆದುಕೊಳ್ಳುತ್ತಾರೆ ಎಂಬುದು ನಮಗೆ ತಿಳಿದಿದೆ. ಅವರು ಕಡಿಮೆ ಗಳಿಸುತ್ತಾರೆ, ಕಡಿಮೆ ಉಳಿಸುತ್ತಾರೆ ಹಾಗೂ ಕಡಿಮೆ ಸುರಕ್ಷತೆ ಇರುವ ಉದ್ಯೋಗಗಳಲ್ಲಿ ತೊಡಗಿಕೊಳ್ಳುತ್ತಾರೆ. ಒಟ್ಟು ಮಹಿಳೆಯ ಉದ್ಯೋಗ ಪುರುಷರಿಗಿಂತ ಶೇ. 19ರಷ್ಟು ಹೆಚ್ಚು ಅಪಾಯದಲ್ಲಿದೆ ಎಂದು ಅವರು ತಿಳಿಸಿದ್ದಾರೆ. ಶಿಕ್ಷಣ, ಕುಟುಂಬ ಕಲ್ಯಾಣ ಯೋಜನೆ, ಪಾರದರ್ಶಕ ಹಾಗೂ ಸಮಾನ ವೇತನದ ಉತ್ತಮ ಲಭ್ಯತೆ ಹಾಗೂ ಸಾಮಾಜಿಕ ವರ್ಗಾವಣೆ ವಿಸ್ತರಿಸಲು ದೇಶಗಳು ಕಾರ್ಯತಂತ್ರಗಳನ್ನು ಅನುಷ್ಠಾನಗೊಳಿಸಿದರೆ 10 ಕೋಟಿ ಮಹಿಳೆಯರನ್ನು ಬಡತನದಿಂದ ಮೇಲೆತ್ತಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ ಆಡಳಿತಗಾರ ಅಚಿಮ್ ಸ್ಟೈನರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X