ಶಿಕ್ಷಕರಿಗಾಗಿ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಡಿಕೆಶಿ ಒತ್ತಾಯ
ಬೆಂಗಳೂರು, ಸೆ.7: ಮಕ್ಕಳ ಭವಿಷ್ಯಕ್ಕೆ ಬೆಳಕಾಗಬೇಕಿದ್ದ ಶಿಕ್ಷಕರ ಮನೆಗಳಲ್ಲಿ ಕಗ್ಗತ್ತಲು ಆವರಿಸಿದ್ದು, ಇಡೀ ಶಿಕ್ಷಣ ವ್ಯವಸ್ಥೆ ಕುಸಿದು ಬಿದ್ದಿದೆ. ಸಂಕಷ್ಟದಲ್ಲಿರುವ ಶಿಕ್ಷಕರ ನೆರವಿಗೆ ಯೋಜನೆ ರೂಪಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ರಕ್ಷಣೆಗೆ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
Next Story