Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾಖಲಾತಿ ಇಲ್ಲದೆ 3 ವರ್ಷಗಳಿಂದ...

ದಾಖಲಾತಿ ಇಲ್ಲದೆ 3 ವರ್ಷಗಳಿಂದ ಮುಚ್ಚಲಾಗಿದ್ದ ಸರಕಾರಿ ಶಾಲೆಗಳು ಪುನರಾರಂಭಕ್ಕೆ ಸಜ್ಜು

ವಾರ್ತಾಭಾರತಿವಾರ್ತಾಭಾರತಿ13 Sept 2020 11:23 PM IST
share
ದಾಖಲಾತಿ ಇಲ್ಲದೆ 3 ವರ್ಷಗಳಿಂದ ಮುಚ್ಚಲಾಗಿದ್ದ ಸರಕಾರಿ ಶಾಲೆಗಳು ಪುನರಾರಂಭಕ್ಕೆ ಸಜ್ಜು

ಎಚ್.ಡಿ.ಕೋಟೆ, ಸೆ. 13: ಸುಮಾರು 3 ವರ್ಷಗಳ ಹಿಂದೆ ಮಕ್ಕಳ ದಾಖಲಾತಿಯೇ ಇಲ್ಲದೆ ಮುಚ್ಚಲಾಗಿದ್ದ ತಾಲೂಕಿನ 3 ಗ್ರಾಮಗಳ ಸರಕಾರಿ ಶಾಲೆಗಳನ್ನು ಪುನರಾರಂಭಿಸಲು ಶಿಕ್ಷಣ ಇಲಾಖೆ ಗ್ರಾಮಸ್ಥರು ಮತ್ತು ಪೋಷಕರ ಮನವೊಲಿಸುವಲ್ಲಿ ಯಶಸ್ವಿಯಾಗಿದೆ.

ತಾಲೂಕಿನ ಹಂಪಾಪುರ ಕ್ಲಸ್ಟರ್ ವಿಭಾಗದ ದಾಳೇಗೌಡನಹುಂಡಿ ಜಿ.ಎಲ್.ಪಿ.ಎಸ್ ಶಾಲೆ, ಕೆ.ಎಂ.ಹಳ್ಳಿ ಕ್ಲಸ್ಟರ್ ವಿಭಾಗದ ತಾರಕ ಜಿ.ಎಲ್.ಪಿ.ಎ.ಸ್. ಶಾಲೆ ಮತ್ತು ಹೆಗ್ಗನೂರು ವಿಭಾಗದ ಜೋರೆಹಳ್ಳ ಜಿ.ಎಲ್.ಪಿ.ಎಸ್. ಈ ಗ್ರಾಮಗಳ ಶೀಘ್ರದಲ್ಲಿ ಪುನರಾರಂಭಕ್ಕೆ ಸಜ್ಜುಗೊಂಡಿರುವ ಸರಕಾರಿ ಶಾಲೆಗಳು.

2017-18ನೇ ಸಾಲಿನಲ್ಲಿ ಈ ಶಾಲೆಗಳಿಗೆ ಮಕ್ಕಳ ದಾಖಲಾತಿ ಇಲ್ಲ ಎಂಬ ಕಾರಣದಿಂದ ಈ ಸರಕಾರಿ ಶಾಲೆಗಳನ್ನು ಮುಚ್ಚಲಾಗಿತ್ತು. ಈಗ ಹಲವು ದಿನಗಳ ಹಿಂದೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರೇವಣ್ಣವರ ಸಹಕಾರದಿಂದ ಆಯಾ ಶಾಲೆಗಳ ವ್ಯಾಪ್ತಿಯ ಸಿ.ಆರ್.ಪಿ.ಗಳು ಗ್ರಾಮಗಳಿಗೆ ಭೇಟಿ ನೀಡಿ ಮಕ್ಕಳ ಸಮೀಕ್ಷೆ ನಡೆಸಿದಾಗ ದಾಳೇಗೌಡನಹುಂಡಿಯಲ್ಲಿ-12 ಮಕ್ಕಳು, ತಾರಕ-9 ಮತ್ತು ಜೋರೆಹಳ್ಳಿ-14 ಮಕ್ಕಳು ಶಿಕ್ಷಣಕ್ಕಾಗಿ ಬೇರೆಕಡೆಗಳಿಗೆ ಹೊಗುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಕೂಡಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ಗ್ರಾಮಸ್ಥರು ಮತ್ತು ಪೋಷಕರ ಸಭೆ ನಡೆಸಿ ಮಕ್ಕಳನ್ನು ಅದೇ ಗ್ರಾಮದ ಶಾಲೆಗಳಲ್ಲಿ ದಾಖಲಿಸುವುದಾದರೆ ಮುಚ್ಚಲಾಗಿರುವ ಶಾಲೆಗಳನ್ನು ಪುನರಾರಂಭಿಸುವುದಾಗಿ ತಿಳಿಸಿದರು. ಇಲಾಖಾ ಅಧಿಕಾರಿಗಳ ಮನವಿಗೆ ಸ್ಪಂದಿಸಿದ ಜೋರೆಹಳ್ಳ ಗ್ರಾಮದ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ, ಕಲುಷಿತಗೊಂಡಿದ್ದ ಶಾಲಾ ಆವರಣವನ್ನು ಶ್ರಮದಾನದ ಮೂಲಕ ಶುಚಿಗೊಳಿಸುವ ಮೂಲಕ ಶಾಲೆಯ ಪುನರಾರಂಭಕ್ಕೆ ಸಿದ್ಧತೆ ನಡೆಸಿದ್ದಾರೆ.

ಮಕ್ಕಳ ದಾಖಲಾತಿ ಇಲ್ಲದ ಹಿನ್ನೆಲೆಯಲ್ಲಿ 2017-18ನೇ ಸಾಲಿನಲ್ಲಿ ತಾಲೂಕಿನ ಹಲವು ಸರಕಾರಿ ಶಾಲೆಗಳನ್ನು ಸರಕಾರದ ನಿಯಮಾನುಸಾರ ಮುಚ್ಚಲಾಗಿತ್ತು. ಈಗ ತಾಲೂಕಿ ದಾಳೇಗೌಡನಹುಂಡಿ, ತಾರಕ ಮತ್ತು ಜೋರೆಹಳ್ಳ ಗ್ರಾಮಗಳ ಸರ್ವೆ ನಡೆಸಿ ಮಕ್ಕಳ ದಾಖಲಾತಿ ಮಾಹಿತಿ ಪಡೆದುಕೊಂಡ ಹಿನ್ನೆಲೆಯಲ್ಲಿ ಶಾಲೆ ಪುನರಾಂಭಿಸಲು ಅವಕಾಶ ಇದೆ. ಹಾಗಾಗಿ ಸೆ.16ರಂದು ಆಯಾ ಗ್ರಾಪಂ, ತಾಪಂ ಮತ್ತು ಜಿಪಂ ಸದಸ್ಯರ ಸಲಹೆ ಮೇರೆಗೆ ಸಭೆ ನಡೆಸಿ ಅತೀ ಶೀಘ್ರದಲ್ಲಿ ಶಾಲೆಗಳನ್ನು ಪುನರಾರಂಭಿಸಲಾಗುವುದು.
-ರೇವಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X