Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಂಬಾತನಯ ಮುದ್ರಾಡಿಗೆ ಪಾರ್ತಿಸುಬ್ಬ...

ಅಂಬಾತನಯ ಮುದ್ರಾಡಿಗೆ ಪಾರ್ತಿಸುಬ್ಬ ಪ್ರಶಸ್ತಿ, ಡಾ. ಚಂದ್ರಶೇಖರ್ ದಾಮ್ಲೆ ಸೇರಿ ಐವರು ಗೌರವ ಪ್ರಶಸ್ತಿಗೆ ಆಯ್ಕೆ

2019ನೇ ಸಾಲಿನ ಕರ್ನಾಟಕ ಯಕ್ಷಗಾನ ಅಕಾಡಮಿಯ ವಾರ್ಷಿಕ ಪ್ರಶಸ್ತಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ4 Sept 2020 3:03 PM IST
share
ಅಂಬಾತನಯ ಮುದ್ರಾಡಿಗೆ ಪಾರ್ತಿಸುಬ್ಬ ಪ್ರಶಸ್ತಿ, ಡಾ. ಚಂದ್ರಶೇಖರ್ ದಾಮ್ಲೆ ಸೇರಿ ಐವರು ಗೌರವ ಪ್ರಶಸ್ತಿಗೆ ಆಯ್ಕೆ

ಬೆಂಗಳೂರು, ಸೆ.4: ಕರ್ನಾಟಕ ಯಕ್ಷಗಾನ ಅಕಾಡಮಿಯ 2019ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಉಡುಪಿಯ ಹಿರಿಯ ಯಕ್ಷಗಾನ ಕವಿ ಅಂಬಾತನಯ ಮುದ್ರಾಡಿ ಆಯ್ಕೆಯಾಗಿದ್ದಾರೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಯಕ್ಷಗಾನ ವಿದ್ವಾಂಸ ಡಾ. ಚಂದ್ರಶೇಖರ್ ದಾಮ್ಲೆ ಸೇರಿ 5 ಮಂದಿಗೆ ವಾರ್ಷಿಕ ಪ್ರಶಸ್ತಿ, 10 ಮಂದಿಗೆ ಯಕ್ಷಸಿರಿ ಪ್ರಶಸ್ತಿ ಹಾಗೂ 3 ಮಂದಿ ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿದ್ದಾರೆ.

2019ನೇ ಸಾಲಿನ ಯಕ್ಷಗಾನ ಅಕಾಡಮಿಯ ಗೌರವ ಪ್ರಶಸ್ತಿ ಆಯ್ಕೆಯಾದವರು

ದಕ್ಷಿಣ ಕನ್ನಡ ಜಿಲ್ಲೆಯ ಡಾ. ಚಂದ್ರಶೇಖರ್ ದಾಮ್ಲೆ (ಯಕ್ಷಗಾನ ವಿದ್ವಾಂಸರು), ಬೆಂಗಳೂರಿನ ಡಾ. ಆನಂದರಾಮ ಉಪಾಧ್ಯ(ಯಕ್ಷಗಾನ ವಿದ್ವಾಂಸ), ಉತ್ತರ ಕನ್ನಡ ಜಿಲ್ಲೆಯ ಡಾ.ರಾಮಕೃಷ್ಣ ಗುಂದಿ(ಯಕ್ಷಗಾನ ಕಲಾವಿದರು), ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆ.ಸಿ.ನಾರಾಯಣ (ಮೂಡಲಪಾಯ ಯಕ್ಷಗಾನ ಕಲಾವಿದರು), ಹಾಸನ ಜಿಲ್ಲೆಯ ಡಾ.ಚಂದ್ರು ಕಾಳೇನಹಳ್ಳಿ (ಮೂಡಲಪಾಯ ಯಕ್ಷಗಾನ ತಜ್ಞರು).

2019ನೇ ಸಾಲಿನ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾದವರು

ಚಿಕ್ಕಮಗಳೂರಿನ ನಲ್ಲೂರು ಜನಾರ್ದನ ಆಚಾರ್(ಯಕ್ಷಗಾನ ಮದ್ದಲೆ ವಾದಕರು), ಧರ್ಮಸ್ಥಳದ ಉಬರಡ್ಕ ಉಮೇಶ ಶೆಟ್ಟಿ (ಯಕ್ಷಗಾನ ಗುರುಗಳು ಹಾಗೂ ವೇಷಧಾರಿ), ಕಾಸರಗೋಡಿನ ಕುರಿಯ ಗಣಪತಿ ಶಾಸ್ತ್ರಿ (ಯಕ್ಷಗಾನದ ಹಿರಿಯ ಭಾಗವತರು), ಕುಂದಾಪುರದ ಆರ್ಗೋಡು ಮೋಹನದಾಸ್ ಶೆಣೈ (ಯಕ್ಷಗಾನ ಕಲಾವಿದರು), ಕುಂದಾಪುರದ ಮುಹಮ್ಮದ್ ಗೌಸ್ (ಯಕ್ಷಗಾನ ಕಲಾವಿದರು, ಸಂಘಟಕರು), ಮೂರೂರು ರಾಮಚಂದ್ರ ಹೆಗಡೆ (ಪ್ರಸಾಧನ), ಎಂ.ಎನ್.ಹೆಗಡೆ ಹಳವಳ್ಳಿ(ಯಕ್ಷಗಾನ ತಾಳಮದ್ದಳೆ ಮತ್ತು ಅರ್ಥಧಾರಿಗಳು), ಉಡುಪಿಯ ಹಾರಾಡಿ ಸರ್ವೋತ್ತಮ ಗಾಣಿಗ (ಯಕ್ಷಗಾನ ವೇಧಾರಿಗಳು), ತುಮಕೂರಿನ ಬಿ.ರಾಜಣ್ಣ(ಮೂಡಲಪಾಯ ಯಕ್ಷಗಾನ), ತುಮಕೂರಿನ ಎ.ಜಿ.ಅಶ್ವತ್ಥ ನಾರಾಯಣ (ಮೂಡಲಪಾಯ ಯಕ್ಷಗಾನ).

2019ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಆಯ್ಕೆಯಾದವರು

ಉತ್ತರ ಕನ್ನಡ ಜಿಲ್ಲೆಯ ಹೊಸ್ತೋಟ ಮಂಜುನಾಥ ಭಾಗವತ (ಯಕ್ಷಗಾನ ವೀರಾಂಜನೇಯ ವೈಭವ), ಮಂಗಳೂರಿನ ಕೃಷ್ಣ ಪ್ರಕಾಶ ಉಳಿತ್ತಾಯ (ಅಗರಿ ಮಾರ್ಗ), ಚಿತ್ರದುರ್ಗದ ಡಾ. ಚಿಕ್ಕಣ್ಣ ಯಣ್ಣೆಕಟ್ಟೆ (ಬಯಲಾಟ ಒಂದು ಅಧ್ಯಾಯನ).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X