Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋತಿಗಳ ಮೇಲೆ ಕೊವ್ಯಾಕ್ಸಿನ್ ಪ್ರಯೋಗ...

ಕೋತಿಗಳ ಮೇಲೆ ಕೊವ್ಯಾಕ್ಸಿನ್ ಪ್ರಯೋಗ ಯಶಸ್ವಿ: ಭಾರತ್ ಬಯೊಟೆಕ್ ಸಂಸ್ಥೆಯ ವರದಿ

ವಾರ್ತಾಭಾರತಿವಾರ್ತಾಭಾರತಿ12 Sept 2020 10:40 PM IST
share
ಕೋತಿಗಳ ಮೇಲೆ ಕೊವ್ಯಾಕ್ಸಿನ್ ಪ್ರಯೋಗ ಯಶಸ್ವಿ: ಭಾರತ್ ಬಯೊಟೆಕ್ ಸಂಸ್ಥೆಯ ವರದಿ

ಹೊಸದಿಲ್ಲಿ, ಸೆ.12: ಕೋತಿಗಳು ಮೇಲೆ ಕೊವಾಕ್ಸಿನ್ ಲಸಿಕೆಯ ಪ್ರಯೋಗ ಯಶಸ್ವಿಯಾಗಿದ್ದು, ಲಸಿಕೆಯು ಸಾಂಕ್ರಾಮಿಕ ರೋಗ ಕೊರೋನ ವೈರಸ್‌ಗೆ ಬಲಿಷ್ಟ ಮತ್ತು ಸದೃಢ ಪ್ರತಿರಕ್ಷಣಾ(ರೋಗನಿರೋಧಕ) ಪ್ರತಿವರ್ತನೆಯನ್ನು ವೃದ್ಧಿಪಡಿಸಲು ನೆರವಾಗಿದೆ ಎಂದು ಭಾರತ್ ಬಯೊಟೆಕ್ ಸಂಸ್ಥೆಯ ವರದಿ ತಿಳಿಸಿದೆ.

ಸಂಕ್ಷೇಪವಾಗಿ ಹೇಳುವುದಾದರೆ, ಲಸಿಕೆಯನ್ನು ಪಡೆದವರ ದೇಹದಲ್ಲಿ ಸದೃಢ ಪ್ರತಿರೋಧಕ ಶಕ್ತಿ ಉತ್ಪನ್ನವಾಗಿರುವುದು ಕಂಡುಬಂದಿದೆ. ಲಸಿಕೆ ಪಡೆದ ಕೋತಿಗಳ ದೇಹದಲ್ಲಿ ಸೋಂಕಿನ ವಿರುದ್ಧ ಪ್ರತಿರೋಧಕ ಪ್ರತಿವರ್ತನೆ ಹೆಚ್ಚಿರುವುದು ಸಾಬೀತಾಗಿದೆ. ಪರೀಕ್ಷಾ ಪ್ರಯೋಗ ನಡೆಸಲಾದ ಜೀವಿಯಲ್ಲಿ ರಕ್ಷಣಾತ್ಮಕ ಕ್ಷಮತೆ ಹೆಚ್ಚಿರುವುದನ್ನು ಈ ಫಲಿತಾಂಶ ತೋರಿಸಿಕೊಟ್ಟಿದೆ ಎಂದು ಭಾರತ್ ಬಯೋಟೆಕ್‌ನ ವೆಬ್‌ಸೈಟ್‌ನ ಹೇಳಿಕೆ ತಿಳಿಸಿದೆ.

ಚಿಕ್ಕಬಾಲದ ಕೋತಿಗಳ ತಳಿಯನ್ನು ಈ ಪ್ರಯೋಗಕ್ಕೆ ಆರಿಸಲಾಗಿದ್ದು, 20 ಕೋತಿಗಳನ್ನು 4 ಗುಂಪುಗಳಲ್ಲಿ ವಿಭಜಿಸಿ, ವಿವಿಧ ಡೋಸ್‌ನಲ್ಲಿ ಲಸಿಕೆಯನ್ನು ಪ್ರಯೋಗಿಸಲಾಗಿದೆ. ಎರಡನೇ ಡೋಸ್ ನೀಡಿದ 14 ದಿನದ ಬಳಿಕ ಈ ಕೋತಿಗಳನ್ನು ವೈರಾಣುವಿನ ಸೋಂಕಿಗೆ ಅನಾಚ್ಛಾದಿತ(ಅನಾವೃತ)ಗೊಳಿಸಲಾಗಿದೆ. ಲಸಿಕೆಯು ಕೋತಿಗಳ ಮೂಗಿನ ಕುಳಿಯಲ್ಲಿ , ಗಂಟಲಿನಲ್ಲಿ, ಶ್ವಾಸಕೋಶದ ಅಂಗಾಂಶದಲ್ಲಿ ವೈರಸ್‌ನ ಪುನರಾವರ್ತನೆಯನ್ನು ಕಡಿಮೆಗೊಳಿಸುತ್ತದೆ ಎಂಬುದು ಪ್ರಯೋಗದಿಂದ ದೃಢಪಟ್ಟಿದೆ. ಲಸಿಕೆಯ ಪ್ರಯೋಗಕ್ಕೆ ಗುರಿಯಾದ ಜೀವಿಗಳಲ್ಲಿ ನ್ಯುಮೋನಿಯಾದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಎರಡು ಡೋಸ್ ಲಸಿಕೆಯ ಹಂತದಲ್ಲೂ ಪ್ರಾಣಿಗಳ ದೇಹದಲ್ಲಿ ಅಡ್ಡಪರಿಣಾಮ ಕಂಡುಬಂದಿಲ್ಲ ಎಂದು ಭಾರತ್ ಬಯೋಟೆಕ್ ಹೇಳಿದೆ.

 ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್(ಐಸಿಎಂಆರ್)ನಿಂದ ಅನುಮತಿ ಪಡೆದ ಬಳಿಕ ಜುಲೈಯಿಂದ ಮಾನವವ ಮೇಲೆ ಕೊವಾಕ್ಸಿನ್ ಲಸಿಕೆಯ ಪರೀಕ್ಷಾ ಪ್ರಯೋಗ ಆರಂಭಿಸಲಾಗಿದೆ. ಕೊವಾಕ್ಸಿನ್ ಲಸಿಕೆ ಆಗಸ್ಟ್ 15ರೊಳಗೆ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಎಂದು ಈ ಹಿಂದೆ ತಿಳಿಸಿದ್ದರೂ, ಕನಿಷ್ಟ ಮುಂದಿನ ವರ್ಷದವರೆಗೆ ಕೊರೋನ ಲಸಿಕೆ ಮಾರುಕಟ್ಟೆಯಲ್ಲಿ ಲಭ್ಯವಾಗದು ಎಂದು ಸರಕಾರಿ ಅಧಿಕಾರಿಗಳು ಸಂಸತ್ತಿನ ಸ್ಥಾಯಿ ಸಮಿತಿಗೆ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X