Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಲಾಕ್ ಡೌನ್ ಸಂದರ್ಭ ನಿರ್ಮಾಣಗೊಂಡ 'ಸಿ ಯು...

ಲಾಕ್ ಡೌನ್ ಸಂದರ್ಭ ನಿರ್ಮಾಣಗೊಂಡ 'ಸಿ ಯು ಸೂನ್' ಥ್ರಿಲ್ಲರ್ ಸಿನೆಮಾದ ಹಿಂದಿನ ರೋಚಕ ಕಥೆ

ವಾರ್ತಾಭಾರತಿವಾರ್ತಾಭಾರತಿ10 Sept 2020 11:26 AM IST
share
ಲಾಕ್ ಡೌನ್ ಸಂದರ್ಭ ನಿರ್ಮಾಣಗೊಂಡ ಸಿ ಯು ಸೂನ್ ಥ್ರಿಲ್ಲರ್ ಸಿನೆಮಾದ ಹಿಂದಿನ ರೋಚಕ ಕಥೆ

ತಿರುವನಂತಪುರಂ: ಎಪ್ರಿಲ್ ತಿಂಗಳಿನಲ್ಲಿ ಇಡೀ ಭಾರತ ಕೋವಿಡ್ ಸಾಂಕ್ರಾಮಿಕ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್‍ನಲ್ಲಿದ್ದಾಗ ಮಲಯಾಳಂ ಚಿತ್ರ ತಯಾರಕ ಮಹೇಶ್ ನಾರಾಯಣನ್ ಅವರು ಮಾತ್ರ ಸುಮ್ಮನೆ ಕೂರದೆ ತಮ್ಮ ಮುಂದಿನ ಚಿತ್ರವನ್ನು ನಿರ್ಮಿಸಿಯೇ ಬಿಟ್ಟಿದ್ದರು. "ಸಿ ಯು ಸೂನ್'' ಎಂಬ ಹೆಸರಿನ ಅವರ ಈ 90 ನಿಮಿಷ ಅವಧಿಯ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ತಯಾರಿಯ ಹಿಂದಿನ ಕಥೆ ರೋಚಕ.

ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಹೀಗೆ ಎಲ್ಲ ಹೊಣೆಯನ್ನು ತಾವೇ ಹೊತ್ತುಕೊಂಡ ಅವರು 50 ಜನರ ಚಿತ್ರತಂಡವನ್ನು ಸೇರಿಸುವಲ್ಲಿ ಸಫಲರಾದರು.  ಕೊಚ್ಚಿಯ ಒಂದು ಕಟ್ಟಡದ ಆರು ಅಪಾಟ್‍ಮೆಂಟ್‍ಗಳಲ್ಲಿ ಮೂರು ವಾರಗಳಲ್ಲಿ ಚಿತ್ರೀಕರಣ ನಡೆಸಲಾಯಿತು. ಚಿತ್ರದ ನಾಯಕನಟ ಹಾಗೂ ನಿರ್ಮಾಪಕ ಫಹದ್ ಫಾಝಿಲ್ ಅವರ ಶ್ರಮದಿಂದ ಅವರ ಒಡೆತನದ ಎರಡು ಅಪಾರ್ಟ್ ಮೆಂಟ್‍ಗಳು ಬಳಕೆಯಾದರೆ ಉಳಿದವುಗಳನ್ನು ಬಾಡಿಗೆಗೆ ಪಡೆದುಕೊಳ್ಳಲಾಯಿತು.ಈ ಅಪಾರ್ಟ್ ಮೆಂಟ್ ಗಳೇ ಚಿತ್ರದ ಸೆಟ್, ಕಚೇರಿ ಹಾಗೂ ಚಿತ್ರತಂಡದ ಮನೆಗಳಾಗಿ ಬಿಟ್ಟವು.

ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಕಾಪಾಡಿಕೊಂಡು ಐಫೋನ್ ಬಳಸಿ ಚಿತ್ರೀಕರಣ ನಡೆಸಿ 22 ವಾರಗಳಲ್ಲಿ ಚಿತ್ರೀಕರಣ ಮುಗಿಸಲಾಗಿದೆ.

ಕಳೆದ ವಾರ ಅಮೆಝಾನ್ ಪ್ರೈಮ್ ವೀಡಿಯೋದಲ್ಲಿ ಬಿಡುಗಡೆಗೊಂಡಿರುವ ಈ ಚಿತ್ರದಲ್ಲಿ ಯಾವುದೇ ಹಾಡು ಯಾ ನೃತ್ಯವಿಲ್ಲ. ಹೊರಾಂಗಣ ಚಿತ್ರೀಕರಣ ಅಗತ್ಯವಿದ್ದಾಗ ನಾರಾಯಣನ್ ತಮ್ಮದೇ ಹಿಂದಿನ ಚಿತ್ರಗಳ ದೃಶ್ಯಾವಳಿ ಬಳಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X