Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಿಮ್ರಾನ್‌ಗೆ ನೀಡಿದ ಭರವಸೆ ಈಡೇರಿಸದ...

ಸಿಮ್ರಾನ್‌ಗೆ ನೀಡಿದ ಭರವಸೆ ಈಡೇರಿಸದ ದಿಲ್ಲಿ

ವಾರ್ತಾಭಾರತಿವಾರ್ತಾಭಾರತಿ4 Sept 2020 10:40 AM IST
share
ಸಿಮ್ರಾನ್‌ಗೆ ನೀಡಿದ ಭರವಸೆ ಈಡೇರಿಸದ ದಿಲ್ಲಿ

ಹೊಸದಿಲ್ಲಿ, ಸೆ.3: ಯುವ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಕುಸ್ತಿಪಟು ಸಿಮ್ರಾನ್ ಅವರಿಗೆ ದಿಲ್ಲಿ ಸರಕಾರ ನೀಡಿದ್ದ ನಗದು ಪುರಸ್ಕಾರ ಭರವಸೆಯನ್ನು ಈಡೇರಿಸಿಲ್ಲ ಎಂದು ಸಿಮ್ರಾನ್ ಅವರ ತಂದೆ ರಾಜೇಶ್ ಹೇಳಿದ್ದಾರೆ.

ಯುವ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಕುಸ್ತಿಪಟು ಸಿಮ್ರಾನ್ ಅವರಿಗೆ 2018ರಲ್ಲಿ ದಿಲ್ಲಿ ಸರಕಾರದ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು ನಗದು ಬಹುಮಾನದ ಭರವಸೆ ನೀಡಿದ್ದರು. ‘‘ಕಳೆದ ಜುಲೈನಲ್ಲಿ ಸಿಮ್ರಾನ್ ಸೋಷಿಯಲ್ ಮೀಡಿಯಾದಲ್ಲಿ ಈ ವಿಷಯವನ್ನು ತಿಳಿಸಿದಾಗ ಆಗಸ್ಟ್‌ನಲ್ಲಿ ಹಣ ಸಿಗುತ್ತದೆ ಎಂದು ಸರಕಾರಿ ಅಧಿಕಾರಿಗಳು ಉತ್ತರ ನೀಡಿದ್ದರು. ಆದರೆ ಇಲ್ಲಿಯವರೆಗೆ ಏನೂ ಮಾಡಿಲ್ಲ’’ಎಂದು ಸಿಮ್ರಾನ್ ತಂದೆ ರಾಜೇಶ್ ಹೇಳಿದ್ದಾರೆ.

ರಾಜೇಶ್ ಕೆಲವು ದಿನಗಳ ಹಿಂದೆ ಛತ್ರಾಸಲ್ ಕ್ರೀಡಾಂಗಣದಲ್ಲಿ ಅಧಿಕಾರಿಗಳನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಆಗಸ್ಟ್ 31ರ ಹೊತ್ತಿಗೆ ಸಿಮ್ರಾನ್‌ಗೆ ನೀಡಲಾದ ಭರವಸೆಯನ್ನು ಈಡೇರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು ಎಂದು ರಾಜೇಶ್ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಸತ್ಯೇಂದರ್ ಜೈನ್ (ದಿಲ್ಲಿ ಕ್ಯಾಬಿನೆಟ್‌ಸಚಿವರು) ಸರಕಾರದಿಂದ ನಗದು ಪ್ರಶಸ್ತಿ ನೀಡುವುದಾಗಿ ಭರವಸೆ ನೀಡಿ ಎರಡು ವರ್ಷಗಳು ಕಳೆದಿವೆ. ಯಾವುದೇ ಸಹಾಯ ಸಿಕ್ಕಿಲ್ಲ ಎಂದು ಹೇಳಿದ್ದ ಸಿಮ್ರಾನ್ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗಮನ ಸೆಳೆಯಲು ಪ್ರಯತ್ನಿಸಿದ್ದರು. ಆದರೆ ನನ್ನ ಇಮೇಲ್‌ಗೆ ಇನ್ನೂ ಉತ್ತರ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

‘‘ನನ್ನ ಕಳಪೆ ಆರ್ಥಿಕ ಪರಿಸ್ಥಿತಿಯಿಂದಾಗಿ ನನಗೆ ನಿಯಮಿತ ವಾಗಿ ಅಭ್ಯಾಸ ಮಾಡಲು ಸಾಧ್ಯವಾಗುತ್ತಿಲ್ಲ. ನನ್ನ ಅಭ್ಯಾಸವನ್ನು ಪುನರಾರಂಭಿಸಲು ಕ್ರೀಡಾ ಕೋಟಾ ಪ್ರಕಾರ ನನಗೆ ನಗದು ಬಹುಮಾನವನ್ನು ಬಿಡುಗಡೆ ಮಾಡುವಂತೆ ನಾನು ದಿಲ್ಲಿ ಸರಕಾರಕ್ಕೆ ಮತ್ತೊಮ್ಮೆ ಮನವಿ ಮಾಡುತ್ತೇನೆ’’ ಎಂದು ಸಿಮ್ರಾನ್ ಹೇಳಿದ್ದಾರೆ.

2018 ರಲ್ಲಿ ಬ್ಯುನಸ್ ಐರಿಸ್‌ನಲ್ಲಿ ನಡೆದ ಯೂತ್ ಒಲಿಂಪಿಕ್ಸ್ ನಲ್ಲಿ ಒಂಭತ್ತು ಬೆಳ್ಳಿ ಪದಕ ಗೆದ್ದ ಭಾರತದ ಯುವ ಕುಸ್ತಿಪಟುಗಳಲ್ಲಿ ಸಿಮ್ರಾನ್ ಒಬ್ಬರಾಗಿದ್ದರು. ಈ ತಂಡವು ಎರಡು ಚಿನ್ನ ಮತ್ತು ಒಂದು ಕಂಚು ಜಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X