Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2.10 ಕೋಟಿ ಜನರು ಉದ್ಯೋಗ...

2.10 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ: ರಾಹುಲ್ ಆರೋಪಕ್ಕೆ ಧ್ವನಿಗೂಡಿಸಿದ ಸಚಿನ್ ಪೈಲಟ್

ವಾರ್ತಾಭಾರತಿವಾರ್ತಾಭಾರತಿ12 Sept 2020 2:18 PM IST
share
2.10 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ: ರಾಹುಲ್ ಆರೋಪಕ್ಕೆ ಧ್ವನಿಗೂಡಿಸಿದ ಸಚಿನ್ ಪೈಲಟ್

ಜೈಪುರ, ಸೆ.12: "ಕೈಗಾರಿಕೆಗಳು ಸ್ಥಗಿತಗೊಳ್ಳುತ್ತಿರುವುದರಿಂದ ದೇಶದ ಆರ್ಥಿಕ ಸನ್ನಿವೇಶವು ಕಠೋರವಾಗಿದೆ ಹಾಗೂ ಜನರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದು ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಎತ್ತಿರುವ ವಿಷಯಗಳು ಸಮರ್ಥನೀಯ'' ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ.

"ರಾಹುಲ್ ಗಾಂಧೀಜಿ ಎತ್ತಿರುವ ವಿಷಯಗಳು ಸಮರ್ಥನೀಯ. ದೇಶವು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಕೈಗಾರಿಕೆಗಳು ಸ್ಥಗಿತಗೊಳ್ಳುತ್ತಿವೆ. 2.10 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಸಂಬಳ ಕಡಿತಗೊಳಿಸಲಾಗುತ್ತಿದೆ. ಮತ್ತೊಂದೆಡೆ ಚೀನಾ ನಮ್ಮ ಪ್ರದೇಶವನ್ನು ಪ್ರವೇಶಿಸುತ್ತಿದೆ'' ಎಂದು ಸಚಿನ್ ಪೈಲಟ್ ಜೈಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

"ಭಾರತ-ಚೀನಾ ನಡುವಿನ ಗಡಿ ಉದ್ವಿಗ್ನತೆಯಿಂದ ಜನರ ಗಮನವನ್ನು ಬೇರಡೆ ಸೆಳೆಯಲು ಇತರ ವಿಷಯಗಳ ಬಗ್ಗೆ ಮಾತನಾಡಲಾಗುತ್ತಿದೆ. ಯಾವುದೇ ಕ್ರಮ ಕೈಗೊಂಡರೆ ಇಡೀ ದೇಶ ಸರಕಾರದೊಂದಿಗೆ ಇರುತ್ತದೆ'' ಎಂದು ರಾಜಸ್ಥಾನದ ಮಾಜಿ  ಉಪ ಮುಖ್ಯಮಂತ್ರಿ ಹೇಳಿದ್ದಾರೆ.

ಭಾರತ-ಚೀನಾ ಗಡಿಯಲ್ಲಿ ಚೀನಾದ ಆಕ್ರಮಣಶೀಲತೆ, ಉದ್ಯೋಗ ನಷ್ಟ, ನಿರುದ್ಯೋಗ, ಜಿಡಿಪಿ ಬೆಳವಣಿಗೆಯ ದರದಲ್ಲಿ ಕುಸಿತ ಇತ್ಯಾದಿಗಳಿಗೆ ಸಂಬಂಧಿಸಿದ ವಿಷಯಗಳನ್ನು ರಾಹುಲ್ ಗಾಂಧಿ ಸರಣಿ ಟ್ವೀಟ್‌ಗಳಲ್ಲಿ ಎತ್ತಿದ್ದರು.

 ಶನಿವಾರ ಬೆಳಗ್ಗೆ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ಕೋವಿಡ್ ವಿರುದ್ದ ಮೋದಿ ಸಕಾರದ ಯೋಜಿತ ಹೋರಾಟ ಭಾರತವನ್ನು ಪ್ರಪಾತಕ್ಕೆ ತಳ್ಳಿದೆ ಎಂದು ಹೇಳಿದ್ದಲ್ಲದೆ,ಐತಿಹಾಸಿಕ ಜಿಡಿಪಿ ಕಡಿತ(ಶೇ.24), 2.12 ಕೋಟಿ ಉದ್ಯೋಗ ನಷ್ಟ,15.5 ಲಕ್ಷ ಕೋಟಿ ಹೆಚ್ಚುವರಿ ಒತ್ತಡದ ಸಾಲಗಳು,ಜಾಗತಿಕವಾಗಿ ಅತ್ಯಂತ ಹೆಚ್ಚು ದೈನಂದಿನ ಕೋವಿಡ್ ಪ್ರಕರಣಗಳು ಹಾಗೂ ಸಾವುಗಳನ್ನು ಪಟ್ಟಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X