Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ವಿರುದ್ಧ ಭಾರತದ ಸಮರದಲ್ಲಿ ಮೋದಿಯ...

ಕೊರೋನ ವಿರುದ್ಧ ಭಾರತದ ಸಮರದಲ್ಲಿ ಮೋದಿಯ ಪ್ರೇರಣೆಗಳು ನಿರ್ಣಾಯಕ: ಕೇಂಬ್ರಿಜ್ ವಿವಿ ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ13 Sept 2020 10:05 PM IST
share
ಕೊರೋನ ವಿರುದ್ಧ ಭಾರತದ ಸಮರದಲ್ಲಿ ಮೋದಿಯ ಪ್ರೇರಣೆಗಳು ನಿರ್ಣಾಯಕ: ಕೇಂಬ್ರಿಜ್ ವಿವಿ ಅಧ್ಯಯನ ವರದಿ

 ಹೊಸದಿಲ್ಲಿ,ಸೆ.13: ಪ್ರಧಾನಿ ನರೇಂದ್ರ ಮೋದಿ, ದೇಶದ ಜನತೆಗೆ ನೀಡಿದ ಪ್ರೇರಣೆಯು ಲಾಕ್‌ಡೌನ್ ಹಾಗೂ ಸುರಕ್ಷಿತ ಅಂತರದ ಕುರಿತು ಸಾಮೂಹಿಕ ಪರಿಣಾಮ ಬೀರುವಲ್ಲಿ ಪಾತ್ರ ವಹಿಸಿದೆಯೆಂದು ಕೇಂಬ್ರಿಜ್ ವಿಶ್ವವಿದ್ಯಾನಿಲಯದ ಅಧ್ಯಯನ ವರದಿಯೊಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಲಾಕ್‌ಡೌನ್ ಸೇರಿದಂತೆ ಕೊರೋನ ವೈರಸ್ ಹಾವಳಿಯ ನಿಯಂತ್ರಣಕ್ಕೆ ವಿರುದ್ಧ ಭಾರತದ ವಿವಿಧ ಸರಕಾರಿ ಇಲಾಖೆಗಳು ಹೊಂದಿರುವ ನೀತಿ ಪ್ರಕ್ರಿಯೆಗಳಲ್ಲಿನ ಪ್ರಮುಖ ಪ್ರೇರಣಾತ್ಮಕ ಅಂಶಗಳನ್ನು ಗುರುತಿಸಲು ಈ ಅಧ್ಯಯನ ನಡೆಸಲಾಗಿತ್ತು.

 ಭಾರತವು ಒಂದು ವಿಶಾಲವಾದ ಹಾಗೂ ವೈವಿಧ್ಯಮಯವಾದ ದೇಶವಾಗಿದೆ. ಆದರೆ ದುರ್ಗಮ ಪ್ರದೇಶದ ಮನೆಗಳಿಗೂ ಡಿಜಿಟಲೀಕರಣವು ತಲುಪಿರುವಂತಹ ಪಾಶ್ಚಾತ್ಯ ಜಗತ್ತಿನಲ್ಲಿ ಕೊರೋನ ನಿಯಂತ್ರಣವು ಭಾರತಕ್ಕೆ ಹೋಲಿಸಿದರೆ ತುಂಬಾ ಸುಲಭವಾಗಿದೆ. ಆದರೆ ಭಾರತದಲ್ಲಿ ಡಿಜಿಟಲೀಕರಣವು ಇನ್ನೂ ಶೈಶವಾಸ್ಥೆಯಲ್ಲಿದೆ ಎಂದು ಅಧ್ಯಯನದ ಸಹ ಲೇಖಕರಾದ ಹಾಗೂ ಕೇಂಬ್ರಿಜ್ ವಿವಿಯ ಸಹಾಯಕ ಪ್ರೊಫೆಸರ್ ರೋನಿಟಾ ಭೂಷಣ್ ತಿಳಿಸಿದ್ದಾರೆ.

   ಪ್ರಧಾನಿ ನರೇಂದ್ರ ಮೋದಿ ನೀಡಿದ ಪ್ರೇರಣೆಯು, ಕೊರೋನ ಸೋಂಕಿನ ಹಾವಳಿಯನ್ನು ಎದುರಿಸಲು ದೇಶದ ಸನ್ನದ್ಧತೆ, ಕಾರ್ಯಾಚರಣೆ ಹಾಗೂ ಕಾರ್ಯತಂತ್ರಗಳನ್ನು ರೂಪಿಸಲು ನೆರವಾಯಿತು ಎಂದು ಅಧ್ಯಯನವು ಗಮನಸೆಳೆದಿದೆ. ಕೊರೋನ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲು ಪ್ರಧಾನಿ ನರೇಂದ್ರ ಮೋದಿಯವರು ಆಗಾಗ್ಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದುದು, ದೇಶದ 130 ಕೋಟಿ ಜನರನ್ನು ಕಟ್ಟುನಿಟ್ಟಿನ ಲಾಕ್‌ಡೌನ್ ಹಾಗೂ ಸುರಕ್ಷಿತ ಅಂತರದ ಕ್ರಮಗಳನ್ನು ಪಾಲಿಸುವಲ್ಲಿ ಜನರಿಗೆ ಪ್ರೇರಕವಾಯಿತೆಂದು ವರದಿ ಹೇಳಿದೆ.

ವ್ಯಾಪಕವಾದ ಮಾಧ್ಯಮ ಪ್ರಚಾರಗಳು ಹಾಗೂ ಮೋದಿಯವರ ಸಾರ್ವಜನಿಕವಾಗಿ ನೀಡಿದ ಭರವಸೆದಾಯಕವಾದ ಭಾಷಣಗಳು, ಫಾರ್ಮಾ, ಆರ್ಥಿಕತೆ, ಆರೋಗ ಹಾಗೂ ಸಾರ್ವಜನಿಕ ಸುರಕ್ಷಿತ ವಲಯಗಳಲ್ಲಿ ಸಾಮೂಹಿಕ ಪರಿಣಾಮವನ್ನು ಬೀರಿತೆಂದು ರಾಮಿತ್ ದೇಬ್‌ನಾಥ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X