Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವಾಮಿ ಅಗ್ನಿವೇಶ್ ಸಾವನ್ನು ಸಂಭ್ರಮಿಸಿ...

ಸ್ವಾಮಿ ಅಗ್ನಿವೇಶ್ ಸಾವನ್ನು ಸಂಭ್ರಮಿಸಿ ಟ್ವೀಟ್ ಮಾಡಿದ ಸಿಬಿಐ ಮಾಜಿ ನಿರ್ದೇಶಕ ನಾಗೇಶ್ವರ ರಾವ್

ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ12 Sept 2020 1:14 PM IST
share
ಸ್ವಾಮಿ ಅಗ್ನಿವೇಶ್ ಸಾವನ್ನು ಸಂಭ್ರಮಿಸಿ ಟ್ವೀಟ್ ಮಾಡಿದ ಸಿಬಿಐ ಮಾಜಿ ನಿರ್ದೇಶಕ ನಾಗೇಶ್ವರ ರಾವ್

ಹೊಸದಿಲ್ಲಿ : ಶುಕ್ರವಾರ ನಿಧನರಾದ ಹಿರಿಯ ಸಾಮಾಜಿಕ ಹೋರಾಟಗಾರ ಹಾಗೂ ಆರ್ಯ ಸಮಾಜ ನಾಯಕ ಸ್ವಾಮಿ ಅಗ್ನಿವೇಶ್ ಅವರ ಸಾವನ್ನು ಸಂಭ್ರಮಿಸಿ ಟ್ವೀಟ್ ಮಾಡಿ ಸಿಬಿಐ ಮಾಜಿ ನಿರ್ದೇಶಕ  ನಾಗೇಶ್ವರ ರಾವ್  ವಿವಾದ ಸೃಷ್ಟಿಸಿದ್ದಾರೆ.

“ಸ್ವಾಮಿಅಗ್ನಿವೇಶ್ ತೊಲಗಿರುವುದು ಒಳ್ಳೆಯದಾಯಿತು. ನೀವು  ಕೇಸರಿ ವಸ್ತ್ರಧಾರಿಯಾಗಿದ್ದರೂ ಹಿಂದು ವಿರೋಧಿಯಾಗಿದ್ದವರು.  ನೀವು ಹಿಂದು ಧರ್ಮಕ್ಕೆ ಸಾಕಷ್ಟು ಹಾನಿಯೆಸಗಿದ್ದೀರಿ. ನೀವು ತೆಲುಗು ಬ್ರಾಹ್ಮಣರಾಗಿ ಹುಟ್ಟಿರುವುದಕ್ಕೆ ನನಗೆ ನಾಚಿಕೆಯಾಗುತ್ತದೆ. ಕುರಿಯ ವೇಷದಲ್ಲಿರುವ ತೋಳದಂತೆ. ಇಷ್ಟು ಸಮಯ ಏಕೆ ಕಾದಿದ್ದೀರಿ ಎಂಬುದೇ ಯಮರಾಜರ ವಿರುದ್ಧ ನನ್ನ ಆಕ್ಷೇಪ'' ಎಂದು ರಾವ್ ಟ್ವೀಟ್ ಮಾಡಿದ್ದರು.

ಅವರ ಈ ಟ್ವೀಟ್ ಇದೀಗ ದೊಡ್ಡ ವಿವಾದವನ್ನೇ ಸೃಷ್ಟಿಸಿದ್ದರೂ ಈ ನಿವೃತ್ತ ಐಪಿಎಸ್ ಅಧಿಕಾರಿ ಮಾತ್ರ ತಮ್ಮ ನಿಲುವಿನಿಂದ ಕದಡಿಲ್ಲ. ತಮ್ಮ ಒಂದು ಟೀಕೆಗೆ ಪ್ರತಿಕ್ರಿಯಿಸಿದ ಅವರು, “ದುಷ್ಟರು ಸತ್ತ ದಿನವನ್ನು ನಾವು ಹಬ್ಬಗಳೆಂದು ಏಕೆ ಆಚರಿಸುತ್ತೇವೆ? ಏಕೆಂದರೆ ಅವರು ಸಮಾಜವನ್ನು ನಾಶಗೈಯ್ಯುತ್ತಿರುವ ಕ್ರಿಮಿಗಳಂತೆ ಹಾಗೂ ಅವರ ಸಾವು  ಸಂಭ್ರಮಾಚರಣೆಗೆ ಒಂದು ಕಾರಣ'' ಎಂದು  ಬರೆದಿದ್ದಾರೆ.

ನಿಧನರಾದವರ ಆತ್ಮಕ್ಕೆ  ಪ್ರಾರ್ಥಿಸಬೇಕೆಂದು ಎಲ್ಲಾ ಧರ್ಮಗಳೂ ಕರೆ ನೀಡುತ್ತವೆ ಎಂದು ಒಬ್ಬರು ಈ ಮಾಜಿ ಐಪಿಎಸ್ ಅಧಿಕಾರಿಗೆ ನೆನಪಿಸಿದಾಗ ಹಾಗೂ ಇನ್ನೊಬ್ಬರು ಅವರ ಟೀಕೆಗಳಿಗೆ ಅಸಮ್ಮತಿ ವ್ಯಕ್ತಪಡಿಸಿದಾಗ ರಾವ್ ಮಾತ್ರ, “ಹಿಂದುತ್ವವೆಂದರೆ ನಂಬಿಕೆಯಲ್ಲ, ಅದು ಧರ್ಮ. ಹಿಂದು ಧರ್ಮ ಅಂಧಶ್ರದ್ಧೆಯ ವಿರುದ್ಧವಾಗಿದೆ. ಅಧರ್ಮೀಯರನ್ನು ಸಂಹರಿಸಲು ವಿಷ್ಣು ಒಂಬತ್ತು ಅವತಾರಗಳನ್ನು ಎತ್ತಿದ್ದ. ಇದನ್ನು ನಾವು ಹಬ್ಬಗಳೆಂದು ಆಚರಿಸುತ್ತೇವೆ. ಈ ಹಬ್ಬಗಳು ಹೇಟ್ ವೈರಸ್‍ ಗಳೇ?'' ಎಂದು ರಾವ್ ಪ್ರಶ್ನಿಸಿದ್ದಾರೆ.

ನಾಗೇಶ್ವರ ರಾವ್ ಅವರ ಈ ಟ್ವೀಟ್ ಗಳ ವಿರುದ್ಧ ಟ್ವಿಟರಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾವನ್ನು ಸಂಭ್ರಮಿಸುವ ಅವರ ಮನಸ್ಥಿತಿಯನ್ನು ಟೀಕಿಸಿದ್ದಾರೆ.

GOOD RIDDANCE @swamiagnivesh
You were an Anti-Hindu donning saffron clothes.
You did enormous damage to Hinduism.
I am ashamed that you were born as a Telugu Brahmin.
మేక వన్నె పులి
गोमुख व्याग्रं
Lion in sheep clothes

My grievance against Yamaraj is why did he wait this long! https://t.co/5g7oKL62pO

— M. Nageswara Rao IPS (@MNageswarRaoIPS) September 11, 2020

You are a disgrace. Can imagine what all you must have done as a police officer? Abusing the dead may be Hindutva but is certainly not Hinduism. Better late than never. Get yourself treated. https://t.co/Shh4zlmduc

— S lrfan Habib (@irfhabib) September 12, 2020

The tweet by this retired IPS officer goes against the very tenets of religion and basic humanity. To think that he was serving in the Govt and dealing with public with such thoughts at the back of his mind just a few days ago....

— Navdeep Singh (@SinghNavdeep) September 12, 2020

This states the level of mental toxicity. IPS officers view for someone who has always helped poor people. Just because he was anti right wing, he becomes anti Hindu !! https://t.co/fgHyVbUZqH

— Dr Tariq Tramboo (@tariqtramboo) September 12, 2020

What a shame!

This country and institutions are now beyond repair. https://t.co/eSQcjjPCO8

— അനൂപ് | அனூப் | ಅನೂಪ್ | Anoop (@Mallu_mafia) September 12, 2020

@AmitShah @narendramodi I am ashamed that you both are so lenient towards these foul mouthed people who continue to hold positions with bias. When the leaders are so scared to take action against these people then why won’t our neighbours dare us? https://t.co/vRh3vjEh6Y

— sk (@sanu_kar) September 12, 2020

This person once headed the CBI. Begs the question, can an investigating agency remain neutral under such leadership? https://t.co/fqsTNJosxW

— Rahul Sabharwal (@rubberneckin) September 12, 2020

How have we come to a point where such a statement can be made by a Senior IPS officer and the former CBI Chief? What a deeply sad day for our country! https://t.co/NPjhf3fFZd

— Faye DSouza (@fayedsouza) September 12, 2020

The new trend! https://t.co/tU2OCM41xC

— Lt Gen H S Panag(R) (@rwac48) September 12, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X