Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್19: ರಾಜ್ಯದಲ್ಲಿ ಮತ್ತೆ 128 ಮಂದಿ...

ಕೋವಿಡ್19: ರಾಜ್ಯದಲ್ಲಿ ಮತ್ತೆ 128 ಮಂದಿ ಮೃತ್ಯು; 9,746 ಮಂದಿಗೆ ಸೋಂಕು ದೃಢ

ವಾರ್ತಾಭಾರತಿವಾರ್ತಾಭಾರತಿ5 Sept 2020 7:35 PM IST
share
ಕೋವಿಡ್19: ರಾಜ್ಯದಲ್ಲಿ ಮತ್ತೆ 128 ಮಂದಿ ಮೃತ್ಯು; 9,746 ಮಂದಿಗೆ ಸೋಂಕು ದೃಢ

ಬೆಂಗಳೂರು, ಸೆ.5: ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಶುಕ್ರವಾರ ಸಂಜೆ ಐದು ಗಂಟೆಯಿಂದ ಶನಿವಾರ ಸಂಜೆ ಐದು ಗಂಟೆಯ ತನಕ 9,746 ಹೊಸ ಕೊರೋನ ಪ್ರಕರಣಗಳು ವರದಿಯಾಗಿದ್ದು, 128 ಮಂದಿ ಮೃತಪಟ್ಟಿದ್ದಾರೆ.

ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ 3,89,232ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಸಿಲಿಕಾನ್ ಸಿಟಿಯಲ್ಲಿಯೇ ಅಧಿಕವಿದ್ದು, 1,44,757 ಸೋಂಕಿತರಿದ್ದಾರೆ. ಶನಿವಾರ ರಾಜ್ಯದಲ್ಲಿ 9,102 ಸೇರಿದಂತೆ ಇದುವರೆಗೂ 2,83,298 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 99,617 ಸಕ್ರಿಯ ಪ್ರಕರಣಗಳಿದ್ದರೆ, ಮೃತಪಟ್ಟವರ ಸಂಖ್ಯೆ 6,298ಕ್ಕೆ ಏರಿಕೆಯಾಗಿದೆ. ಇನ್ನು 769 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಸೋಂಕಿತರ ವಿವರ: ಬಾಗಲಕೋಟೆ 144, ಬಳ್ಳಾರಿ 366, ಬೆಳಗಾವಿ 473, ಬೆಂಗಳೂರು ಗ್ರಾಮಾಂತರ 124, ಬೆಂಗಳೂರು ನಗರ 3093, ಬೀದರ್ 119, ಚಾಮರಾಜನಗರ 31, ಚಿಕ್ಕಬಳ್ಳಾಪುರ 133, ಚಿಕ್ಕಮಗಳೂರು 238, ಚಿತ್ರದುರ್ಗ 240, ದಕ್ಷಿಣ ಕನ್ನಡ 377, ದಾವಣಗೆರೆ 395, ಧಾರವಾಡ 227, ಗದಗ 195, ಹಾಸನ 347, ಹಾವೇರಿ 188, ಕಲಬುರಗಿ 198, ಕೊಡಗು 28, ಕೋಲಾರ 112, ಕೊಪ್ಪಳ 243, ಮಂಡ್ಯ 246, ಮೈಸೂರು 790, ರಾಯಚೂರು 186, ರಾಮನಗರ 92, ಶಿವಮೊಗ್ಗ 346, ತುಮಕೂರು 192, ಉಡುಪಿ 175, ಉತ್ತರ ಕನ್ನಡ 207, ವಿಜಯಪುರ 103, ಯಾದಗಿರಿ 138 ಹೊಸ ಪ್ರಕರಣಗಳು ವರದಿಯಾಗಿವೆ.

ಮೃತಪಟ್ಟವರ ವಿವರ: ಬಾಗಲಕೋಟೆ 2, ಬಳ್ಳಾರಿ 5, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 34, ಚಾಮರಾಜನಗರ 3, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 4, ದಕ್ಷಿಣ ಕನ್ನಡ 9, ದಾವಣಗೆರೆ 7, ಧಾರವಾಡ 8, ಗದಗ 3, ಹಾಸನ 6, ಕಲಬುರಗಿ 1, ಕೋಲಾರ 1, ಕೊಪ್ಪಳ 3, ಮಂಡ್ಯ 4, ಮೈಸೂರು 12, ರಾಯಚೂರು 3, ರಾಮನಗರ 3, ಶಿವಮೊಗ್ಗ 8, ತುಮಕೂರು 2, ಉಡುಪಿ 4, ವಿಜಯಪುರ 2 ಜನರು ಕೋವಿಡ್‍ನಿಂದ ಮೃತಪಟ್ಟಿದ್ದಾರೆ.

ರಾಜ್ಯಾದ್ಯಂತ ಇರುವ 603 ಜ್ವರ ಚಿಕಿತ್ಸಾಲಯದಲ್ಲಿ ಇಂದು 7663 ಜನರನ್ನು ಹಾಗೂ ಇದುವರೆಗೂ 24,75,189 ವ್ಯಕ್ತಿಗಳನ್ನು ತಪಾಸಣೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯಗಳಲ್ಲಿ ಶನಿವಾರ 414 ವ್ಯಕ್ತಿಗಳು ಸೇರಿ ಇದುವರೆಗೂ 1,91,864 ಜನರನ್ನು ತಪಾಸಣೆಗೊಳಪಡಿಸಲಾಗಿದೆ. ಉಳಿದಂತೆ ರಾಜ್ಯದ 69 ಖಾಸಗಿ ವೈದ್ಯಕೀಯ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಒಟ್ಟು 250 ವ್ಯಕ್ತಿಗಳನ್ನು ಸೇರಿ 1,64,558 ವ್ಯಕ್ತಿಗಳನ್ನು ತಪಾಸಣೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X