Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು, ಕಡಬ : 40 ಮಂದಿಗೆ ಕೊರೋನ...

ಪುತ್ತೂರು, ಕಡಬ : 40 ಮಂದಿಗೆ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ4 Sept 2020 1:09 PM IST
share
ಪುತ್ತೂರು, ಕಡಬ : 40 ಮಂದಿಗೆ ಕೊರೋನ ಪಾಸಿಟಿವ್

ಪುತ್ತೂರು : ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಶುಕ್ರವಾರ 40 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿವೆ. ಈ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 847 ಪ್ರಕರಣಗಳು ವರದಿಯಾಗಿವೆ.

ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ 70 ವರ್ಷದ ಮಹಿಳೆ, ಚಿಕ್ಕಪುತ್ತೂರು ನಿವಾಸಿ 50 ವರ್ಷದ ಮಹಿಳೆ, ಶಾಂತಿಗೋಡು ನಿವಾಸಿ 28 ವರ್ಷದ ಮಹಿಳೆ, 33 ವರ್ಷದ ಮಹಿಳೆ, ನರಿಮೊಗರು ನಿವಾಸಿ 65 ವರ್ಷದ ಮಹಿಳೆ, 49 ವರ್ಷದ ಮಹಿಳೆ, 80 ವರ್ಷದ ಮಹಿಳೆ, 31 ವರ್ಷದ ಮಹಿಳೆ, 30 ವರ್ಷದ ಪುರುಷ, 42 ವರ್ಷದ ಮಹಿಳೆ, 23 ವರ್ಷದ ಯುವತಿ, ಶಾಂತಿಗೋಡು ನಿವಾಸಿ 33 ವರ್ಷದ ಮಹಿಳೆ, ವೀರಮಂಗಲ 30 ವರ್ಷದ ಪುರುಷ, ಉಪ್ಪಿನಂಗಡಿ ನಿವಾಸಿ 27 ವರ್ಷದ ಯುವಕ, 43 ವರ್ಷದ ಮಹಿಳೆ, ನೆಟ್ಟಣಿಗೆ ಮುಡ್ನೂರು ನಿವಾಸಿ 50 ವರ್ಷದ ಮಹಿಳೆ, 20 ವರ್ಷದ ಮಹಿಳೆ, 28 ವರ್ಷದ ಯುವಕ,  ಸರ್ವೆ ನಿವಾಸಿ 37 ವರ್ಷದ ಪುರುಷ, 27 ವರ್ಷದ ಯುವಕ, 52 ವರ್ಷದ ಮಹಿಳೆಯಲ್ಲಿ ಕೊರೋನ ದೃಢಪಟ್ಟಿದೆ.

ನಗರಸಭಾ ವ್ಯಾಪ್ತಿಯ ಬಪ್ಪಳಿಗೆ ನಿವಾಸಿ 52 ವರ್ಷದ ಪುರುಷ, 46 ವರ್ಷದ ಮಹಿಳೆ, 19 ವರ್ಷದ ಯುವಕ, ಗೋಳಿಕಟ್ಟೆ ನಿವಾಸಿ 59 ವರ್ಷದ ಮಹಿಳೆ, ಕೆಮ್ಮಿಂಜೆ ನಿವಾಸಿ 56 ವರ್ಷದ ಪುರುಷ, ಪಡೀಲು ನಿವಾಸಿ 10 ವರ್ಷದ ಬಾಲಕಿ, ಬನ್ನೂರು ನಿವಾಸಿ 29 ವರ್ಷದ ಮಹಿಳೆ, 54 ವರ್ಷದ ಪುರುಷ, ಬೊಳುವಾರು ನಿವಾಸಿ 21 ವರ್ಷದ ಯುವಕ, ಪಡ್ನೂರು ನಿವಾಸಿ 16 ವರ್ಷದ ಬಾಲಕನಲ್ಲಿ ಕೊರೋನ ಪತ್ತೆಯಾಗಿದೆ.

ಕಡಬ ತಾಲೂಕಿನಲ್ಲಿ

ಕಡಬ ತಾಲೂಕಿನ ಬಲ್ಯ ನಿವಾಸಿ 52 ವರ್ಷದ ಪುರುಷ, ಶಿರಾಡಿ ನಿವಾಸಿ 50 ವರ್ಷದ ಪುರುಷ, 48 ವರ್ಷದ ಮಹಿಳೆ, ನೂಜಿಬಾಳ್ತಿಲದ 39 ವರ್ಷದ ಪುರುಷ, ಬಿಳಿನೆಲೆಯ 62 ವರ್ಷದ ಮಹಿಳೆ, ಸವಣೂರಿನ 41 ವರ್ಷದ ಪುರುಷ, ನೆಲ್ಯಾಡಿ ದೋಂತಿಲದ 52 ವರ್ಷದ ಮಹಿಳೆ, ಕಡಬದ 69 ವರ್ಷದ ಪುರುಷ, ಕಡಬ ಪೊಲೀಸ್ ಠಾಣೆಯ 51 ವರ್ಷದ ಪೊಲೀಸ್ ಸಿಬ್ಬಂದಿಯಲ್ಲಿ ಕೊರೋನ ದೃಢಪಟ್ಟಿದೆ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. 

...............................

share
ವಾರ್ತಾಭಾರತಿ
ವಾರ್ತಾಭಾರತಿ
Next Story
X