Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತೈವಾನ್ ಜಲಸಂಧಿಯಿಂದ ಹಿಡಿದು...

ತೈವಾನ್ ಜಲಸಂಧಿಯಿಂದ ಹಿಡಿದು ಹಿಮಾಲಯದವರೆಗೆ ನೆರೆ ದೇಶಗಳನ್ನು ಪೀಡಿಸುವ ಚೀನಾ: ಪಾಂಪಿಯೊ ಆರೋಪ

ವಾರ್ತಾಭಾರತಿವಾರ್ತಾಭಾರತಿ3 Sept 2020 9:30 PM IST
share
ತೈವಾನ್ ಜಲಸಂಧಿಯಿಂದ ಹಿಡಿದು ಹಿಮಾಲಯದವರೆಗೆ ನೆರೆ ದೇಶಗಳನ್ನು ಪೀಡಿಸುವ ಚೀನಾ: ಪಾಂಪಿಯೊ ಆರೋಪ

ವಾಶಿಂಗ್ಟನ್, ಸೆ. 3: ತೈವಾನ್ ಜಲಸಂಧಿಯಿಂದ ಹಿಡಿದು ಹಿಮಾಲಯದವರೆಗೆ ತನ್ನ ನೆರೆಯ ದೇಶಗಳನ್ನು ಪೀಡಿಸುವ ಸ್ಪಷ್ಟ ಧೋರಣೆಯನ್ನು ಚೀನಾದ ಕಮ್ಯುನಿಸ್ಟ್ ಪಕ್ಷವು ಹೊಂದಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ ಬುಧವಾರ ಹೇಳಿದ್ದಾರೆ.

ಈ ಪೀಡಕ ಮನೋಭಾವವವನ್ನು ಚೀನಾವು ದಕ್ಷಿಣ ಚೀನಾ ಸಮುದ್ರದಲ್ಲೂ ಸ್ಪಷ್ಟವಾಗಿ ತೋರಿಸುತ್ತಿದೆ ಎಂದು ವಿದೇಶಾಂಗ ಇಲಾಖೆಯ ಫಾಗಿ ಬಾಟಮ್ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭಿಪ್ರಾಯಪಟ್ಟರು.

‘‘ಭಾರತ-ಚೀನಾ ಗಡಿಯಲ್ಲಿ ನೆಲೆಸಿರುವ ಉದ್ವಿಗ್ನತೆಗೆ ಶಾಂತಿಯುತ ಪರಿಹಾರವೊಂದು ಏರ್ಪಡಬೇಕೆಂದು ನಾವು ಬಯಸಿದ್ದೇವೆ. ತೈವಾನ್ ಜಲಸಂಧಿಯಿಂದ ಹಿಡಿದು ಹಿಮಾಲಯದವರೆಗೆ ಹಾಗೂ ಅದರ ನಂತರವೂ ಚೀನಾ ಕಮ್ಯುನಿಸ್ಟ್ ಪಕ್ಷವು ತನ್ನ ನೆರೆಯ ದೇಶಗಳನ್ನು ಪೀಡಿಸುವ ಕೆಲಸದಲ್ಲಿ ತೊಡಗಿದೆ’’ ಎಂದು ಪಾಂಪಿಯೊ ಅಭಿಪ್ರಾಯಪಟ್ಟರು.

‘‘ಚೀನಾ ಕಮ್ಯುನಿಸ್ಟ್ ಪಕ್ಷದ ಸಾಮ್ರಾಜ್ಯಶಾಹಿ ಧೊರಣೆಗೆ ಜವಾಬ್ದಾರವಾಗಿರುವ ಹಾಗೂ ನಮ್ಮ ಮಿತ್ರ ದೇಶ ಫಿಲಿಪ್ಪೀನ್ಸ್ ಮತ್ತು ಇತರ ದೇಶಗಳ ಆರ್ಥಿಕ ವಲಯಗಳಲ್ಲಿ ಕಾನೂನುಬಾಹಿರ ಇಂಧನ ಸಮೀಕ್ಷೆ ಚಟುವಟಿಕೆಗಳನ್ನು ನಡೆಸುತ್ತಿರುವ ಚೀನಾ ಸಂಸ್ಥೆಗಳು ಮತ್ತು ಚೀನೀಯರ ವಿರುದ್ಧ ಅಮೆರಿಕ ಕಳೆದ ವಾರ ದಿಗ್ಬಂಧನಗಳು ಮತ್ತು ವೀಸಾ ನಿರ್ಬಂಧಗಳನ್ನು ಹೇರಿದೆ’’ ಎಂದರು.

ಗಲಪಗೊಸ್ ಸಮೀಪ ಚೀನಾ ಧ್ವಜಗಳನ್ನು ಹೊಂದಿದ 300ಕ್ಕೂ ಅಧಿಕ ಹಡಗುಗಳ ಚಟುವಟಿಕೆಗಳ ಬಗ್ಗೆಯೂ ಅಮೆರಿಕ ಕಳವಳ ಹೊಂದಿದೆ ಎಂದು ಪಾಂಪಿಯೊ ಹೇಳಿದರು. ಈ ಹಡಗುಗಳು ಅಕ್ರಮ ಮೀನುಗಾರಿಕೆಯಲ್ಲಿ ತೊಡಗಿರುವುದು ಬಹುತೇಕ ಖಚಿತವಾಗಿದೆ ಎಂದರು.

ಗಲಪಗೊಸ್ ದ್ವೀಪಗಳು ಪೆಸಿಫಿಕ್ ಸಾಗರದಲ್ಲಿರುವ ಜ್ವಾಲಾಮುಖಿ ದ್ವೀಪಸಮೂಹವಾಗಿದೆ. ಅದು ಇಕ್ವೆಡಾರ್‌ನ ಒಂದು ರಾಜ್ಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X