Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಮೆಟಲ್ ಮ್ಯಾನ್ ಆಫ್ ಇಂಡಿಯಾ’...

‘ಮೆಟಲ್ ಮ್ಯಾನ್ ಆಫ್ ಇಂಡಿಯಾ’ ಅಂ.ರಾ.ಖ್ಯಾತಿ ಕಲಾವಿದ ದಿವಾಕರ ಶೆಟ್ಟಿ ನಿಧನ

ವಾರ್ತಾಭಾರತಿವಾರ್ತಾಭಾರತಿ5 Sept 2020 2:03 PM IST
share
‘ಮೆಟಲ್ ಮ್ಯಾನ್ ಆಫ್ ಇಂಡಿಯಾ’ ಅಂ.ರಾ.ಖ್ಯಾತಿ ಕಲಾವಿದ ದಿವಾಕರ ಶೆಟ್ಟಿ ನಿಧನ

ಮುಂಬೈ : ಮೂಲತ: ಉಡುಪಿ ಮೂಡನಿಡಂಬೂರಿನವರಾದ ಮುಂಬೈ ನಿವಾಸಿ ಅಂತಾರಾಷ್ಟ್ರೀಯ ಖ್ಯಾತಿ ಚಿತ್ರಕಲಾವಿದ ದಿವಾಕರ ರಾಮ ಶೆಟ್ಟಿ (63) ಅಲ್ಪಕಾಲದ ಅಸೌಖ್ಯದಿಂದ ಮಹಾನಗರದ ಚಾರ್ಕೋಪ್‌ನ ಸ್ವಗೃಹದಲ್ಲಿ ಶುಕ್ರವಾರ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗ ಅಭಿಮಾನಿಗಳನ್ನು ಆಗಲಿದ್ದಾರೆ.

ಮರದ ಉಬ್ಬುಶಿಲ್ಪಗಳ ವಿಶಿಷ್ಟ ಕಲಾರಚನೆಗಳ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪುರಸ್ಕೃತರಾದ ಶೆಟ್ಟಿ, ತಮ್ಮ ಗಣೇಶ ಸರಣಿ, ಸೂರ್ಯ ಸರಣಿ, ಅಶ್ವ ಸರಣಿ, ಹಂಸ ಸರಣಿ ಇತ್ಯಾದಿ ರಚನೆಗಳಿಂದ ಪ್ರಸಿದ್ಧರೆನಿಸಿ ‘ಮೆಟಲ್ ಮ್ಯಾನ್ ಆಫ್ ಇಂಡಿಯಾ’ ಬಿರುದನ್ನು ಪಡೆದಿದ್ದರು.

ಮರದ ಉಬ್ಬುಶಿಲ್ಪಗಳ ವಿಶಿಷ್ಟ ಕಲಾರಚನೆಗಳ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪುರಸ್ಕೃತರಾದ ಶೆಟ್ಟಿ, ತಮ್ಮ ಗಣೇಶ ಸರಣಿ, ಸೂರ್ಯ ಸರಣಿ, ಅಶ್ವ ಸರಣಿ, ಹಂಸ ಸರಣಿ ಇತ್ಯಾದಿ ರಚನೆಗಳಿಂದ ಪ್ರಸಿದ್ಧರೆನಿಸಿ ‘ಮೆಟಲ್ ಮ್ಯಾನ್ ಆಫ್ ಇಂಡಿಯಾ’ ಬಿರುದನ್ನು ಪಡೆದಿ ದ್ದರು. ಎಂಬತ್ತರ ದಶಕದಲ್ಲಿ ಉಡುಪಿಯಿಂದ ಮುಂಬೈಗೆ ಬಂದಿದ್ದ ಅವರು ಆರಂಭದಲ್ಲಿ ಬ್ಯಾಂಕ್ ಉದ್ಯೋಗಿಯಾಗಿ ಬಳಿಕ ಪೂರ್ಣಕಾಲಿಕ ಚಿತ್ರಕಲಾ ರಚನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇವರನ್ನು ‘ದಾರ್ಶನಿಕ ಚಿತ್ರ ಕಾವಿದ’ ಎಂದೂ ಕರೆಯಲಾಗುತ್ತಿತ್ತು.

ಐದು ವರ್ಷಗಳ ಹಿಂದೆ ಪಂಚಮಹಾಭೂತಗಳ ತತ್ವಗಳಡಿ ಕಲಾ ರಚನೆ ಮಾಡಿದ್ದು, ಕಳೆದ ವರ್ಷದಿಂದ ‘ಶಿವಶಕ್ತಿ ಸರಣಿ’ಯ ಹೊಸ ಕಲಾರಚನೆಗಳ ಮೂಲಕ ಎಲ್ಲರ ಗಮನಸೆಳೆದಿದ್ದರು. ದೇಶವಿದೇಶಗಳಲ್ಲಿ ಇವರು ತಮ್ಮ ಕಲಾ ಪ್ರದರ್ಶನಗಳನ್ನು ನಡೆಸಿ ಪ್ರಶಂಸೆ, ಪ್ರಶಸ್ತಿ ಪಡೆದಿದ್ದರು. 2015ರಲ್ಲಿ ಕರ್ನಾಟಕ ಸಂಘ ಮುಂಬಯಿ ಇವರಿಗೆ ‘ಸಾಧನಾ ಶಿಖರ ಪ್ರಶಸ್ತಿ’ ಪ್ರದಾನಿಸಿದ್ದರೆ, ಇತ್ತೀಚೆಗಷ್ಟೇ ಮುಂಬಯಿ ವಿವಿ ಕನ್ನಡದ ವಿಭಾ ಗ ಸ್ವರ್ಣಪದಕ ನೀಡಿ ಗೌರವಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X