Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದಿವಿಜ್ ಶರಣ್-ನಿಕೋಲಾ ಮೊದಲ ಸುತ್ತಿನಲ್ಲಿ...

ದಿವಿಜ್ ಶರಣ್-ನಿಕೋಲಾ ಮೊದಲ ಸುತ್ತಿನಲ್ಲಿ ಹೊರಕ್ಕೆ

ಯುಎಸ್ ಓಪನ್

ವಾರ್ತಾಭಾರತಿವಾರ್ತಾಭಾರತಿ4 Sept 2020 10:32 AM IST
share
ದಿವಿಜ್ ಶರಣ್-ನಿಕೋಲಾ ಮೊದಲ ಸುತ್ತಿನಲ್ಲಿ ಹೊರಕ್ಕೆ

ನ್ಯೂಯಾರ್ಕ್, ಸೆ.3: ಯುಎಸ್ ಓಪನ್‌ನ ಪುರುಷರ ಡಬಲ್ಸ್‌ನ ಮೊದಲ ಸುತ್ತಿನಲ್ಲಿ ಭಾರತದ ಡಿವಿಜ್ ಶರಣ್ ಮತ್ತು ಅವರ ಸರ್ಬಿಯಾದ ಪುರುಷರ ಡಬಲ್ಸ್ ಜೊತೆಗಾರ ನಿಕೋಲಾ ಕ್ಯಾಸಿಕ್ ಸೋಲು ಅನುಭವಿಸಿದ್ದಾರೆ.

 ಇಂಡೋ-ಸರ್ಬಿಯ ಜೋಡಿ ಶರಣ್ ಮತ್ತು ನಿಕೋಲಾ ಅವರು 8ನೇ ಶ್ರೇಯಾಂಕಿತರಾದ ನಿಕೋಲಾ ಮೆಕ್ಟಿಕ್ ಮತ್ತು ವೆಸ್ಲಿ ಕೂಲ್ಹೋಫ್ ವಿರುದ್ಧ 4-6, 6-3, 3-6 ಅಂತರದಿಂದ ಸೋತು ನಿರ್ಗಮಿಸಿದ್ದಾರೆ.

 ಮೊದಲ ಸುತ್ತಿನಲ್ಲಿ ಶರಣ್-ನಿಕೋಲಾ ಮೊದಲ ಸೆಟ್‌ನಲ್ಲಿ ಹಿನ್ನಡೆ ಅನುಭವಿಸಿದ್ದರೂ, ಎರಡನೇ ಸೆಟ್‌ನಲ್ಲಿ 6-3 ಅಂತರದ ಜಯದೊಂದಿಗೆ ಪಂದ್ಯವನ್ನು ನಿರ್ಣಾಯಕ ಸ್ಥಾನಕ್ಕೆ ತಲುಪಿಸಿದರು. ಆದರೆ ಮೂರನೇ ಸೆಟ್‌ನಲ್ಲಿ ಅವರಿಗೆ ಮೇಲುಗೈ ಸಾಧಿಸಲು ಸಾಧ್ಯವಾಗಲಿಲ್ಲ.

   ಈ ವರ್ಷ ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದ ಕ್ರೀಡಾಪಟುಗಳ ಪಟ್ಟಿಯಲ್ಲಿದ್ದ ಶರಣ್ ಅವರು ಈ ಹಿಂದೆ ಪ್ರೇಗ್ ಚಾಲೆಂಜರ್ಸ್‌ನಲ್ಲಿ ರಾಬಿನ್ ಹಾಸ್ ಜೊತೆ ಡಬಲ್ಸ್ ಆಡಿದ್ದರು. ಕೋವಿಡ್ -19 ಕಾರಣದಿಂದಾಗಿ ಟೆನಿಸ್ ಚಟುವಟಿಕೆಗಳು ನಿಂತ ಬಳಿಕ ಇದು ಅವರ ಮೊದಲ ಟೂರ್ನಮೆಂಟ್ ಆಗಿದೆ.

ಭಾರತದ ರೋಹನ್ ಬೋಪಣ್ಣ ಮತ್ತು ಸುಮಿತ್ ನಾಗಲ್ ಗುರುವಾರ ತಮ್ಮ ಪಂದ್ಯಗಳನ್ನು ಆಡಲಿದ್ದಾರೆ. ಬೋಪಣ್ಣರಿಗೆ ಕೆನಡಾದ ಡೆನ್ನಿಸ್ ಶಪೋ ವೊಲೊವ್ ಡಬಲ್ಸ್ ಪಾರ್ಟ್‌ನರ್ ಆಗಿದ್ದಾರೆ. ಅಮೆರಿಕಾದ ಜೋಡಿ ನೋವಾ ರೂಬಿನ್ ಮತ್ತು ಅರ್ನೆಸ್ಟೊ ಎಸ್ಕೋಬೆಡೊ ಅವರನ್ನು ಎದುರಿಸಲಿದ್ದಾರೆ.

   ಈ ಮಧ್ಯೆ ನಾಗಲ್ ತನ್ನ ಎರಡನೇ ಸುತ್ತಿನ ಪಂದ್ಯದಲ್ಲಿ ಎರಡನೇ ಶ್ರೇಯಾಂಕದ ಡೊಮಿನಿಕ್ ಥೀಮ್ ಅವರನ್ನು ಎದುರಿಸಲಿದ್ದಾರೆ. 2013ರಲ್ಲಿ ಸೋಮದೇವ್ ದೇವ್‌ವರ್ಮನ್ ನಂತರ ಗ್ರಾನ್ ಸ್ಲಾಮ್ ಪಂದ್ಯಾವಳಿಯ ಎರಡನೇ ಸುತ್ತಿಗೆ ಮುನ್ನಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ನಾಗಲ್ ಪಾತ್ರರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X