Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಸಾ ಮುಗಿದರೂ ಇಲ್ಲಿಯೇ ಉಳಿದಿರುವ...

ವಿಸಾ ಮುಗಿದರೂ ಇಲ್ಲಿಯೇ ಉಳಿದಿರುವ ವಿದೇಶಿ ವಿದ್ಯಾರ್ಥಿಗಳ ಮೇಲೆ ಅನುಮಾನ: ಮೇಯರ್ ಗೌತಮ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ8 Sept 2020 11:47 PM IST
share
ವಿಸಾ ಮುಗಿದರೂ ಇಲ್ಲಿಯೇ ಉಳಿದಿರುವ ವಿದೇಶಿ ವಿದ್ಯಾರ್ಥಿಗಳ ಮೇಲೆ ಅನುಮಾನ: ಮೇಯರ್ ಗೌತಮ್ ಕುಮಾರ್

ಬೆಂಗಳೂರು, ಸೆ.8: ಡ್ರಗ್ಸ್ ಆರೋಪದ ಬೆನ್ನಲ್ಲೇ ವೀಸಾ ಮುಗಿದರೂ ಇಲ್ಲಿಯೇ ಉಳಿದ ನೈಜೀರಿಯನ್-ದಕ್ಷಿಣ ಆಫ್ರಿಕಾದ ವಿದ್ಯಾರ್ಥಿಗಳ ಮೇಲೆ ಅನುಮಾನ ಇದೆ ಎಂದು ಮೇಯರ್ ಗೌತಮ್ ಕುಮಾರ್ ಹೇಳಿದ್ದಾರೆ.

ಡ್ರಗ್ ಮಾಫಿಯಾ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ಡ್ರಗ್ಸ್ ಜಾಲದ ಬೇರು ಎಲ್ಲೆಲ್ಲ ಹರಡಿದೆ, ಅದೆಲ್ಲವನ್ನು ಕಿತ್ತೊಗೆಯಬೇಕು. ಸಿಸಿಬಿಯಿಂದ ಈಗ ನಡೆಯುತ್ತಿರೋ ತನಿಖೆ ಕಟ್ಟುನಿಟ್ಟಾಗಿ ಮುಂದುವರಿಸಬೇಕು. ಈಗಿನ ಯುವಕರು ತುಂಬಾ ಜನ ಈ ಡ್ರಗ್ಸ್ ಚಟಕ್ಕೆ ಒಳಗಾಗುತ್ತಿದಾರೆ. ಮನೆಯಲ್ಲಿ ಒಳ್ಳೆಯ ವಾತಾವರಣ ಕಲ್ಪಿಸಬೇಕು. ಪೊಲೀಸ್ ವ್ಯವಸ್ಥೆಯೂ ಅತ್ಯಂತ ಕಟ್ಟುನಿಟ್ಟಾಗಿ ಇದನ್ನು ನಿಯಂತ್ರಿಸಬೇಕು ಎಂದರು.

ಈವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂತಹ ದೂರು ಕೇಳಿ ಬಂದಿರಲಿಲ್ಲ. ಇತ್ತೀಚೆಗೆ ಡಿಜೆ ಹಳ್ಳಿ ಗಲಭೆ ನಡೆದಾಗ, ಅಲ್ಲಿನ ಜೆಡಿಎಸ್ ಮಹಿಳಾ ಕಾರ್ಪೋರೇಟರ್ ಗಲಭೆಗೆ ಡ್ರಗ್ಸ್ ಕೂಡಾ ಒಂದು ಕಾರಣ ಎಂದಿದ್ದರು. ಕೆಲವೊಂದು ಸೆಕ್ಟರ್ ಗಳಲ್ಲಿ ಡ್ರಗ್ಸ್ ನ ಪ್ರಭಾವ ಇದೆ. ಸೌತ್ ಆಫ್ರಿಕಾದಿಂದ ಸ್ಟಡಿ ವೀಸಾ ಪಡೆದು ಬಂದವರ, ವೀಸಾ ಅವಧಿ ಮುಗಿದರೂ ಇಲ್ಲಿ ಚೆಕ್ ಮಾಡುತ್ತಿಲ್ಲ. ನೈಜೇರಿಯನ್‍ನಿಂದ ಹಾಗೂ ಸ್ಟಡಿ ವೀಸಾ ಮೂಲಕ ಬಂದ ಫಾರೀನ್ ಸ್ಟುಡೆಂಟ್ಸ್ ಗಳ ಕಾರ್ಯಚಟುವಟಿಕೆ ಗಮನಿಸುತ್ತಿರಬೇಕು. ವಿದೇಶಗಳಲ್ಲಿ ವೀಸಾ ಅವಧಿ ಮುಗಿದ ಬಳಿಕವೂ ಅಲ್ಲಿಯೇ ಇದ್ದರೆ ಅರೆಸ್ಟ್ ಮಾಡಿ ಕರೆದುಕೊಂಡು ಹೋಗ್ತಾರೆ. ಇಲ್ಲಿಯೂ ಹಾಗೇ ಮಾಡಬೇಕು ಎಂದರು.

ಇನ್ನು ಪಾನ್ ಬೀಡಾ ಅಂಗಡಿಗಳಲ್ಲಿ ಸುಲಭವಾಗಿ ಕೈಗೆಟಕುವ ರೀತಿ ಡ್ರಗ್ಸ್ ಮಾರಾಟ ನಡೀತಿದೆ ಎಂಬ ಸುದ್ದಿ ಇದ್ದು, ನಮ್ಮ ಎಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿ ನಿಯಂತ್ರಿಸಲು ಈಗಲೇ ಆಯುಕ್ತರಿಗೆ ಪತ್ರ ಬರೆಯಲಾಗುವುದು ಎಂದು ಮೇಯರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X