Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯ ಕೆಲವೆಡೆ...

ಉಡುಪಿ ಜಿಲ್ಲೆಯ ಕೆಲವೆಡೆ ಜಾನುವಾರುಗಳಲ್ಲಿ ಲುಂಪಿ ಚರ್ಮರೋಗ

ವಾರ್ತಾಭಾರತಿವಾರ್ತಾಭಾರತಿ3 Sept 2020 9:12 PM IST
share
ಉಡುಪಿ ಜಿಲ್ಲೆಯ ಕೆಲವೆಡೆ ಜಾನುವಾರುಗಳಲ್ಲಿ ಲುಂಪಿ ಚರ್ಮರೋಗ

ಉಡುಪಿ, ಸೆ.3: ಪಶುಪಾಲನಾ ಇಲಾಖೆಯ ಮಾಹಿತಿಯಂತೆ ಲುಂಪಿ ಚರ್ಮ ರೋಗ ಎಂಬ ರೋಗವು ಇತ್ತೀಚಿನ ದಿನಗಳಲ್ಲಿ ಜಾನುವಾರುಗಳನ್ನು ಒಳಗೊಂಡು ಎಮ್ಮೆ ಮತ್ತು ಇತರೆ ಪ್ರಾಣಿಗಳಲ್ಲಿ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕುಗಳಲ್ಲಿ ಕಂಡುಬಂದಿದೆ. ಇದು ಸೊಳ್ಳೆ, ನೊಣ ಮತ್ತು ಉಣ್ಣೆ ಕಡಿತಗಳಿಂದ ಹರಡುತ್ತದೆ. ದನಗಳ ಚರ್ಮದ ಒಳಭಾಗದಲ್ಲಿ ವರ್ತುಲಾಕಾರದ ಗುಳ್ಳೆ, ಕನಿಷ್ಠ ಪ್ರಮಾಣದ ಜ್ವರ, ಹಾಲು ಇಳುವರಿ ಕಡಿಮೆ, ಆಹಾರ ಸೇವನೆಯಲ್ಲಿ ಕುಂಠಿತ ವಾಗುವುದು ಇತ್ಯಾದಿ ಈ ರೋಗದ ಲಕ್ಷಣಗಳಾಗಿ ಕಾಣಿಸಿಕೊಳ್ಳುತ್ತವೆ.

ಇಲಾಖಾ ಪಶು ವೈದ್ಯಾಧಿಕಾರಿಗಳು ಅಗತ್ಯವಿದ್ದಲ್ಲಿ ರೋಗ ಲಕ್ಷಣವಿರುವ ಜಾನುವಾರು ಮಾಲಕರ ಮನೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ರೋಗ ನಿಯಂತ್ರಣಕ್ಕಾಗಿ ಹಟ್ಟಿಯ ಶುಚಿತ್ವ ಕಾಪಾಡುವುದು ಅತಿ ಅವಶ್ಯಕವಾಗಿದೆ.

ರೋಗ ಹತೋಟಿ: ಕಾಯಿಲೆ ಇರುವ ಜಾನುವಾರುಗಳನ್ನು ಬೇರೆಯೇ ಕಟ್ಟುವುದು. ಹೊರ ಪರೋಪ ಜೀವಿಗಳನ್ನು (ಉಣ್ಣೆ, ಸೊಳ್ಳೆ, ನೊಣ) ನಿಯಂತ್ರಿಸುವುದು. ರೋಗ ಪೀಡಿತ ಪ್ರಾಣಿಗಳ ಸಾಗಾಟ ನಿರ್ಬಂಧಿಸಬೇಕು. ಅಗತ್ಯವಿದ್ದಲ್ಲಿ ರೋಗ ಪತ್ತೆಗಾಗಿ ಮಾದರಿಗಳನ್ನು ಇಲಾಖಾ ಪಶು ವೈದ್ಯಾಧಿಕಾರಿ ಗಳ ಮೂಲಕ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಕಳುಹಿಸಬೇಕು. ಹಟ್ಟಿಗೆ ಕ್ರಿಮಿನಾಶಕ ಸಿಂಪಡಿಸಬೇಕು.

ಕಾಯಿಲೆ ಇರುವ ಜಾನುವಾರುಗಳನ್ನು ಬೇರೆಯೇ ಕಟ್ಟುವುದು. ಹೊರ ಪರೋಪ ಜೀವಿಗಳನ್ನು (ಉಣ್ಣೆ, ಸೊಳ್ಳೆ, ನೊಣ) ನಿಯಂತ್ರಿಸುವುದು. ರೋಗ ಪೀಡಿತ ಪ್ರಾಣಿಗಳ ಸಾಗಾಟ ನಿರ್ಬಂಧಿಸಬೇಕು. ಅಗತ್ಯವಿದ್ದಲ್ಲಿ ರೋಗ ಪತ್ತೆಗಾಗಿ ಮಾದರಿಗಳನ್ನು ಇಲಾಖಾ ಪಶು ವೈದ್ಯಾಧಿಕಾರಿ ಗಳ ಮೂಲಕ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಕಳುಹಿಸಬೇಕು. ಹಟ್ಟಿಗೆ ಕ್ರಿಮಿನಾಶಕ ಸಿಂಪಡಿಸಬೇಕು. ಕೃತಕ ಗರ್ಭಧಾರಣೆಗೆ ರೋಗ ಪೀಡಿತ ಹೋರಿಗಳ ವೀರ್ಯ ಉಪಯೋಗಿ ಸಬಾರದು.

ರೈತರಿಗೆ ಈ ಕಾಯಿಲೆ ಬಗ್ಗೆ ಅರಿವು ಮೂಡಿಸುವ ಬಗ್ಗೆ ಎಲ್ಲಾ ಗ್ರಾಪಂಗಳ ವ್ಯಾಪ್ತಿಯಲ್ಲಿ ಗ್ರಾಮ ಸಭೆಗಳಲ್ಲಿ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳ ವ್ಯಾಪ್ತಿಗಳಲ್ಲಿ ಮಾಹಿತಿ ನೀಡಲು ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಕಸ್ಮಾತ್ ಮರಣ ಹೊಂದಿದಲ್ಲಿ ಕ್ರಿಮಿನಾಶಕ ಸಿಂಪಡಿಸಿ ಹೊಂಡದಲ್ಲಿ ವೈಜ್ಞಾನಿಕ ವಾಗಿ ಹೂಳುವುದು ಅಗತ್ಯವಾಗಿದೆ ಎಂದು ಪಶು ಪಾಲನಾ ಇಲಾಖೆಯ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X