Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಗ್ಲೆಂಡ್‌ಗೆ 24 ರನ್‌ಗಳ ಜಯ

ಇಂಗ್ಲೆಂಡ್‌ಗೆ 24 ರನ್‌ಗಳ ಜಯ

2ನೆ ಏಕ ದಿನ ಪಂದ್ಯ: ಸರಣಿ 1-1

ವಾರ್ತಾಭಾರತಿವಾರ್ತಾಭಾರತಿ14 Sept 2020 11:52 PM IST
share
ಇಂಗ್ಲೆಂಡ್‌ಗೆ 24 ರನ್‌ಗಳ ಜಯ

ಮ್ಯಾಂಚೆಸ್ಟರ್: ಆಸ್ಟ್ರೇಲಿಯ ವಿರುದ್ಧ ದ್ವಿತೀಯ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 24 ರನ್‌ಗಳ ಜಯ ಗಳಿಸಿದ್ದು, ಮೂರು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.

  ರವಿವಾರ ಇಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 232 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯದ ಬ್ಯಾಟಿಂಗ್ ನಾಟಕೀಯ ಕುಸಿತವನ್ನು ಅನುಭವಿಸಿ 48.4 ಓವರ್‌ಗಳಲ್ಲಿ 207 ರನ್‌ಗಳಿಗೆ ಆಲೌಟಾಗುವುದರ ಮೂಲಕ ಸೋಲು ಅನುಭವಿಸಿತು.

 ನಾಯಕ ಆ್ಯರನ್ ಫಿಂಚ್ (73) ಮತ್ತು ಮಾರ್ನುಸ್ ಲ್ಯಾಬುಶೇನ್ (48) ಮೂರನೇ ವಿಕೆಟ್‌ಗೆ 107 ರನ್‌ಗಳ ಜೊತೆಯಾಟ ನೀಡಿದರೂ, ತಂಡ ಗೆಲುವಿನ ದಡ ಸೇರಲಿಲ್ಲ. 7.5 ಓವರ್‌ಗಳಲ್ಲಿ 2 ವಿಕೆಟ್ ನಷ್ಟದಲ್ಲಿ 37 ರನ್ ಗಳಿಸಿದ್ದ ಆಸ್ಟ್ರೇಲಿಯ ತಂಡದ ಬ್ಯಾಟಿಂಗ್‌ನ್ನು ಮುನ್ನಡೆಸಿದ ಫಿಂಚ್ ಮತ್ತು ಮಾರ್ನುಸ್ ಜೊತೆಯಾಟದಲ್ಲಿ 30.5 ಓವರ್‌ಗಳಲ್ಲಿ 144ಕ್ಕೆ ತಲುಪಿಸಿದ್ದರು.

 ಮಾರ್ನುಸ್‌ಗೆ ಅರ್ಧಶತಕ ತಲುಪಲು 2 ರನ್‌ಗಳ ಆವಶ್ಯಕತೆ ಇತ್ತು. ಅಷ್ಟರಲ್ಲಿ ಅವರನ್ನು ಕ್ರಿಸ್ ವೊಕ್ಸ್ ಎಲ್‌ಬಿಡಬ್ಲು ಬಲಗೆ ಬೀಳಿಸಿದರು. ಬಳಿಕ ಆಸ್ಟ್ರೇಲಿಯದ ಬ್ಯಾಟಿಂಗ್ ನಾಟಕೀಯ ಕುಸಿತ ಕಂಡಿತು. 11 ಎಸೆತಗಳಲ್ಲಿ ಒಂದು ರನ್‌ಗೆ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು.ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ (36) ಮತ್ತು ಪ್ಯಾಟ್ ಕಮಿನ್ಸ್(11) ಎರಡಂಕೆಯ ಸ್ಕೋರ್ ದಾಖಲಿಸಿ ತಂಡವನ್ನು ಕುಸಿತದಿಂದ ಪಾರು ಮಾಡಲು ಯತ್ನಿಸಿದರು. ಆದರೆ ಇಂಗ್ಲೆಂಡ್‌ನ ಕ್ರಿಸ್ ವೊಕ್ಸ್(32ಕ್ಕೆ 3), ಜೋಫ್ರಾ ಆರ್ಚರ್ (34ಕ್ಕೆ 3), ಸ್ಯಾಮ್ ಕುರ್ರನ್ (35ಕ್ಕೆ 3) ಮತ್ತು ಆದಿಲ್ ರಶೀದ್(67ಕ್ಕೆ 1) ದಾಳಿಯನ್ನು ಎದುರಿಸಲಾರದೆ ಆಸ್ಟ್ರೇಲಿಯ ಗೆಲುವಿನ ಹೊಸ್ತಿಲಿನಲ್ಲಿ ಎಡವಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟದಲ್ಲಿ 231 ರನ್ ಗಳಿಸಿತ್ತು.

    ಆಸ್ಟ್ರೇಲಿಯದ ಬೌಲರ್‌ಗಳಾದ ಝಾಂಪ(36ಕ್ಕೆ 3), ಸ್ಟಾರ್ಕ್(38ಕ್ಕೆ2), ಮತ್ತು ತಲಾ 1 ವಿಕೆಟ್ ಉಡಾಯಿಸಿದ ಹೇಝಲ್‌ವುಡ್ , ಕಮಿನ್ಸ್, ಮಿಚೆಲ್ ಮಾರ್ಷ್ ಇಂಗ್ಲೆಂಡ್‌ನ್ನು ನಿಗದಿತ 50 ಓವರ್‌ಗಳಲ್ಲಿ 231 ರನ್‌ಗಳಿಗೆ ನಿಯಂತ್ರಿಸಿದರು.

  ರಾಯ್ (21), ರೂಟ್ (39), ನಾಯಕ ಮೊರ್ಗನ್(42), ಕ್ರಿಸ್ ವೊಕ್ಸ್ (26) ಎರಡಂಕೆಯ ಸ್ಕೋರ್ ನೆರವಿನಲ್ಲಿ ಇಂಗ್ಲೆಂಡ್ 40.1 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 149 ರನ್ ಗಳಿಸಿತ್ತು. ಬಳಿಕ 9ನೇ ವಿಕೆಟ್‌ಗೆ ಟಾಮ್ ಕುರ್ರನ್ (37) ಮತ್ತು ಆದಿಲ್ ರಶೀದ್ (ಔಟಾಗದೆ 35) ಜೊತೆಯಾಟದಲ್ಲಿ 76 ರನ್ ಸೇರಿಸಿದರು. ಇದರಿಂದಾಗಿ ಇಂಗ್ಲೆಂಡ್ ಸ್ಕೋರ್ 49.4 ಓವರ್‌ಗಳಲ್ಲಿ 9 ವಿಕೆಟ್ ನಷ್ಟದಲ್ಲಿ 225ಕ್ಕೆ ತಲುಪಿತು. ಕೊನೆಯಲ್ಲಿ ಜೋಫ್ರಾ ಆರ್ಚರ್ 2 ಎಸೆತಗಳಲ್ಲಿ ಔಟಾಗದೆ 6 ರನ್(1ಬೌ) ಸೇರಿಸಿ ಇಂಗ್ಲೆಂಡ್‌ನ ಸ್ಕೋರ್‌ನ್ನು 231ಕ್ಕೆ ತಲುಪಿಸಲು ಸಹಾಯ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X