Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದ್ವಿತೀಯ ಏಕದಿನಕ್ಕೆ ಸ್ಟೀವ್ ಸ್ಮಿತ್...

ದ್ವಿತೀಯ ಏಕದಿನಕ್ಕೆ ಸ್ಟೀವ್ ಸ್ಮಿತ್ ಲಭ್ಯ

ವಾರ್ತಾಭಾರತಿವಾರ್ತಾಭಾರತಿ12 Sept 2020 11:14 PM IST
share
ದ್ವಿತೀಯ ಏಕದಿನಕ್ಕೆ  ಸ್ಟೀವ್ ಸ್ಮಿತ್ ಲಭ್ಯ

ಮ್ಯಾಂಚೆಸ್ಟರ್, ಸೆ.12: ನೆಟ್ ಅಭ್ಯಾಸದ ವೇಳೆ ಚೆಂಡು ತಲೆಗೆ ಬಡಿದ ಪರಿಣಾಮ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ಆಸ್ಟ್ರೇಲಿಯದ ಸ್ಟಾರ್ ಆಟಗಾರ ಸ್ಟೀವ್ ಸ್ಮಿತ್ ಶನಿವಾರ ಮತ್ತೊಮ್ಮೆ ಪರೀಕ್ಷೆಗೆ ಒಳಗಾಗಿದ್ದು, ರವಿವಾರ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಎರಡನೇ ಏಕದಿನಕ್ಕೆ ಲಭ್ಯವಿರಲಿದ್ದಾರೆ. ಮೊದಲ ಏಕದಿನ ಪಂದ್ಯಕ್ಕಿಂತ ಮೊದಲು ನಡೆದ ನೆಟ್ ಪ್ರಾಕ್ಟೀಸ್‌ನ ವೇಳೆ ಕೋಚಿಂಗ್ ಸಿಬ್ಬಂದಿಯ ಸದಸ್ಯನ ಥ್ರೋ-ಡೌನ್ ಎಸೆತವು ಸ್ಮಿತ್ ತಲೆಗೆ ತಗಲಿತ್ತು. ವಿಶ್ವದ ನಂ.1 ಟೆಸ್ಟ್ ಬ್ಯಾಟ್ಸ್ ಮನ್ ಸ್ಮಿತ್ ತಕ್ಷಣವೇ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಮೊದಲ ಏಕದಿನ ಪಂದ್ಯದ ಅಂತಿಮ 11ರ ಬಳಗದಿಂದ ಸ್ಮಿತ್‌ರನ್ನು ಹೊರಗಿಡಲಾಗಿತ್ತು.

‘‘ಸ್ಮಿತ್ ಶುಕ್ರವಾರ ಹಾಗೂ ಶನಿವಾರ ಮಾಡಿರುವ ಪರೀಕ್ಷೆಗಳಲ್ಲಿ ಪಾಸಾಗಿದ್ದಾರೆ. ಇದೊಂದು ಉತ್ತಮ ನಿರ್ಧಾರವಾಗಿದೆ. ತಲೆಗೆ ಸಂಬಂಧಿಸಿದ ಗಾಯಕ್ಕೆ ಅನಗತ್ಯ ಅಪಾಯಗಳನ್ನು ತೆಗೆದುಕೊಳ್ಳುವ ಅಗತ್ಯ ಇಲ್ಲ’’ ಎಂದು ಆಲ್‌ರೌಂಡರ್ ಮಿಚೆಲ್ ಮಾರ್ಷ್ ಹೇಳಿದ್ದಾರೆ.

ಕಳೆದ ವರ್ಷ ಆ್ಯಶಸ್ ಸರಣಿಯ ವೇಳೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್‌ನ ಜೋಫ್ರಾ ಅರ್ಚರ್ ಅವರ ಬೌನ್ಸರ್‌ವೊಂದು ಸ್ಮಿತ್ ಹೆಲ್ಮೆಟ್‌ಗೆ ಅಪ್ಪಳಿಸಿತ್ತು. ಹೀಗಾಗಿ ಅವರು ಆ ಟೆಸ್ಟ್‌ನ 2ನೇ ಇನಿಂಗ್ಸ್‌ನಲ್ಲಿ ಆಡಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X