Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸತ್ತಿನಲ್ಲಿ ನಡೆದ ಕೋವಿಡ್...

ಸಂಸತ್ತಿನಲ್ಲಿ ನಡೆದ ಕೋವಿಡ್ ಪರೀಕ್ಷೆಯಲ್ಲಿ 17 ಸಂಸದರಿಗೆ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ14 Sept 2020 3:11 PM IST
share
ಸಂಸತ್ತಿನಲ್ಲಿ ನಡೆದ ಕೋವಿಡ್ ಪರೀಕ್ಷೆಯಲ್ಲಿ 17 ಸಂಸದರಿಗೆ ಕೊರೋನ ಪಾಸಿಟಿವ್

 ಹೊಸದಿಲ್ಲಿ,ಸೆ.14: ಇಂದು ಆರಂಭಗೊಂಡ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ನಡೆಸಲಾದ ಕಡ್ಡಾಯ ಪರೀಕ್ಷೆಗಳಲ್ಲಿ 17 ಲೋಕಸಭಾ ಸದಸ್ಯರು ಕೊರೋನ ವೈರಸ್‌ಗೆ ಪಾಸಿಟಿವ್ ಆಗಿದ್ದಾರೆ. ಸೋಂಕಿತರ ಪೈಕಿ ಬಿಜೆಪಿ ಸಂಸದರು ಗರಿಷ್ಠ ಸಂಖ್ಯೆ (12)ಯಲ್ಲಿದ್ದಾರೆ. ವೈಎಸ್‌ಆರ್ ಕಾಂಗ್ರೆಸ್‌ನ ಇಬ್ಬರು, ಶಿವಸೇನೆ, ಡಿಎಂಕೆ ಮತ್ತು ಆರ್‌ಎಲ್‌ಪಿಯ ತಲಾ ಓರ್ವ ಸಂಸದರಲ್ಲಿ ಸೋಂಕು ಕಂಡುಬಂದಿದೆ.

ಒಟ್ಟು 785 ಸಂಸದರ ಪೈಕಿ ಸುಮಾರು 200 ಜನರು 65 ವರ್ಷಕ್ಕೂ ಹೆಚ್ಚಿನ ವಯೋಮಾನದವರಾಗಿದ್ದು, ಕೊರೋನ ವೈರಸ್ ಸೋಂಕಿಗೆ ಸುಲಭವಾಗಿ ಗುರಿಯಾಗುವ ವರ್ಗದಲ್ಲಿದ್ದಾರೆ.

ಈ ಮೊದಲು ಕನಿಷ್ಠ ಏಳು ಕೇಂದ್ರ ಸಚಿವರು ಮತ್ತು ಸುಮಾರು 25 ಸಂಸದರು ಹಾಗೂ ಶಾಸಕರು ಕೋವಿಡ್ ಸೋಂಕಿಗೆ ಗುರಿಯಾಗಿದ್ದರು. ಈ ಪೈಕಿ ಗೃಹಸಚಿವ ಅಮಿತ್ ಶಾ ಅವರು ಸಂಸತ್ ಅಧಿವೇಶನದ ಆರಂಭಕ್ಕೆ ಮುನ್ನ ಸಂಪೂರ್ಣ ಆರೋಗ್ಯ ತಪಾಸಣೆಗಾಗಿ ದಿಲ್ಲಿಯ ಏಮ್ಸ್‌ಗೆ ದಾಖಲಾಗಿದ್ದರು. ಓರ್ವ ಸಂಸದ ಮತ್ತು ಹಲವಾರು ಶಾಸಕರು ಕೊರೋನ ವೈರಸ್‌ನಿಂದ ಸಾವನ್ನಪ್ಪಿದ್ದಾರೆ.

ಕಟ್ಟುನಿಟ್ಟಿನ ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಸಂಸತ್ ಅಧಿವೇಶನವನ್ನು ನಡೆಸಲಾಗುತ್ತಿದೆ. ಸದಸ್ಯರ ಹಾಜರಾತಿಯನ್ನು ದಾಖಲಿಸಲು ಮೊಬೈಲ್ ಆ್ಯಪ್‌ವೊಂದನ್ನು ಪರಿಚಯಿಸಲಾಗಿದೆ. ಸದನದಲ್ಲಿ ಸಂಸದರ ನಡುವೆ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಲಾಗಿದ್ದು,ಆಸನಗಳನ್ನು ಪಾಲಿ ಕಾರ್ಬನ್ ಶೀಟ್‌ಗಳನ್ನು ಅಳವಡಿಸುವ ಮೂಲಕ ಪ್ರತ್ಯೇಕಿಸಲಾಗಿದೆ.

ಅಧಿವೇಶನಕ್ಕೆ ಮುನ್ನ ಕೋವಿಡ್-19 ತಪಾಸಣೆ ಮಾಡಿಸಿಕೊಳ್ಳುವಂತೆ ಎಲ್ಲ ಸಂಸದರನ್ನು ಕೋರಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X