Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಶಾಂತ್ ಸಿಂಗ್ ಸಹೋದರಿಯರ ವಿರುದ್ಧ...

ಸುಶಾಂತ್ ಸಿಂಗ್ ಸಹೋದರಿಯರ ವಿರುದ್ಧ ಎಫ್‌ಐಆರ್ ದಾಖಲಿಸಿದ ಮುಂಬೈ ಪೊಲೀಸ್

ಆತ್ಮಹತ್ಯೆಗೆ ಪ್ರಚೋದನೆ ಆರೋಪ

ವಾರ್ತಾಭಾರತಿವಾರ್ತಾಭಾರತಿ8 Sept 2020 2:49 PM IST
share
ಸುಶಾಂತ್ ಸಿಂಗ್  ಸಹೋದರಿಯರ ವಿರುದ್ಧ ಎಫ್‌ಐಆರ್ ದಾಖಲಿಸಿದ ಮುಂಬೈ ಪೊಲೀಸ್

­

 ಮುಂಬೈ,ಸೆ.8:ನಟಿ ರಿಯಾ ಚಕ್ರವರ್ತಿನೀಡಿರುವ ದೂರಿನ ಮೇರೆಗೆ ಮುಂಬೈ ಪೊಲೀಸರು ಮಂಗಳವಾರ ಸುಶಾಂತ್ ಸಿಂಗ್ ರಾಜ್‌ಪೂತ್ ಸಹೋದರಿಯರಾದ ಪ್ರಿಯಾಂಕಾ ಸಿಂಗ್ ಹಾಗೂ ಮೀಟು ಸಿಂಗ್ ಹಾಗೂ ದಿಲ್ಲಿ ಮೂಲದ ರಾಮಮನೋಹರ್ ಲೋಹಿಯಾ ಆಸ್ಪತ್ರೆಯ ವೈದ್ಯನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ವಂಚನೆ,ಫೋರ್ಚರಿ, ಆತ್ಮಹತ್ಯೆಗೆ ಪ್ರಚೋದನೆ,ಕ್ರಿಮಿನಲ್ ಪಿತೂರಿ ಹಾಗೂ ಮಾದಕದ್ರವ್ಯ ಹಾಗೂ ಸೈಕೋಟ್ರೋಪಿಕ್ ವಸ್ತುಗಳ ಕಾಯ್ದೆಯ ವಿವಿಧ ವಿಭಾಗಗಳ ಅಡಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 ಎನ್‌ಡಿಪಿಎಸ್ ಕಾಯ್ದೆ ಅಡಿ ವಶಪಡಿಸಿಕೊಂಡಿರುವ ನಿಷೇಧಿತ ಔಷಧಿಗಾಗಿ ಸರಕಾರಿ ಆಸ್ಪತ್ರೆಯ ಲೆಟರ್‌ಹೆಡ್‌ನಲ್ಲಿ ಪಿತೂರಿ ನಡೆಸಿ ಸುಳ್ಳು ಪ್ರಿಸ್ಕ್ರಿಪ್ಶನ್ ಪಡೆದುಕೊಳ್ಳಲಾಗಿದೆ. ಡೋಸೇಜ್ ಹಾಗೂ ಪ್ರಮಾಣವನ್ನು ಮೇಲ್ವಿಚಾರಣೆ ನಡೆಸದೆ ಅದು ದೀರ್ಘಕಾಲದ ಸಮಸ್ಯೆಗೆ ಕಾರಣವಾಗಬಹುದು ಹಾಗೂ ಆತ್ಮಹತ್ಯೆಗೂ ಕಾರಣವಾಯಿತು ಎಂದು ಎಫ್‌ಐಆರ್‌ನಲ್ಲಿದೆ.

ರಿಯಾ ಚಕ್ರವರ್ತಿಯ ದೂರಿನ ಪ್ರಕಾರ,ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಸೆಕ್ಷನ್‌ಗಳಾದ 420, 464, 465, 466,468,474, 306,120 ಬಿ, 34 ಐಪಿಸಿ ಹಾಗೂ ಆರ್/ಡಬ್ಲು ಸೆಕ್ಷನ್ 8(ಸಿ),ಎನ್‌ಡಿಪಿಎಸ್ ಕಾಯ್ದೆಯ 21,22(ಎ)29 ಅಡಿ ಪ್ರಕರಣ ದಾಖಲಿಸಲಾಗಿದೆ. ಗೌರವಾನ್ವಿತ ಸುಪ್ರೀಂಕೋರ್ಟ್‌ನ ಆದೇಶಗಳಿಗೆ ಅನುಗುಣವಾಗಿ ಹೆಚ್ಚಿನ ತನಿಖೆಗಾಗಿ ಈ ಪ್ರಕರಣವನ್ನು ಸಿಬಿಐಗೆ ಸೂಕ್ತವಾಗಿ ವರ್ಗಾಯಿಸಲಾಗಾಗುತ್ತದೆ ಎಂದು ಮುಂಬೈ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X